ತೀರ್ಥಹಳ್ಳಿಯ ಇಬ್ಬರು, ಶಿವಮೊಗ್ಗದ ಒಬ್ಬ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

four-students-win-prizes-in-State-Level-competation

SHIVAMOGGA LIVE NEWS | 19 JANUARY 2023 SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಪದವಿಪೂರ್ವ ಕಾಲೇಜು … Read more

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಕಾರ್ಮಿಕರ ಪ್ರತಿಭಟನೆ, ಆದೇಶ ಹಿಂಪಡೆಯುವಂತೆ ಘೋಷಣೆ

VISL-Workers-Protest-in-Bhadravathi

SHIVAMOGGA LIVE NEWS | 19 JANUARY 2023 BHADRAVATHI | ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚದಂತೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆ (VISL) ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಮಿಕರು, ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಮಾತನಾಡಿದ ಎಐಟಿಯುಸಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಕುಮಾರ ಸ್ವಾಮಿ ಅವರು, ವಿಐಎಸ್ಎಲ್ (VISL) ಕಾರ್ಖಾನೆಯನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಸಿಐಟಿಯು ಮತ್ತು … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ

Shimoga-DCC-Bank-Gate

SHIVAMOGGA LIVE NEWS | 19 JANUARY 2023 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಡಿ.12 ಮತ್ತು 13ರಂದು ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟವಾಗಿದೆ. ಜ.19ರಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಿದೆ. www.shimogadccbank.com ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ – ಕನ್ನಡದ 8 ಜ್ಞಾನಪೀಠ ಪುರಸ್ಕೃತರ ಪೈಕಿ ಇಬ್ಬರು ಶಿವಮೊಗ್ಗ … Read more

ಅಡಕೆ ಧಾರಣೆ | 19 ಜನವರಿ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 19 JANUARY 2023 SHIMOGA | ಸಾಗರ, ಶಿರಸಿ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಸಾಗರ ಮಾರುಕಟ್ಟೆ ಕೆಂಪುಗೋಟು 30099 38199 ಕೋಕ 23899 32300 ಚಾಲಿ 33110 39999 ಬಿಳೆ ಗೋಟು 17110 30299 ರಾಶಿ 39009 46329 ಸಿಪ್ಪೆಗೋಟು 4290 21288 ಶಿರಸಿ ಮಾರುಕಟ್ಟೆ ಕೆಂಪುಗೋಟು 22299 34509 ಚಾಲಿ 33709 44572 ಬೆಟ್ಟೆ 36099 44099 ಬಿಳೆ ಗೋಟು … Read more

ಕನ್ನಡದ 8 ಜ್ಞಾನಪೀಠ ಪುರಸ್ಕೃತರ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರು | ನಂಬರ್ ಗಳಲ್ಲಿ ನಮ್ಮೂರು

Kuvempu-UR-ananthamurthy-Numbergalalli-Nammuru

SHIVAMOGGA LIVE NEWS | 19 JANUARY 2023 SHIMOGA | ಭಾರತದ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಜ್ಞಾನಪೀಠವು ಒಂದು. ಸರ್ವ ಭಾಷೆಯ ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈವರೆಗೂ ಕನ್ನಡದ 8 ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಈ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರು ಎಂಬುದು ವಿಶೇಷ. ಇಬ್ಬರು ಒಂದೇ ತಾಲೂಕಿನವರು ಕನ್ನಡ ಸಾಹಿತ್ಯಕ್ಕೆ ಮೊದಲು ಜ್ಞಾನಪೀಠ ತಂದುಕೊಟ್ಟವರು ರಾಷ್ಟ್ರಕವಿ ಕುವೆಂಪು. 1994ರಲ್ಲಿ ಸಾಹಿತಿ ಪ್ರೊ. ಯು.ಆರ್.ಅನಂತ ಮೂರ್ತಿ ಅವರಿಗೆ ಜ್ಞಾನಪೀಠ ಲಭಿಸಿತು. ಇವರಿಬ್ಬರು … Read more

ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು 2 ರೈಲುಗಳು 4 ದಿನ ಮಾರ್ಗ ಮಧ್ಯೆ ಕೆಲ ಹೊತ್ತು ನಿಯಂತ್ರಣ, ಕಾರಣವೇನು?

Shimoga-Train-Coach-and-Engine

SHIVAMOGGA LIVE NEWS | 19 JANUARY 2023 SHIMOGA | ಕಾಮಗಾರಿಯ ಹಿನ್ನೆಲೆ ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಮತ್ತು ಕುವೆಂಪು ಎಕ್ಸ್ ಪ್ರೆಸ್ ರೈಲನ್ನ (Mysore Train) ನಾಲ್ಕು ದಿನ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಿಂದ ಈ ಎರಡು ರೈಲುಗಳು ನಾಲ್ಕು ದಿನ ನಿಗದಿಗಿಂತಲು ತಡವಾಗಿ ನಿಲ್ದಾಣ ತಲುಪುಲಿವೆ. ನಿಯಂತ್ರಣಕ್ಕೆ ಕಾರಣವೇನು? ಹೊಳೆನರಸೀಪುರ ನಿಲ್ದಾಣದ ಯಾರ್ಡ್‌ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ … Read more

ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

KSRTC-Bus-General-Image-Shimoga-Bangalore

SHIVAMOGGA LIVE NEWS | 19 JANUARY 2023 SHIMOGA | ಬಸ್ಸಿನಿಂದ ಕೆಳಗಿಳಿದು ಅಂಗಡಿಯಲ್ಲಿ ನೀರಿನ ಬಾಟಲಿ ಖರೀದಿಸಿ ಮರಳುವ ಹೊತ್ತಿಗೆ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ (shimoga ksrtc) ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಹುಬ್ಬಳಿ ಮೂಲದ ಧೃತಿ ರೆಡ್ಡಿ ಎಂಬುವವರಿಗೆ ಸೇರಿದ 70 ಸಾವಿರ ರೂ. ಮೌಲ್ಯದ ಲೆನೊವೋ ಲ್ಯಾಪ್ ಟಾಪ್ ಮತ್ತು ಅದರ ಬ್ಯಾಗ್ ಕಳ್ಳತನವಾಗಿದೆ. ಹೇಗಾಯ್ತು ಘಟನೆ? ಧೃತಿ ಅವರು ಶಿವಮೊಗ್ಗದಲ್ಲಿರುವ ತಮ್ಮ ಸ್ನೇಹಿತೆಯ … Read more

ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಯ ಕಂಪ್ಯೂಟರ್, ಚೇರು, ಟೇಬಲ್ ಜಪ್ತಿ, ಕಾರಣವೇನು?

Chair-Table-Computer-Seized-in-Shimoga

SHIVAMOGGA LIVE NEWS | 19 JANUARY 2023 SHIMOGA | ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡಿದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಜಪ್ತಿ (Seize) ಮಾಡಲಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಜಪ್ತಿ ಕಾರ್ಯ ನಡೆಸಲಾಯಿತು. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಇದೆ. ಇಲ್ಲಿನ 5 ಕುರ್ಚಿ, 5 ಕಂಪ್ಯೂಟರ್, 2 ಟೇಬಲ್ ಜಪ್ತಿ (Seize) ಮಾಡಲಾಗಿದೆ. ಜಪ್ತಿಗೆ … Read more

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು

shimoga railway station

SHIVAMOGGA LIVE NEWS | 19 JANUARY 2023 SHIMOGA | ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ (railway track) ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ (railway track) ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ … Read more

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ

BS-Yedyurappa-Visit-Shimoga-Airport

SHIVAMOGGA LIVE NEWS | 19 JANUARY 2023 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (airport) ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಬುಧವಾರ ಸೋಗಾನೆ ವಿಮಾನ ನಿಲ್ದಾಣಕ್ಕೆ (airport) ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟರ್ಮಿನಲ್ ಕಾಮಗಾರಿಯನ್ನ ಪರಿಶೀಲಿಸಿದರು. ಬಳಿಕ ವಿಐಪಿ ಎಂಟ್ರಿಯ ಜಾಗ, ರನ್ ವೇ, ಏರ್ … Read more