ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು | TRAIN

water-leakage-in-janshatabdi-train

SHIVAMOGGA LIVE NEWS | 17 MAY 2024 RAILWAY NEWS : ಭಾರಿ ಮಳೆಗೆ ಬೆಂಗಳೂರು – ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿಯೊಂದರಲ್ಲಿ ನೀರು ಸೋರುತ್ತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ನೀರು ಸೋರುತ್ತಿರುವ ವಿಡಿಯೋ ಚಿತ್ರೀಕರಣ ಮಾಡಿ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ರವಾನಿಸಿದ್ದಾರೆ. ಇದನ್ನೂ ಓದಿ – ಬಡ್ಡಿ ದಂಧೆಕೋರರ ಮನೆಗಳ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, 217 ಚೆಕ್‌, ದಾಖಲೆಗಳು ಸೀಜ್‌ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ರೈಲಿನ D10 ಬೋಗಿಯಲ್ಲಿ ಮಳೆ ನೀರು ಸೋರುತ್ತಿತ್ತು. ಇದರಿಂದ ಪ್ರಯಾಣಿಕರು … Read more

ಬಡ್ಡಿ ದಂಧೆಕೋರರ ಮನೆಗಳ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, 217 ಚೆಕ್‌, ದಾಖಲೆಗಳು ಸೀಜ್‌

Police-Jeep-With-Light-New.

SHIVAMOGGA LIVE NEWS | 17 MAY 2024 SHIMOGA : ಬಡ್ಡಿ (Interest) ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಖಾಲಿ ಚೆಕ್‌ಗಳು, ಪ್ರಾಮಿಸರಿ ನೋಟ್‌ಗಳು, ನಿವೇಶನ ಮತ್ತು ವಾಹನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಗೋಂದಿ ಚಟ್ನಹಳ್ಳಿಯ ಮಹಿಳೆ ಆತ್ಮಹತ್ಯೆ ಪ್ರಕರಣದ ಬೆನ್ನಿಗೆ ದಾಳಿ ನಡೆಸಲಾಗಿದೆ. ಗ್ರಾಮದ ಅನಿಲ, ರಾಜಣ್ಣ, ಪ್ರಭಣ್ಣ, ವಿಜಯೇಂದ್ರ, ಪ್ರದೀಪ್‌ ಮತ್ತು ಹಾಲೇಶ್‌ ಎಂಬುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿ ವೇಳೆ … Read more

ಶಿವಮೊಗ್ಗದ ವಿವಿಧೆಡೆ ಜೋರು ಮಳೆ, ಯಾವ್ಯಾವ ತಾಲೂಕಿನಲ್ಲಿ ಸಂಜೆಯಿಂದ ಮಳೆಯಾಗುತ್ತಿದೆ?

night-rain-in-shimoga

SHIVAMOGGA LIVE NEWS | 17 MAY 2024 RAINFALL NEWS : ಜಿಲ್ಲೆಯ ವಿವಿಧೆಡೆ ಸಂಜೆ ವೇಳೆಗೆ ಮಳೆ (Rain) ಬಿರುಸಾಗಿದೆ. ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸಾಗರ, ಸೊರಬದಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ತಾಲೂಕಿನ ಕೊರ್ಲಹಳ್ಳಿ, ಸಂತೆ ಕಡೂರು, ಹಸೂಡಿ, ಸೂಗೂರು, ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಕೋಟೆಗಂಗೂರು, ಆಯನೂರು, ರಾಮನಗರದಲ್ಲಿ ಜೋರು ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ತೂದೂರು, ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ಕುಡುಮಲ್ಲಿಗೆ, ತೀರ್ಥಮತ್ತೂರು, ಮೇಗರವಳ್ಳಿ, ಅರೆಹಳ್ಳಿ. ಭದ್ರಾವತಿ ತಾಲೂಕಿನ … Read more

ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ತಂಪಾಯ್ತು ಇಳೆ

Rain-at-Shimoga-Kote-Road

SHIVAMOGGA LIVE NEWS | 17 MAY 2024 SHIMOGA : ನಗರದ ವಿವಿಧೆಡೆ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದೆ (Rainfall). ಮಿಂಚು, ಗುಡುಗು ಸಹಿತ ಜೋರು ಮಳೆ ಸುರಿಯುತ್ತಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಇವತ್ತು ಬೆಳಗ್ಗೆ ಕೆಲ ಹೊತ್ತು ಮೋಡ ಕವಿದ ವಾತಾವರಣ ಇತ್ತು. ಬಳಿಕ ಬಿಸಿಲು ಜೋರಾಗಿತ್ತು. ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿ, ಜೋರು … Read more

ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ, ಇತ್ತೀಚೆಗೆ ಪಕ್ಷ ಸೇರಿದವರಿಗೆ ಟಿಕೆಟ್‌, ಮೇ 21ರ ಬಳಿಕ ನಿರ್ಧಾರ ಪ್ರಕಟ

Advocate-Praveen-Sagara-Angry-against-BJP-State-leaders

SHIVAMOGGA LIVE NEWS | 17 MAY 2024 SHIMOGA : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಲ್ಲಿ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಿಸಲಾಗಿದೆ. ಆಕಾಂಕ್ಷಿಗಳ (Aspirant) ಅಭಿಪ್ರಾಯ ಕೇಳದೆ ಅಭ್ಯರ್ಥಿ ಘೋಷಿಸಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೌಜನ್ಯಕ್ಕು ಆಹ್ವಾನಿಸಿಲ್ಲ ಎಂದು ಬಿಜೆಪಿ ಕಾನೂನು ಪ್ರಕೋಷ್ಟದ ಸಹ ಸಂಚಾಲಕ ಪ್ರವೀಣ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್‌, ಪದವೀಧರ ಕ್ಷೇತ್ರಕ್ಕೆ ಗಿರೀಶ್‌ ಪಟೇಲ್‌, ಎಸ್.ದತ್ತಾತ್ರಿ, ರಘಪತಿ ಭಟ್‌ ಮತ್ತು ನಾನು ಆಕಾಂಕ್ಷಿಗಳಾಗಿದ್ದೆವು. ಇದಕ್ಕಾಗಿ ಪದವೀಧರರ ನೋಂದಣಿ ಕಾರ್ಯ ನಡೆಸಿದ್ದೇವೆ. ಆದರೆ … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE NEWS | 17 MAY 2024 SHIMOGA : ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಮೇ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ಪ್ಲಾಸ್ಟಿಕ್‌ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್‌ ಹೊರತೆಗೆದ ಉರಗ ರಕ್ಷಕ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, … Read more

ಅಡಿಕೆ ಧಾರಣೆ | 17 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 17 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 42000 43000 ಹೊಸ ಚಾಲಿ 35000 36000 ಕುಮಟ ಮಾರುಕಟ್ಟೆ ಕೋಕ 14019 26019 ಚಿಪ್ಪು 27059 30569 ಫ್ಯಾಕ್ಟರಿ 11569 20829 ಹಳೆ ಚಾಲಿ 38569 40499 ಹೊಸ ಚಾಲಿ 34699 37529 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 26500 38000 ಬಂಟ್ವಾಳ ಮಾರುಕಟ್ಟೆ … Read more

ಪ್ಲಾಸ್ಟಿಕ್‌ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್‌ ಹೊರತೆಗೆದ ಉರಗ ರಕ್ಷಕ

Snake-swallowed-plastic-rescued-at-Bhadravathi-by-Prahalad-Rao.

SHIVAMOGGA LIVE NEWS | 17 MAY 2024 BHADRAVATHI : ಹಾವಿನ ಹೊಟ್ಟೆ ಸೇರಿದ್ದ ಪ್ಲಾಸ್ಟಿಕ್‌ (Plastic) ಹೊರ ತೆಗೆದು ಉರಗ ರಕ್ಷಕರೊಬ್ಬರು ಅದರ ಪ್ರಾಣ ಉಳಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್‌ ನುಂಗಿತ್ತು. ಹೊರಳಾಡಲಾಗದೆ, ಅತ್ತಿತ್ತ ಚಲಿಸದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್‌ ರಾವ್‌ ಅವರು ಹಾವು ಹಿಡಿದು ಪ್ಲಾಸ್ಟಿಕ್‌ ಹೊರ ತೆಗೆದಿದ್ದರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಹ್ಲಾದ್‌ ರಾವ್‌, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ, ಯಾವ ತಾಲೂಕಿನಲ್ಲಿ ಹೆಚ್ಚು ಮಳೆ ಸುರಿದಿದೆ?

070723 Lady holding umbrella walking in Kuvempu road in rain jpg

SHIVAMOGGA LIVE NEWS | 17 MAY 2024 RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಉತ್ತಮ ಮಳೆಯಾಗಿದೆ. ಮೇ 16ರ ಬೆಳಗ್ಗೆ 8.30 ರಿಂದ ಮೇ 17ರ ಬೆಳಗ್ಗೆ 8.30ರವರೆಗೆ 11.9 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಭದ್ರಾವತಿಯಲ್ಲಿ 10 ಮಿ.ಮೀ, ಹೊಸನಗರ 7.6 ಮಿ.ಮೀ, ಸಾಗರ 9.1 ಮಿ.ಮೀ, ಶಿಕಾರಿಪುರ 18.7 ಮಿ.ಮೀ, ಶಿವಮೊಗ್ಗ 19.3 ಮಿ.ಮೀ, ಸೊರಬ 11.2 … Read more

ನಿದಿಗೆ ಬಳಿ ಟ್ಯಾಕ್ಸಿಯಿಂದ ಬಲಗಾಲು ಹೊರಗಿಟಿದ್ದಷ್ಟೇ, ಕಾಲು ಜಖಂ, ಪ್ರಜ್ಞಾಹೀನರಾದ ವ್ಯಕ್ತಿ

ACCIDENT-NEWS-GENERAL-IMAGE.

SHIVAMOGGA LIVE NEWS | 17 MAY 2024 SHIMOGA : ಟ್ಯಾಕ್ಸಿಯಿಂದ (Taxi) ಕೆಳಗಿಳಿವ ಹೊತ್ತಿಗೆ ಬೈಕ್ ಡಿಕ್ಕಿಯಾಗಿ ವ್ಯಕಿಯೊಬ್ಬರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ನಿದಿಗೆ ಬಳಿ ಮೇ 7ರ ರಾತ್ರಿ ಘಟನೆ ಸಂಭವಿಸಿದೆ. ನಿದಿಗೆಯ ನಾಗರಾಜಪ್ಪ ಅವರು ನಿದಿಗೆ ಬಸ್‌ ನಿಲ್ದಾಣದ ಬಳಿ ಟ್ಯಾಕ್ಸಿಯಿಂದ ಕೆಳಗಿಳಿಯುವ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ – ಶಿವಮೊಗ್ಗ ಈಗ ಕೂಲ್‌ ಕೂಲ್‌, ಎಷ್ಟಿದೆ ತಾಪಮಾನ? ಇವತ್ತು ಎಷ್ಟೊತ್ತಿಗೆ ಮಳೆಯಾಗುತ್ತೆ? ಬಲಗಾಲಿಗೆ ಗಂಭೀರ ಗಾಯಗೊಂಡು ನಾಗರಾಜಪ್ಪ ಪ್ರಜ್ಞಾಹೀನ … Read more