ಶಿವಮೊಗ್ಗ ATNC ಕಾಲೇಜಿನಲ್ಲಿ ಟ್ರೆಡಿಷನಲ್‌ ಡೇ, ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್‌, ಉಪನ್ಯಾಸಕರಿಂದ ರಾಂಪ್‌ ವಾಕ್‌

190823 Traditional Day in Shimoga ATNC College

SHIVAMOGGA LIVE NEWS | 19 AUGUST 2023 SHIMOGA : ತಳಿರು, ತೋರಣ, ಚಪ್ಪರದಿಂದ ಸಿಂಗಾರಗೊಂಡಿದ್ದ ಕಾಲೇಜು. ಸೀರೆ, ಪಂಚೆ, ಶಲ್ಯಗಳಿಂದ (TRADITIONAL DAY) ಕಂಗೋಳಿಸುತ್ತಿದ್ದ ವಿದ್ಯಾರ್ಥಿಗಳು. ಸಾಲು ಸಾಲು ಸಮೂಹ ನೃತ್ಯ ಪ್ರದರ್ಶನ. ಉಪನ್ಯಾಸಕರಿಂದ ರಾಂಪ್‌ ವಾಕ್.‌ ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ಆವರಣದಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ದಿನ (TRADITIONAL DAY) ಆಚಾರ್ಯ ಪರ್ವ – 2023 ಕಾರ್ಯಕ್ರಮದಲ್ಲಿ ಬಿಕಾಂ, ಬಿಬಿಎ ವಿದ್ಯಾರ್ಥಿಗಳು ಸಾಂಸ್ಕೃತಿಕ ವೇಷಭೂಷಣಗಳೊಂದಿಗೆ ಮಿಂಚಿದರು. ಕೇರಳ, … Read more

ಶಿವಮೊಗ್ಗದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಮೇಲ್ಛಾವಣಿ, ವಸ್ತುಗಳು ಆಹುತಿ, ಪರಿಹಾರದ ಭರವಸೆ

Lashkar-Mohalla-Incident-Congress-President-visit-the-spot

SHIVAMOGGA LIVE NEWS | 19 AUGUST 2023 SHIMOGA : ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯೊಂದರಲ್ಲಿ (House) ಅಗ್ನಿ ಅವಘಡ ಸಂಭವಿಸಿದೆ. ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿದು ಜಿಲ್ಲಾ ಕಾಂಗ್ರೆಸ್‌ (Congress Party) ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದ ನಿಯೋಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಲಷ್ಕರ್‌ ಮೊಹಲ್ಲಾದ ಏಲಕಪ್ಪನ ಕೇರಿಯ 3ನೇ ತಿರುವಿನ ಜಾವೀದ್‌ ಎಂಬುವವರ ಶುಕ್ರವಾರ ಸಂಜೆ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿತ್ತು. ಮನೆಯ ಮೇಲ್ಛಾವಣಿ, ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಅದೃಷ್ಟವಶಾತ್‌ ಪ್ರಾಣ ಯಾವುದೆ … Read more

ಅಡಿಕೆ ಧಾರಣೆ | 19 ಆಗಸ್ಟ್‌ 2023 | ಎಲ್ಲೆಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 19 AUGUST 2023 SHIMOGA : ಸೊರಬ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 44500 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಪುತ್ತೂರು ಮಾರುಕಟ್ಟೆ ಕೋಕ 11000 25000 ನ್ಯೂ ವೆರೈಟಿ 34000 44500 ಬಂಟ್ವಾಳ ಮಾರುಕಟ್ಟೆ ಬಂಟ್ವಾಳ 12500 25000 ಬಂಟ್ವಾಳ 27500 44500 ಬಂಟ್ವಾಳ 46000 48000 … Read more

ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

-Congress-Party-Office-Shimoga

SHIVAMOGGA LIVE NEWS | 19 AUGUST 2023 SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಆದೇಶಿಸಿದ್ದಾರೆ. ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್‌ ಕಾಂಗ್ರೆಸ್‌ … Read more

ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ಸೆರೆ ಹಿಡಿಯಲು ಮೈಸೂರಿನಿಂದ ಬಂದಿತ್ತು ಟಾಸ್ಕ್‌ ಫೋರ್ಸ್‌

Leopard-Caught-at-Bikkonahalli-near-Kunchenahalli-Forest-range

SHIVAMOGGA LIVE NEWS | 19 AUGUST 2023 SHIMOGA : ಗಂಡು ಚಿರತೆಯೊಂದು (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿಗೆ ಸಮೀಪದಲ್ಲಿ ಹತ್ತು ದಿನದ ಹಿಂದೆ ಚಿರತೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದರು. ಲೆಪರ್ಡ್‌ ಟಾಸ್ಕ್‌ ಫೋರ್ಸ್‌ (Task Force) ಮತ್ತು ಅರಣ್ಯ ಇಲಾಖೆ (Forest Department) ಸಿಬ್ಬಂದಿ ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ (Kunchenahalli) ಮೀಸಲು ಅರಣ್ಯ ವ್ಯಾಪ್ತಿಯ ಬಿಕ್ಕೋನಹಳ್ಳಿ (Bikkonahalli) ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿತ್ತು. ಸುಮಾರು … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಆ.20ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 19 AUGUST 2023 SHIMOGA : ಎಂ.ಆರ್‌.ಎಸ್‌ನ ಪಿಳ್ಳಂಗಿರಿ, ಜಾವಳ್ಳಿ, ಮಾಚೇನಹಳ್ಳಿ, ಹಸೂಡಿಯ ವಿದ್ಯುತ್‌ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ (Shimoga) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆ.20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, … Read more

ಪಿಳ್ಳಂಗಿರಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ, ಜಿಲ್ಲೆಯಾದ್ಯಂತ ವಿತರಣೆಗೆ ಚಾಲನೆ

90823-Mid-Day-Meal-Egg-Banana-to-be-included

SHIVAMOGGA LIVE NEWS | 19 AUGUST 2023 SHIMOGA : ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್‌ ಉಪಹಾರ ಯೋಜನೆ ಅಡಿ ಮೊಟ್ಟೆ (Egg), ಬಾಳೆಹಣ್ಣು (Banana), ಶೇಂಗಾ ಚಿಕ್ಕಿ ವಿತರಣೆ ಆರಂಭಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರು ಪಿಳ್ಳಂಗಿರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಈ ಹಿಂದೆ 1 ರಿಂದ 8 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ವಾರದಲ್ಲಿ ಒಂದು ದಿನ ಮೊಟ್ಟೆ, … Read more

ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

190823-SP-Mithun-Kumar-IPS-visit-Chandragutti-Temple-in-Soraba.

SHIVAMOGGA LIVE NEWS | 19 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ  ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು. ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ … Read more

ಭದ್ರಾವತಿ, ತೀರ್ಥಹಳ್ಳಿಯಲ್ಲಿ ಪೊಲೀಸರಿಂದ ಪ್ರತ್ಯೇಕ ದಾಳಿ, ನಾಲ್ವರು ಅರೆಸ್ಟ್‌

90823-Two-Arrest-near-edehalli-lake-in-Thirthahalli-Taluk.

SHIVAMOGGA LIVE NEWS | 19 AUGUST 2023 BHADRAVATHI / THIRTHAHALLI : ಪ್ರತ್ಯೇಕ ಪ್ರಕರಣಗಳಲ್ಲಿ ಭದ್ರಾವತಿ (Bhadravathi) ಮತ್ತು ತೀರ್ಥಹಳ್ಳಿಯಲ್ಲಿ (Thirthahalli) ಪೊಲೀಸರು ದಾಳಿ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಹಳೆ ಬಾರಂದೂರಿನಿಂದ ಭದ್ರಾವತಿಗೆ ಗಾಂಜಾ ಹಳೆ ಬಾರಂದೂರು ಕಡೆಯಿಂದ ಭದ್ರಾವತಿಗೆ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವೀರಾಪುರದ ಇಬ್ರಾಹಿಂ ಅಲಿಯಾಸ್‌ ಇಬ್ಬು ಮೀರಾ ಅಲಿಯಾಸ್‌ ಟಕ್ಕರ್‌ (21), ಕಡದಕಟ್ಟೆಯ ಸಂತೋಷ್‌ ಕುಮಾರ್‌ (30) … Read more

‘ಭೂತಾನ್‌ ಅಡಿಕೆ ಬಗ್ಗೆ ಭಯ ಬೇಡ, ಸ್ಥಳೀಯ ಅಡಿಕೆಗೆ ರೇಟ್‌ ಕುಸಿಯುವುದಿಲ್ಲʼ

MP-BY-Raghavendra-About-Bhutan-Adike-Areca

SHIVAMOGGA LIVE NEWS | 19 AUGUST 2023 SHIMOGA : ವಿದೇಶದಿಂದ ಆಮದು ಆಗುವ ಅಡಿಕೆಯಿಂದ (Adike Rate) ಸ್ಥಳೀಯ ಬೆಳೆಗಾರರಿಗೆ ಯಾವುದೆ ಸಮಸ್ಯೆ ಆಗುವುದಿಲ್ಲ. ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಭಾರತದ ಒಟ್ಟು ಉತ್ಪಾದನೆಯ ಶೇ.2ರಷ್ಟು ಅಡಿಕೆ ಮಾತ್ರ ಆಮದು ಮಾಡಿಕೊಳ್ಳಲಾಗುತ್ತಿದೆ. 2004 ರಿಂದ 2014ರವರೆಗೆ ಯುಪಿಎ ಸರ್ಕಾರ ಇದ್ದಾಗ ಹೊರದೇಶದಿಂದ ಭಾರತಕ್ಕೆ ಆಮದು ಆಗುವ ಅಡಿಕೆಗೆ ಪ್ರತಿ ಟನ್‌ಗೆ 15 … Read more