ಶಿವಮೊಗ್ಗದ ಹರಕೆರೆಯಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ, ನಾಳೆ ಉದ್ಘಾಟನೆ, ಯಾರೆಲ್ಲ ಭಾಗಿಯಾಗ್ತಾರೆ?

rambhapuri

SHIVAMOGGA LIVE NEWS | 2 JULY 2024 SHIMOGA : ಹರಕೆರೆಯಲ್ಲಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ (rambhapuri) ನಿವಾಸವನ್ನು ಜು.3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಗುತ್ತದೆ ಎಂದು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್‌.ಎಸ್‌.ಜ್ಯೋತಿಪ್ರಕಾಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಯೋತಿಪ್ರಕಾಶ್‌, ಜು.3ರಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಮಾರಂಭ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ … Read more

ಶಿವಮೊಗ್ಗದಲ್ಲಿ ಜನಸ್ಪಂದನದಲ್ಲಿ ದೂರು, ಮರು ದಿನವೆ ಶಾಲೆಯಲ್ಲಿ ಶುರುವಾಯ್ತು ಬಿಸಿಯೂಟ

Bisi-Uta-to-children-at-sominakoppa-school.

SHIVAMOGGA LIVE NEWS | 2 JULY 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಸೂಚನೆ ಮೇರೆಗೆ ಸೋಮಿನಕೊಪ್ಪ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಮಕ್ಕಳಿಗೆ ಶನಿವಾರದಿಂದಲೇ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಿಂದ ಮಧ್ಯಾಹ್ನ ಬಿಸಿಯೂಟ ಕಲ್ಪಿಸಲಾಗುತ್ತಿದೆ. ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಸಿಯೂಟ ನೀಡುತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಅವರಿಗೆ ಮಕ್ಕಳು ದೂರಿದ್ದರು. ಈ ಮೊದಲು ಶಾಲೆಯು ಲಷ್ಕ‌ರ್ ಮೊಹಲ್ಲಾದಲ್ಲಿತ್ತು. ಕಳೆದೊಂದು ವರ್ಷದಿಂದ … Read more

ಭದ್ರಾ ಜಲಾಶಯದ ಒಳ ಹರಿವು ಕುಸಿತ, ಇವತ್ತು ಎಷ್ಟು ನೀರು ಬರ್ತಿದೆ? ನೀರಿನ ಮಟ್ಟ ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 2 JULY 2024 BHADRAVATHI : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಭದ್ರಾ ಜಲಾಶಯದ (Dam) ಒಳ ಹರಿವು ಪ್ರಮಾಣ ಕುಸಿದಿದೆ. ಇವತ್ತು ಭದ್ರಾ ಜಲಾಶಯಕ್ಕೆ 5243 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಕಳೆದ ವಾರ 12 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಆದರೆ ಮಳೆ ಕಡಿಮೆಯಾಗಿರುವ ಹಿನ್ನೆಲೆ ದಿನೇ ದಿನೆ ಒಳ ಹರಿವು ಇಳಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 125.5 ಅಡಿಗೆ ತಲುಪಿದೆ. ಇದನ್ನೂ … Read more

ಹಾರನಹಳ್ಳಿ ಬಳಿ ಕಾರು, ಬೈಕ್‌ ಅಪಘಾತ, ನ್ಯಾಮತಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 JULY 2024 SHIMOGA : ಬೈಕ್ ಮತ್ತು ಮಾರುತಿ ಓಮ್ನಿ (Omni) ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನ್ಯಾಮತಿ ತಾಲೂಕು ಕೊಡತಾಳು ಗ್ರಾಮದ ಜಗದೀಶ್ (30) ಮೃತರು. ಶಿವಮೊಗ್ಗ ತಾಲೂಕಿನ ಹಿಟ್ಟೂರು ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಹಾರನಹಳ್ಳಿ ಬ್ಯಾಂಕ್‌ಗೆ ಬರುತ್ತಿದ್ದಾಗ ಹಿಟ್ಟೂರು ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ ಒಮ್ಮಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಜಗದೀಶ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು … Read more

ತುಂಗಾ ಮೇಲ್ದಂಡೆ ಯೋಜನೆ ನಾಲೆಗಳಿಗೆ ನಾಳೆಯಿಂದ ನೀರು

Tunga-Dam-Gajanuru.

SHIVAMOGGA LIVE NEWS | 2 JULY 2024 SHIMOGA : ತುಂಗಾ (Tunga) ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಜು.3 ರಿಂದ ನವೆಂಬರ್‌ 10ರವರೆಗೆ ನೀರಿನ ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯ ನಾಲೆ ಹಾಗೂ ಉಪ ನಾಲೆಗಳಲ್ಲಿ ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು ಯಾವುದೇ ಚಟುವಟಿಕೆ ಮಾಡದೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ … Read more

ಸಾಗರದ ತಾಳಗುಪ್ಪ ಬಳಿ ಹಗ್ಗ ತುಂಡಾಗಿ ಕೃಷಿಕನ ತಲೆ ಮೇಲೆ ಬಿದ್ದ ಕೊಂಬೆ, ಸಾವು, ಹೇಗಾಯ್ತು ಘಟನೆ?

Farmer-Ashok-succumbed-at-talavata-near-talaguppa.

SHIVAMOGGA LIVE NEWS | 2 JULY 2024 SAGARA : ಮರದ ಕೊಂಬೆ ಮೈಮೇಲೆ ಬಿದ್ದು ರೈತರೊಬ್ಬರು (FARMER) ಮೃತಪಟ್ಟಿದ್ದಾರೆ. ಕೊಂಬೆ ಕತ್ತರಿಸುತ್ತಿರುವಾಗ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರೈತ ಅಶೋಕ್‌ (58) ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮನೆ ಹಿಂಭಾಗ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಕೆಲಸಗಾರರು ಕತ್ತರಿಸುತ್ತಿದ್ದಾಗ ನಿಯಂತ್ರಣಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಅಶೋಕ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS | 2 JULY 2024 WEATHER REPORT : ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಹೊರತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಕ್ಷೀಣಿಸಿದೆ. ಇನ್ನು, ತಾಪಮಾನದಲ್ಲಿಯು ಏರಿಳಿತವಾಗುತ್ತಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 7 ಗಂಟೆಗೆ 23.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 24.8 ಡಿಗ್ರಿ, ಬೆಳಗ್ಗೆ 11ಕ್ಕೆ 27.2 ಡಿಗ್ರಿ, … Read more