ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

Nanjappa-Hospital-Doctors-Cancer-operation

ಶಿವಮೊಗ್ಗ: ರಕ್ತನಾಳದಲ್ಲಿ ರಂಧ್ರವಾಗಿ ರಕ್ತಸ್ರಾವವಾಗಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಿವಮೊಗ್ಗದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಸೂಜಿ ಗಾತ್ರದ ರಂಧ್ರದ ಮೂಲಕ ಶಸ್ತ್ರಚಿಕಿತ್ಸೆ (Operation) ನಡೆಸಲಾಗಿದೆ. ಒಂದೇ ದಿನದಲ್ಲಿ ಮಹಿಳೆ ಗುಣವಾಗಿ ಮನೆಗೆ ಮರಳಿದ್ದಾರೆ. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಇಂತಹ ಚಿಕಿತ್ಸೆ ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆ ವೈದ್ಯರು, ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಆಧುನಿಕ ಇಂಟರ್‌ವೆನ್ಷನಲ್‌ ತಂತ್ರಜ್ಞಾನಿಂದ ಸ್ಪ್ಲೆನಿಕ್‌ ಆರ್ಟರಿ ಎಂಬೋಲೈಸೇಶನ್‌ ಚಿಕಿತ್ಸೆಯನ್ನು … Read more

ಶಿವಮೊಗ್ಗದಲ್ಲಿ ತಗ್ಗಿದ ಮಳೆ, ಬಿಸಿಲು ಪ್ರತ್ಯಕ್ಷ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

rain-in-shimoga-city-near-vidyanagara-flyover

ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ (Rain) ಪ್ರಮಾಣ ತಗ್ಗಿದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದ್ದರು ಮಳೆ ಕಡಿಮೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇವತ್ತು ಸಾಧಾರಣ ಮಳೆಯಾಗುತ್ತಿದೆ. ಕೆಲವೆಡೆ ಮಾತ್ರ ಸ್ವಲ್ಪ ಹೊತ್ತು ಜೋರು ಮಳೆಯಾಗಿರುವ ವರದಿಯಾಗಿದೆ. ಇಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 21 ಮಿ.ಮೀ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸರಿದ ಮೋಡ, ಆವರಿಸಿದ ಬಿಸಿಲು ಇನ್ನು, ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಸಣ್ಣ ಪ್ರಮಾಣದ ಮಳೆಯಾಗಿ ಬಳಿಕ ಅಲ್ಲಲ್ಲಿ ಬಿಸಿಲು … Read more

ಅಡಿಕೆ ಧಾರಣೆ | 18 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 30589 ಬೆಟ್ಟೆ 50009 58619 ರಾಶಿ 47009 57599 ಸರಕು 62000 93540 ಇದನ್ನೂ ಓದಿ » ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

Heavy-outflow-from-tunga-dam.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇವತ್ತು ತುಂಗಾ ಜಲಾಶಯದಕ್ಕೆ 41,202 ಕ್ಯೂಸೆಕ್‌ ಒಳ ಹರಿವು ಇದೆ. 42,764 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ

ಶಿವಮೊಗ್ಗದಲ್ಲಿ ಬಿ.ಫಾರ್ಮಾ, ಡಿ.ಫಾರ್ಮಾ, ಪದವಿ ಮಾಡಿದವರಿಗೆ ಉದ್ಯೋಗವಕಾಶ

jobs news shivamogga live

JOB NEWS: ಶಿವಮೊಗ್ಗದ ರವೀಂದ್ರನಗರದಲ್ಲಿರುವ ಮೆಡಿಕಲ್‌ ಟ್ರಾನ್ಸ್‌ಕ್ರಿಪ್ಷನ್‌ ಸೆಂಟರ್‌ ಆರ್ಯ ಸ್ಕ್ರಿಪ್ಟ್ಸ್‌ನಲ್ಲಿ ಉದ್ಯೋಗವಕಾಶವಿದೆ. ಅರ್ಹರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಹುದ್ದೆ 1: ಮಡಿಕಲ್‌ ಟ್ರಾನ್ಸ್‌ಕ್ರಿಪ್ಷನಿಸ್ಟ್‌, ಹುದ್ದೆ 2: ಜೂನಿಯರ್‌ ಮಡಿಕಲ್‌ ಟ್ರಾನ್ಸ್‌ಕ್ರಿಪ್ಷನಿಸ್ಟ್‌ ಅರ್ಹತೆ: ಬಿ.ಫಾರ್ಮಾ, ಡಿ.ಫಾರ್ಮಾ, ಪದವಿ ಹೆಚ್ಚಿನ ಮಾಹಿತಿಗೆ 9480218248 ಸಂಪರ್ಕಿಸಬಹುದು (ಕೆಳಗಿರುವ ಫೋಟೊದಲ್ಲಿ ಪೂರ್ತಿ ಮಾಹಿತಿ ಇದೆ) ಜೀ ಮೇಲ್‌: aaryascripts@gmail.com ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ

ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ

tree-falls-to-agumbe-road-in-Thirthahalli.

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತುಸು ಇಳಿಕೆಯಾಗಿದೆ. ಅಲ್ಲಲ್ಲಿ ಮಂಗಳವಾರ ಬಿಸಿಲು ಕಾಣಿಸಿಕೊಂಡು, ಜನರು ಕೊಂಚ ನಿಟ್ಟುಸಿರು ಬಿಡುವಂತಾಯಿತು. ಇನ್ನು, ಮಳೆ ಪ್ರಮಾಣ ಇಳಿಕೆಯಾದರು ಹಾನಿ ಮುಂದುವರೆದಿದೆ. (Rainfall Effect) ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಆದರೆ ಇವತ್ತೂ ಮಳೆ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಗಿದೆ? ತೂದೂರು ಬಳಿ ತುಂಬಿ ಹರಿದ ಕುಂಟೇಹಳ್ಳ ತೀರ್ಥಹಳ್ಳಿ: ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡ್ಲುವಿನಲ್ಲಿ ಕುಂಟೇಹಳ್ಳ ತುಂಬಿ ಹರಿಯುತ್ತಿದೆ. ಮಂಜುನಾಥ … Read more

ಶಿವಮೊಗ್ಗದ ಹವಾಮಾನ ವರದಿ | 18 ಜೂನ್‌ 2025 | ಜಿಲ್ಲೆಗೆ ಯಲ್ಲೋ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಇಳಿಕೆಯಾಗಿದೆ. ಇವತ್ತು ಅದೇ ಸ್ಥಿತಿ ಮುಂದುವರೆಯಲಿದೆ. ಆದರೆ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. (Weather Report) ಇನ್ನು, ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ತಾಪಮಾನ ಇಳಿಕೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ದಿನ ಭವಿಷ್ಯ | 18 ಜೂನ್‌ 2025 | ಈ ರಾಶಿಯವರಿಗೆ ಅನಗತ್ಯ ಖರ್ಚು

DINA-BHAVISHYA

DINA BHAVISHYA ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

ಶುಭೋದಯ ಶಿವಮೊಗ್ಗ ಸುಭಾಷಿತ | 18 ಜೂನ್‌ 2025

SHUBODAYA-SHIVAMOGGA2

SUBHASHITA ಇಂದಿನ ಸುಭಾಷಿತ: ನಿಮ್ಮ ಭವಿಷ್ಯವು ನೀವು ಇಂದು ಮಾಡುವ ಆಯ್ಕೆಗಳಿಂದ ರೂಪುಗೊಳ್ಳುತ್ತದೆ, ನಿನ್ನೆಯಲ್ಲ. ಮಹಾಭಾರತದಲ್ಲಿ, ಅರ್ಜುನನು ಕುರುಕ್ಷೇತ್ರ ಯುದ್ಧದ ಪ್ರಾರಂಭದಲ್ಲಿ ತನ್ನ ಸ್ವಂತ ಬಂಧುಗಳ ವಿರುದ್ಧ ಹೋರಾಡಲು ಹಿಂಜರಿಯುತ್ತಾನೆ. ಆದರೆ, ಶ್ರೀಕೃಷ್ಣನು ಅವನಿಗೆ ಕರ್ತವ್ಯದ ಮಹತ್ವವನ್ನು ಬೋಧಿಸುತ್ತಾನೆ. ಕೃಷ್ಣನ ಮಾತುಗಳಿಂದ ಪ್ರೇರಿತನಾದ ಅರ್ಜುನನು ತನ್ನ ಹಿಂದಿನ ಸಂಕೋಚವನ್ನು ತೊರೆದು, ಯುದ್ಧದಲ್ಲಿ ಹೋರಾಡುವ ಆಯ್ಕೆಯನ್ನು ಮಾಡಿಕೊಳ್ಳುತ್ತಾನೆ. ಇದು ಅವನಿಗೆ ಮಾತ್ರವಲ್ಲದೆ ಧರ್ಮದ ಸ್ಥಾಪನೆಗೂ ಕಾರಣವಾಗುತ್ತದೆ. ಪ್ರತಿಯೊಬ್ಬರೂ ಪ್ರತಿದಿನವೂ ಹೊಸ ಆಯ್ಕೆಗಳನ್ನು ಮಾಡುತ್ತಾರೆ, ಅದು ಅವರ ಭವಿಷ್ಯವನ್ನು ರೂಪಿಸುತ್ತದೆ. … Read more