ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ

Special-Pooje-at-Chandragutti-temple-in-Soraba

SHIVAMOGGA LIVE NEWS | 18 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ (Special Rituals) ಪೂಜೆ ಹಾಗೂ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹೋಮ ನೆರವೇರಿದವು. ಆ.2ರಂದು ದುಷ್ಕರ್ಮಿಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು. ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ … Read more

ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ

Sagara-AC-Pallavi-Sathenahalli-transferred-Mahesh-new-AC

SHIVAMOGGA LIVE NEWS | 18 AUGUST 2023 SAGARA : ಉಪ ವಿಭಾಗಾಧಿಕಾರಿ (Assistant Commissioner) ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಜೆ.ಮಹೇಶ್‌ ಅವರನ್ನು ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌

ಮತ್ತೊಂದು ವಿಭಿನ್ನ ಹೆಜ್ಜೆ ಇಟ್ಟ ಶಿವಮೊಗ್ಗ MLA, ನಗರದ 50 ಕಡೆ ಕಾಣಿಸಲಿದೆ ಈ ಪಟ್ಟಿಗೆ, ಏನಿದು?

Opinion-Box-By-Shimoga-MLA-Channabasappa

SHIVAMOGGA LIVE NEWS | 18 AUGUST 2023 SHIMOGA : ವಾಟ್ಸಪ್‌ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, … Read more