ಶಿವಮೊಗ್ಗದಲ್ಲಿ ಕುದುರೆ ಏರಿ ಬಂದ ಶಾಸಕ, ಕಾರಿಗೆ ಹಗ್ಗ ಕಟ್ಟಿ ಎಳೆತಂದ ಕಾರ್ಯಕರ್ತರು, ಚಟ್ಟದ ಮೇಲೆ ಬೈಕ್‌

BJP-Protest-against-Petrol-diesel-hike

SHIVAMOGGA LIVE NEWS | 17 JUNE 2024 SHIMOGA : ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಲಾಯಿತು. ಬಿಜೆಪಿಯ ವಿವಿಧ ಮೋರ್ಚಾಗಳು ಒಂದೊಂದು ಬಗೆಯಲ್ಲಿ ಪ್ರತಿಭಟನೆ ನಡೆಸಿದವು. ತರಕಾರಿಗಳ ಬೆಲೆ ದುಬಾರಿ ಆಗಿದೆ ಎಂದು ಆರೋಪಿಸಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಎಲ್ಲ ತರಕಾರಿಗಳನ್ನು ಇರಿಸಿ, ಅವುಗಳ ಬೆಲೆ ನಮೂದು ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕುದುರೆ ಏರಿ ಬಂದ ಶಾಸಕ ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಬೈಕ್‌ … Read more

ಗೋಪಿ ಸರ್ಕಲ್‌ನಲ್ಲಿ ಎಂ.ಬಿ.ಭಾನುಪ್ರಕಾಶ್‌ ಕೊನೆಯ ಭಾಷಣ, ಏನೆಲ್ಲ ಹೇಳಿದ್ದರು?, ಇಲ್ಲಿದೆ ಡಿಟೇಲ್ಸ್‌

MB-Bhanuprakash-no-more. Last speech at gopi circle

SHIVAMOGGA LIVE NEWS | 17 JUNE 2024 SHIMOGA : ಪೆಟ್ರೋಲ್‌, ಡಿಸೇಲ್‌ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿದೆ. ಇದರ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಗೋಪಿ ಸರ್ಕಲ್‌ನಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಭಾಷಣ (Speech) ಎಲ್ಲರ ಗಮನ ಸೆಳೆದಿತ್ತು. ಇದೇ ಪ್ರತಿಭಟನೆ ಮುಗಿಸಿ ಹೊರಡುವ ಹೊತ್ತಿಗೆ ಭಾನುಪ್ರಕಾಶ್‌ ಅವರಿಗೆ ಹೃದಯಾಘಾತ ಸಂಭವಿಸಿ, ನಿಧನರಾಗಿದ್ದಾರೆ. ಭಾಷಣದಲ್ಲಿ ಭಾನುಪ್ರಕಾಶ್‌ ಏನೆಲ್ಲ ಹೇಳಿದರು? ‘ಇವತ್ತು ಬೆಳಗ್ಗೆ … Read more

ಬಂಗಾರಪ್ಪಗೆ ಎದುರಾಳಿಯಾಗಿದ್ದರು, ಗಾಜನೂರಿನಿಂದ ಗೆದ್ದಿದ್ದರು, ಭಾನುಪ್ರಕಾಶ್‌ ಕುರಿತು ಇಲ್ಲಿದೆ 5 ಪ್ರಮುಖಾಂಶ

MB-Bhanuprakash-and-BS-Yedyurappa.

SHIVAMOGGA LIVE NEWS | 17 JUNE 2024 SHIMOGA : ಎಂ.ಬಿ.ಭಾನುಪ್ರಕಾಶ್‌ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ. ಎಂತಹ ಪರಿಸ್ಥಿತಿಯಲ್ಲು ಸಂಘಟನೆ ಮತ್ತು ಪಕ್ಷಕ್ಕಾಗಿ ನಿಲ್ಲುತ್ತಿದ್ದರು. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದರೂ, ಸಾಮಾನ್ಯ ಕಾರ್ಯಕರ್ತರ (Party Worker) ಜೊತೆಗೆ ಸ್ನೇಹದಿಂದ ಬೆರೆಯುತ್ತಿದ್ದರು. ಇದೆ ಕಾರಣಕ್ಕೆ ಭಾನುಪ್ರಕಾಶ್‌ ಅವರು ಸಂಘ ಪರಿವಾರದ ಪ್ರತಿಯೊಬ್ಬರಿಗು ಪರಿಚಿತ. ಕಾರ್ಯಕರ್ತರ ಮಧ್ಯದಲ್ಲೇ ಕೊನೆಯುಸಿರು ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಖಂಡಿಸಿ ಗೋಪಿ … Read more

‘ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದರುʼ, ಭಾನುಪ್ರಕಾಶ್‌ ಅವರ ಕೊನೆ ಕ್ಷಣಗಳನ್ನು ವಿವರಿಸಿದ ಅರುಣ್‌

MB-Bhanuprakash-and-DS-Arun

SHIVAMOGGA LIVE NEWS | 17 JUNE 2024 SHIMOGA : ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ವಿರುದ್ಧ ಗೋಪಿ ಸರ್ಕಲ್‌ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ, ಹೃದಯಾಘಾತ ಸಂಭವಿಸಿದೆ. ಎಂ.ಬಿ.ಭಾನುಪ್ರಕಾಶ್‌ ಅವರ ಕೊನೆ ಕ್ಷಣದ (Last Moments) ಕುರಿತು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿ.ಎಸ್‌.ಅರುಣ್‌ ಹೇಳಿದ್ದೇನು? ಮ್ಯಾಕ್ಸ್‌ ಆಸ್ಪತ್ರೆ ಮುಂಭಾಗ ಮಾಧ್ಯಮಗಳ ಜೊತೆ … Read more

BREAKING NEWS – ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ಗೆ ಹೃದಯಾಘಾತ, ನಿಧನ

MB-Bhanuprakash-No-more

SHIVAMOGGA LIVE NEWS | 17 JUNE 2024 SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ನಿಧನರಾಗಿದ್ದಾರೆ. ಗೋಪಿ ಸರ್ಕಲ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್‌ ಅವರಿಗೆ ತೀವ್ರ ಹೃದಯಾಘಾತ (Cardiac Arrest) ಸಂಭವಿಸಿದೆ. ಕೂಡಲೆ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆ ಹೊತ್ತಿಗಾಗಲೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ – ರೈತರಿಗೆ ಆತಂಕ ಮೂಡಿಸಿದ ಮುಂಗಾರು ಮಳೆ, ಈತನಕ ಶಿವಮೊಗ್ಗದಲ್ಲಿ ಎಷ್ಟಾಗಿದೆ ವರ್ಷಧಾರೆ?

ರೈತರಿಗೆ ಆತಂಕ ಮೂಡಿಸಿದ ಮುಂಗಾರು ಮಳೆ, ಈತನಕ ಶಿವಮೊಗ್ಗದಲ್ಲಿ ಎಷ್ಟಾಗಿದೆ ವರ್ಷಧಾರೆ?

061021 Heavy Rain At Shimoga

SHIVAMOGGA LIVE NEWS | 17 JUNE 2024 RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ವಾರದಿಂದ ಮಳೆ (Rain) ಮಾಯವಾಗಿದೆ. ರೈತರಲ್ಲಿ ಆತಂಕ ಮೂಡಿಸಿದೆ. ಪೂರ್ವ ಮುಂಗಾರು ಚುರುಕು ಶಿವಮೊಗ್ಗ ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 2325 ಮಿ.ಮೀ ಮಳೆಯಾಗಲಿದೆ. ಕಳೆದ ವರ್ಷ ಮಳೆ ಕೊರತೆಯಿಂದ ಬರಗಾಲ ಆವರಿಸಿತ್ತು. ಜಿಲ್ಲೆಯ ಏಳು ತಾಲೂಕುಗಳು ತೀವ್ರ ಬರಪೀಡತ ಎಂದು ಘೋಷಿಸಲಾಗಿತ್ತು. ಈ ಬಾರಿ ಉತ್ತಮ ಮುಂಗಾರು ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದರು. ಅದಕ್ಕೆ ಪುಷ್ಠಿ ನೀಡುವಂತೆ, … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕರಾಟೆ | ಮಿಷನ್‌ ಕಾಂಪೌಂಡ್‌ನಲ್ಲಿ ಮಹಿಳೆ ನೇಣಿಗೆ – ಫಟಾಫಟ್‌ ನ್ಯೂಸ್‌

Karate-at-Shimoga-Airport-and-Planting-at-NCC-Camp.

SHIVAMOGGA LIVE NEWS | 17 JUNE 2024‌ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ಕರಾಟೆ SHIMOGA : ಜಿಲ್ಲಾ ಕರಾಟೆ ಅಸೋಸಿಯೇಷನ್‌ನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ಜಿಲ್ಲೆಯ ವಿವಿಧ ಶಾಲೆಗಳ 162 ಕರಾಟೆ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದಿಂದ ಏಕಕಾಲಕ್ಕೆ ಗುಂಪು ಪ್ರದರ್ಶನ ಮಾಡಿ ವರ್ಲ್ಡ್ ಕರಾಟೆ ಡೇ ಆಚರಿಸಲಾಯಿತು. ಕೆಎಸ್‌ಐಎಸ್‌ಎಫ್ ಎಸಿಪಿ ಚಂದ್ರಶೇಖರ್, ಪಿಎಸ್‌ಐಗಳಾದ ಕೊಟ್ರೇಶ್‌ ಮತ್ತು ಚಂದ್ರಶೇಖರ್, ಜಿಲ್ಲಾ ಕರಾಟೆ ಅಸೋಸಿಯೇಷನ್‌ ಗೌರವಾಧ್ಯಕ್ಷ ಶಿವಮೊಗ್ಗ ವಿನೋದ್, ಉಪಾಧ್ಯಕ್ಷ ಬಾಲರಾಜ್, ಸಹ ಕಾರ್ಯದರ್ಶಿ ಪಂಚಪ್ಪ … Read more

ಹೊಸನಗರದ ಬೆಕ್ಕೋಡಿಯಲ್ಲಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

Hosanagara taluk name Graphics

SHIVAMOGGA LIVE NEWS | 17 JUNE 2024 HOSANAGARA : ಮೀನು (Fishing) ಹಿಡಿಯಲು ಸ್ನೇಹಿತರ ಜತೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕಿನ ಬೆಕ್ಕೋಡಿ ಹಿನ್ನೀರು ಪ್ರದೇಶದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಟ್ಟಣ ಸಮೀಪದ ಯಡಚಿಟ್ಟೆ ಗ್ರಾಮದ ಅಭಿಷೇಕ(25) ಮೃತ ಯುವಕ. ಶರಾವತಿ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ದಡದಲ್ಲಿದ್ದ. ಈ ವೇಳೆ ನೀರಿನಲ್ಲಿ ಮುಳುಗಿದವ ಮೇಲೇಳಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರಾಚರಣೆ ನಡೆಸಿ ಮೃತದೇಹ ಪತ್ತೆಹಚ್ಚಿ ಹೊರತೆಗೆದಿದ್ದಾರೆ. ಪಟ್ಟಣದ ಪೊಲೀಸ್‌ … Read more

ಹಣಗೆರೆಕಟ್ಟೆಯಲ್ಲಿ ಗಂಧ ಉತ್ಸವ, ಉರುಸ್‌, ಯಾವಾಗ? ಹೇಗಿರುತ್ತೆ ಉತ್ಸವ?

Hanagere temple board

SHIVAMOGGA LIVE NEWS | 17 JUNE 2024 SHIMOGA : ತೀರ್ಥಹಳ್ಳಿ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ ಭೂತರಾಯ ಮತ್ತು ಹಜರತ್ ಸೈಯದ್ ಸಾದತ್ ಅಲಿ ದರ್ಗಾದಲ್ಲಿ ಜೂ.20ರಂದು ಗಂಧ ಉತ್ಸವ (Gandha Utsava) ಮತ್ತು ಉರುಸ್ ನಡೆಯಲಿದೆ. ಜೂ.20ರ ಮಧ್ಯಾಹ್ನ ಬಸವನಗದ್ದೆಯ ಬಿ.ಟಿ. ಪ್ರಸನ್ನಕುಮಾ‌ರ್ ಮನೆಯಿಂದ ಶ್ರೀಗಂಧ ಪ್ರಸಾದ ತರಲಾಗುತ್ತದೆ. ಸಂಜೆ 7ಕ್ಕೆ ನಮಾಜ್ ನಡೆಯಲಿದ್ದು, ನಂತರ ಗಂಧ ಪ್ರಸಾದ ವಿತರಿಸಲಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಕವಾಲಿ ಆಯೋಜನೆ ಮಾಡಲಾಗಿದ್ದು, ಬಳಿಕ ಅನ್ನ … Read more

ಸಹ್ಯಾದ್ರಿ ಕಾಲೇಜು ಹಿಂಭಾಗ ಪೊಲೀಸರ ದಾಳಿ, ಭದ್ರಾವತಿಯ ನಾಲ್ವರು ಅರೆಸ್ಟ್‌

Police-Raid-and-Arrest-youths-near-sahyadri-college

SHIVAMOGGA LIVE NEWS | 17 JUNE 2024 SHIMOGA : ಖಚಿತ ಮಾಹಿತಿ ಮೇರೆಗೆ ಸಹ್ಯಾದ್ರಿ ಕಾಲೇಜು ಹಿಂಭಾಗ ಮತ್ತೂರು ರಸ್ತೆಯಲ್ಲಿ ದಾಳಿ (Raid) ನಡೆಸಿದ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 1.35 ಲಕ್ಷ ರೂ. ಮೌಲ್ಯದ 1 ಕೆಜಿ 65 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಸಿಇಎನ್‌ ಠಾಣೆ ಪೊಲೀಸರು ದಾಳಿ ನಡೆಸಿ ಭದ್ರಾವತಿಯ ತಡಸ ಗ್ರಾಮದ ಸೈಯದ್ ಸಲೇಹ (28) ಅನ್ವರ್‌ ಕಾಲೋನಿಯ ಮಹಮದ್ … Read more