ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ

Nanjappa-Hospital-dissecting-aneurysm-operation.

ಶಿವಮೊಗ್ಗ: ತಲೆನೋವಿನಿಂದ ಬಳಲುತ್ತಿದ್ದ 21 ವರ್ಷದ ಯುವತಿಯನ್ನು ಪರೀಕ್ಷಿಸಿ ಎಂಆರ್‌ಐ ಸ್ಕ್ಯಾನ್ ಮಾಡಿದಾಗ ಮಿದುಳಿನ ಎಡಭಾಗದ ಪ್ರಮುಖ ರಕ್ತನಾಳದಲ್ಲಿ ಬಲೂನ್ ತರಹದ ಊತ (Aneurysm) ಕಂಡುಬಂದಿತ್ತು. ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಸಣ್ಣ ರಂಧ್ರದ ಮೂಲಕ, ಅಪರೂಪದ ಕಾರ್ಯವಿಧಾನದಲ್ಲಿ ಅದನ್ನು ತೆಗೆದು ಆಕೆಯ ಜೀವ ಉಳಿಸಲಾಗಿದೆ. ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಇಂತಹ ಶಸ್ತ್ರಚಿಕಿತ್ಸೆ ನಡೆದಿದೆ. ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಪತ್ರಿಕಾ … Read more

ಶಿವಮೊಗ್ಗ ಹಿರಿಯ ನಾಗರಿಕನ ಮೇಲೆ ಬಸ್‌ ಚಾಲಕ, ಕಂಡಕ್ಟರ್‌ರಿಂದ ಹಲ್ಲೆ

140823-Jayanagara-Police-Station

ಶಿವಮೊಗ್ಗ: ಹಿರಿಯ ನಾಗರಿಕರೊಬ್ಬರಿಗೆ KSRTC ಬಸ್‌ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಕೇಶವಮೂರ್ತಿ ಎಂಬುವವರು ಹೊನ್ನಾಳಿಗೆ ತೆರಳುತ್ತಿದ್ದರು. ಕಂಡಕ್ಟರ್‌ ಟಿಕೆಟ್‌ ನೀಡುವಾಗ ಕೇಶವಮೂರ್ತಿ ಅವರು ಹಿರಿಯ ನಾಗರಿಕರ ಕಾರ್ಡ್‌ ನೀಡಿದ್ದಾರೆ. ಈ ಸಂದರ್ಭ ಕಂಡಕ್ಟರ್‌ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಬಳಿ ಬಸ್‌ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ … Read more

ಹೊಸನಗರದಲ್ಲಿ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇದ್ದರು ಸಾಧರಣ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 24 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 18 ಮಿ.ಮೀ, ಹುಲಿಕಲ್‌ನಲ್ಲಿ 31 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 38 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 23 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 35 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ … Read more

ಶಿವಮೊಗ್ಗ ತಾಲೂಕಿನ ಹಲವು ಕಡೆ ನಾಳೆ ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಪೂರೈಕೆ ಆಗುವ ಫೀಡರ್ ಎ.ಎಫ್-4ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಾಲದೇವ ಹೊಸೂರು, ಶ್ರೀರಾಂಪುರ, ಮುದ್ದಿನಕೊಪ್ಪ, ಸಿದ್ಲಿಪುರ, ಕೋಟೆಗಂಗೂರು, ತಾವರೆಕೊಪ್ಪ, ವಿರೂಪಿನಕೊಪ್ಪ, ನೀರಾವರಿ ಪಂಪ್‌ಸೆಟ್ ಸ್ಥಾವರ, ಗಾಡಿಕೊಪ್ಪ, ಗಾಡಿಕೊಪ್ಪ ತಾಂಡ, ಮೈಸೂರು ಕೇರಿ, ಗೋಲ್ಡನ್ ಸಿಟಿ ಲೇಔಟ್, ಶಶಿಭೂಷಣ್ ಲೇಔಟ್, … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

Bhadra Dam

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಿದೆ. ಇದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸ್ವಲ್ಪ ಏರಿಕೆ ಕಂಡಿದೆ. ಇವತ್ತು 10,462 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಭದ್ರಾ ಜಲಾಶಯದ ನೀರಿನ ಮಟ್ಟ 178.9 ಅಡಿಗೆ ತಲುಪಿದೆ. ಒಟ್ಟು 3680 ಕ್ಯೂಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 1371 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ … Read more

ಶಿವಮೊಗ್ಗದಲ್ಲಿ ಇವತ್ತಿನಿಂದ ಮೂರು ದಿನ ಸಮನ್ವಯ ಸಂಗಮ, ಏನೆಲ್ಲ ಕಾರ್ಯಕ್ರಮ ಇದೆ? ಯಾರೆಲ್ಲ ಭಾಗವಹಿಸ್ತಾರೆ?

Samanvaya-Kashi-Press-meet-in-Shimoga

ಶಿವಮೊಗ್ಗ: ಸಮನ್ವಯ ಸಂಸ್ಥೆಯ 20ನೇ ವರ್ಷದ ಸಂಭ್ರಮದ ಹಿನ್ನೆಲೆ ಜುಲೈ 19ರಿಂದ ಮೂರು ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘ಸಮನ್ವಯ ಸಂಗಮ’ ಕಾರ್ಯಕ್ರಮ (Programme) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮನ್ವಯ ಕಾಶಿ, ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಭರವಸೆಯ ಹೆಜ್ಜೆ’ ಎಂಬ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ … Read more

ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

SHIMOGA-NEWS-UPDATE

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯದ (Hostel) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು https://shp.karnataka.gov.in ವೆಬ್‌ಸೈಟ್ ಮೂಲಕ ಆಗಸ್ಟ್ 2ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಶಿವಮೊಗ್ಗ–08182-220206 ಸಂಪರ್ಕಿಸಬಹುದು. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ತಲ್ಲೂರಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌, ವೃದ್ಧೆ ಸೇರಿ ಮೂವರಿಗೆ ಗಾಯ

ACCIDENT-NEWS-GENERAL-IMAGE.

ಸೊರಬ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ 75 ವರ್ಷದ ವೃದ್ಧೆ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ತಾಲೂಕು ತಲ್ಲೂರಿನಲ್ಲಿ ಘಟನೆ ಸಂಭವಿಸಿದೆ. ಸಪೂರಾಭಿ (75), ದಾದಾಪೀರ್‌ ಮತ್ತು ಅವರ ಪುತ್ರ ಸಲ್ಮಾನ್‌ ಗಾಯಗೊಂಡಿದ್ದಾರೆ. ಅಸ್ವಸ್ಥಗೊಂಡಿದ್ದ ಸಪೂರಾಭಿ ಅವರನ್ನು ಬೈಕಿನಲ್ಲಿ ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಮರಳುತ್ತಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು? ದಾದಾಪೀರ್‌ ಅವರು ಬೈಕ್‌ … Read more

ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?

google-pay-phone-pay-scanner

ಶಿವಮೊಗ್ಗ: UPI ಬಳಸುತ್ತಿರುವ ಬೆಂಗಳೂರಿನ ಸಾವಿರಾರು ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೊಟೀಸ್‌ ಜಾರಿ ಮಾಡಿದೆ. ಇದರ ಬೆನ್ನಿಗೆ ಶಿವಮೊಗ್ಗದಲ್ಲಿಯು ವ್ಯಾಪಾರಿಗಳಲ್ಲಿ ಗೊಂದಲ, ಆತಂಕ ಮೂಡಿದೆ. ಶಿವಮೊಗ್ಗದಲ್ಲಿ ವ್ಯಾಪಾರಿಗಳು ಗೂಗಲ್‌ ಪೇ, ಫೋನ್‌ ಪೇ, ಪೇಟಿಯಂ ಬಳಕೆಗೆ ಮಿತಿ ವಿಧಿಸಿಕೊಳ್ಳುತ್ತಿದ್ದಾರೆ. ನಗದು ಮೂಲಕ ವ್ಯಪಾರ ಆರಂಭಿಸುತ್ತಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ? » ಪರಿಸ್ಥಿತಿ 1: ಕೆಲವು ವ್ಯಾಪಾರಿಗಳು … Read more

ಆನಂದಪುರ ಹೋಬಳಿ, ಗದ್ದೆಯಲ್ಲಿ ನಾಟಿ ಮಾಡುವಾಗ ರೈತ ಸಾವು

180725 Farmer slipped at farm near anandapura in sagara

ಸಾಗರ: ಆನಂದಪುರ ಹೋಬಳಿಯ ಕಣ್ಣೂರು ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಕುಸಿದು ಬಿದ್ದು ರೈತರೊಬ್ಬರು (Farmer) ಮೃತಪಟ್ಟಿದ್ದಾರೆ. ಕಣ್ಣೂರು ಗ್ರಾಮದ ಸತ್ಯನಾರಾಯಣ ಕೈಸೋಡಿ (50) ಮೃತರು. ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯನಾರಾಯಣ ಅವರು ನಾಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಅವರು ಹೃಯದಾಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಕೂಡಲೇ ಅವರನ್ನು ಸಮೀಪದ … Read more