ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ

one-minute-news-notifications.webp

SHIVAMOGGA LIVE NEWS | 18 OCTOBER 2023 SHIMOGA : ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆ ಚರ್ಮ ವಸ್ತುಗಳ ಮೇಲೆ ಶೇ. 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ- ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌, ತಪ್ಪಿದ ದುರಂತ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನ ಲಿಡ್ಕರ್ ಮಳಿಗೆಯಲ್ಲಿ ಅ.18 ರಿಂದ ನ.18ರವರೆಗೆ ಚರ್ಮ ವಸ್ತುಗಳ ಮೇಲೆ ಶೇ. 20% … Read more

ಶಿವಮೊಗ್ಗ ದಸರಾ, ಕಾರ್ಯಕ್ರಮಗಳ ಬಗ್ಗೆ ಜನರಿಗೆ ಏನೇನೂ ಗೊತ್ತಿಲ್ಲ, ಕೆಲವರಿಗಷ್ಟೆ ಸೀಮಿತವಾಯ್ತಾ ಉತ್ಸವ?

81023-Elephant-welcome-by-palike-Members-in-Sakrebyle-for-dasara.webp

SHIVAMOGGA LIVE NEWS | 18 OCTOBER 2023 SHIMOGA : ಪಾಲಿಕೆ ವತಿಯಿಂದ ಶಿವಮೊಗ್ಗದಲ್ಲಿ ‘ವೈಭವದ ದಸರಾ’ ಆಚರಣೆ ನಡೆಯುತ್ತಿದೆ. ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಈ ಬಾರಿಯೂ ದಸರಾ ಕಾರ್ಯಕ್ರಮಗಳು ಕೆಲವರಿಗಷ್ಟೆ ಸೀಮಿತವಾಗಿದೆ. ತಡವಾಗಿ ಕಾರ್ಯಕ್ರಮಗಳು ಶುರುವಾಗುತ್ತಿದ್ದು, ಅತಿಥಿಗಳೇ ಸಿಟ್ಟಾಗುವಂತಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗದಲ್ಲಿ ದಸರಾ ಆಚರಣೆ ನಡೆಸಲಾಗುತ್ತಿದೆ. ಕಾರ್ಯಕ್ರಮಗಳ ಆಯೋಜನೆಗೆ ಪಾಲಿಕೆ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿ ರಚಿಸಲಾಗಿದೆ. ದಸರಾಗೆ ಗಜಪಡೆಗೆ ಆಹ್ವಾನ ಜಂಬೂ ಸವಾರಿಯಲ್ಲಿ ಆನೆಗಳು ಪಾಲ್ಗೊಳ್ಳಲು ಸರ್ಕಾರ ಅನುಮತಿ ನೀಡಿದೆ. … Read more

ನಡುರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ದ್ವಿಚಕ್ರ ವಾಹನ

181023_-Soraba-Courier-boy-bike-incident.webp

SHIVAMOGGA LIVE NEWS | 18 OCTOBER 2023 SORABA : ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಕೂಟಿ (bike) ಸಂಪೂರ್ಣ ಸುಟ್ಟು ಕರಕಲಾಗಿದೆ. ಸೊರಬ ಪಟ್ಟಣದ ಕಾನಕೇರಿ ಮಸೀದಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹಿರೇಶಕುನ ಗ್ರಾಮದ ಕೊರಿಯರ್‌ ಡಿಲವರಿ ಮಾಡುವ ಶಶಿಧರ್‌ ಎಂಬುವವರಿಗೆ ಸೇರಿದ ಸ್ಕೂಟಿ (bike) ಅಗ್ನಿಗೆ ಆಹುತಿಯಾಗಿದೆ. ಮನೆಯೊಂದಕ್ಕೆ ಕೊರಿಯರ್‌ ತಲುಪಿಸಲು ಬಂದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ವಿಷಯ ತಿಳಿದು ಅಗ್ನಿಶಾಮಕ … Read more

ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್‌?

Prayanikare-Gamanisi-Indian-Railway-News

SHIVAMOGGA LIVE NEWS | 18 OCTOBER 2023 SHIMOGA : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಈ ಹಿನ್ನೆಲೆ ಅ.19 ರಿಂದ ಅ.25ರವರೆಗೆ ವಿವಿಧ ನಿಲ್ದಾಣಗಳಲ್ಲಿ ರೈಲುಗಳು ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲು ಎಲ್ಲೆಲ್ಲಿ ನಿಲುಗಡೆ? ರೈಲು 1 ಮೈಸೂರು – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225) ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, … Read more

ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್‌, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?

181023_-Sakrebyle-Elephant-Bhanumathi-tail-issue-in-Shimoga.webp

SHIVAMOGGA LIVE NEWS | 18 OCTOBER 2023 SHIMOGA : ಕಳೆದ ವರ್ಷ ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲಿನ ಭಾನುಮತಿ ಆನೆಯ (Elephant) ಬಾಲಕ್ಕೆ ಹರಿತವಾದ ಆಯುಧದಿಂದ ಹೊಡೆದು ಗಾಯಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಭಾನುಮತಿ ಆನೆ (Elephant) ತುಂಬು ಗರ್ಭಿಣಿಯಾಗಿದ್ದು ಪ್ರಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಭಾನುಮತಿ ಆನೆಯ ಬಾಲಕ್ಕೆ ಚೂಪಾದ ಆಯುಧದಿಂದ ಹೊಡೆಯಲಾಗಿದೆ. ಬಾಲಕ್ಕೆ ಗಂಭೀರ ಗಾಯವಾಗಿದೆ. ಸಕ್ರೆಬೈಲು ಬಿಡಾರದ ವೈದ್ಯರು ಭಾನುಮತಿಗೆ ಚಿಕಿತ್ಸೆ … Read more