ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?
ಭದ್ರಾವತಿ: ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್ (Gate) ಅಳವಡಿಸಲು ಇನ್ನೂ ಒಂದೂವರೆ ತಿಂಗಳು ಕಾಲವಕಾಶ ಬೇಕಿದೆ. ಆದ್ದರಿಂದ ಮುಂಗಾರು ಹಂಗಾಮಿನಲ್ಲಿ ನಾಲೆಗೆ ನೀರು ಹರಿಸಲು ಸಾಧ್ಯವಿಲ್ಲ. ಎಡದಂಡೆ ನಾಲೆ ವ್ಯಾಪ್ತಿಯ ರೈತರು ಮುಂಗಾರು ಭತ್ತ ಸೇರಿದಂತೆ ಹೆಚ್ಚು ನೀರು ಅವಲಂಬಿಸುವ ಬೆಳೆ ಬೆಳೆಯದಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಸಬೇಕಿದೆ. ಕಾರ್ಯಪಾಲಕ ಇಂಜಿನಿಯರ್ ವರದಿಯಂತೆ ಗೇಟ್ ಅಳವಡಿಕೆಗೆ ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕು. ಹಾಗಾಗಿ ಪ್ರಸಕ್ತ ಸಾಲಿನ ಮುಂಗಾರು … Read more