ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?

election-Jaatha-by-officials-in-shimoga

SHIVAMOGGA LIVE NEWS | 2 MAY 2024 ELECTION NEWS : ಮತದಾನ ಜಾಗೃತಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪು ಧರಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು. ಫ್ರೀಡಂ ಪಾರ್ಕ್‌ನಿಂದ ಆರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ವಿವಿಧ ಇಲಾಖೆಯ ಸಿಬ್ಬಂದಿ ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ಧರಿಸಿದ್ದರು. ಮಹಿಳೆಯರು ಸೀರೆ, ಪುರುಷರು ಪಂಚೆ ಶಲ್ಯ ಧರಿಸಿದ್ದರು. ಬಂಜಾರ ಸಮುದಾಯದ ಸಾಂಸ್ಕೃತಿಕ ಉಡುಗೆ, ಅಡಿಕೆ ಟೋಪಿ, ಗಾಂಧಿ ಟೋಪಿ, ಖಾದಿ … Read more

ಶಿವಮೊಗ್ಗದಲ್ಲಿ ಚುನಾವಣೆ ದಿನ ಶುಭಂ ಹೊಟೇಲ್‌ನಲ್ಲಿ ತಿಂಡಿ ಫ್ರೀ, ಕಂಡೀಷನ್‌ ಒಂದೇ

Shubham-Hotel-SWEEP-campaign

SHIVAMOGGA LIVE NEWS | 2 MAY 2024 ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್‌ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು. ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. … Read more

ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್‌ ಗಾಂಧಿ ಪಿಟ್ನೆಸ್‌ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ

Prajadhwani-in-Shimoga-Shivarajkumar-and-geetha.

SHIVAMOGGA LIVE NEWS | 2 MAY 2024 ELECTION NEWS : ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮದ ವೇದಿಕೆ ಮೇಲೆ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಕಾಣಲಿಲ್ಲ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಫಿಟ್ನೆಸ್‌ ಕುರಿತು ಶಿವರಾಜ್‌ ಕುಮಾರ್‌ ಮಾತು. ಸಿದ್ಧತೆಯಾಗಿದ್ದರೂ ಸಮಾವೇಶ ಉದ್ಘಾಟನೆಯೇ ಆಗದೆ ಮುಗಿತು. ಇದು ಪ್ರಮುಖ ಸೈಡ್‌ ಲೈನ್‌ ಸುದ್ದಿಗಳು ಮೂರು ವಿಮಾನದಲ್ಲಿ ಗಣ್ಯರ ಆಗಮನ ಪ್ರಜಾಧ್ವನಿ ಸಮಾವೇಶಕ್ಕೆ ಮೂರು ವಿಶೇಷ ವಿಮಾನದಲ್ಲಿ ಗಣ್ಯರು ಆಗಮಿಸಿದ್ದರು. ರಾಹುಲ್‌ ಗಾಂಧಿ … Read more

ಮೈಸೂರು – ತಾಳಗುಪ್ಪ ಸೇರಿ ರಾಜ್ಯದ ವಿವಿಧೆಡೆಗೆ ಚುನಾವಣೆಗಾಗಿ ವಿಶೇಷ ರೈಲು, ಟೈಮಿಂಗ್‌ ಏನು?

Prayanikare-Gamanisi-Indian-Railway-News

SHIVAMOGGA LIVE NEWS | 2 MAY 2024 RAILWAY NEWS : ಮೇ 7ರಂದು ರಾಜ್ಯದಲ್ಲಿ ಲೋಕಸಭೆಯ ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ರೈಲ್ವೆ ಇಲಾಖೆ ವಿಶೇಷ ರೈಲು ಒದಗಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮೈಸೂರು – ತಾಳಗುಪ್ಪ ವಿಶೇಷ ರೈಲು ಮೈಸೂರು – ತಾಳಗುಪ್ಪ – ಮೈಸೂರು ವಿಶೇಷ ರೈಲು. ಏ.6ರಂದು ರಾತ್ರಿ 9.30ಕ್ಕೆ ಮೈಸೂರಿನಿಂದ ಹೊರಟು ಏ.7ರಂದು ಬೆಳಗ್ಗೆ 9ಕ್ಕೆ  ತಾಳಗುಪ್ಪ ತಲುಪಲಿದೆ. ಏ.7ರಂದು ಸಂಜೆ 6.30ಕ್ಕೆ ಹೊರಟು ಏ.8ರಂದು … Read more

ಅಡಿಕೆ ಧಾರಣೆ | 2 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 2 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 11060 25189 ಚಿಪ್ಪು 22111 29169 ಹಳೆ ಚಾಲಿ 35669 39299 ಹೊಸ ಚಾಲಿ 31109 35409 ಚಿತ್ರದುರ್ಗ ಮಾರುಕಟ್ಟೆ ಅಪಿ 51600 52000 ಕೆಂಪುಗೋಟು 29600 30000 ಬೆಟ್ಟೆ 36100 36500 ರಾಶಿ 51100 51500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ … Read more

ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭಾಷಣ, ಯಾರೆಲ್ಲ ಏನೆಲ್ಲ ಹೇಳಿದರು?

Mallikarjuna-Kharge-Dk-Shivakumar-and-Siddaramaiah-in-Shimoga.

SHIVAMOGGA LIVE NEWS | 2 MAY 2024 ELECTION NEWS : ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಷಣ ಮಾಡಿದರು. ಯಾರೆಲ್ಲ ಏನೇನು ಹೇಳಿದರು? ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಒಂದೊಂದು ಯೋಜನೆ ಒಬ್ಬೊಬ್ಬರನ್ನು ತಲುಪುತ್ತಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಪ್ರತಿ ವರ್ಷ ಒಂದು ಲಕ್ಷ ರೂ., ಯುವಕರಿಗೆ … Read more

ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ, ಪ್ರಜ್ವಲ್‌ ರೇವಣ್ಣ ವಿಡಿಯೋ ಕುರಿತು ಸ್ಪೋಟಕ ಹೇಳಿಕೆ, ಏನಂದ್ರು?

Rahul-Gandhi-in-Shimoga-campaign.

SHIVAMOGGA LIVE NEWS | 2 MAY 2024 ELECTION NEWS :  ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದಾತ ದೇಶದಿಂದ ಓಡಿ ಹೋಗಲು ಅವಕಾಶ ಮಾಡಿಕೊಡುವುದೇ ಮೋದಿ ಗ್ಯಾರಂಟಿ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ಹಾರದಂತೆ ತಡೆಯಲು ಪ್ರಧಾನಿ ಮೋದಿಗೆ ಸಾಧ್ಯವಾಗಲಿಲ್ಲ. ಭ್ರಷ್ಟಾಚಾರಿ, ಅತ್ಯಾಚಾರಿಗಳಿಗೆ ಬಿಜೆಪಿ ರಕ್ಷಣೆ ನೀಡುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಮ ಪ್ರಭು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಪ್ರಧಾನಿ ಮೋದಿ … Read more

ಕುವೆಂಪು ವಿವಿ ಪ್ರಾಧ್ಯಾಪಕ ಭಾರತದ ಟಾಪ್‌ 3ನೇ ಉತ್ತಮ ಸಂಶೋಧಕ

Top-Scientist-Kuvempu-University-Prof-Girish

SHIVAMOGGA LIVE NEWS | 2 MAY 2024 EDUCATION NEWS : ರಿಸರ್ಚ್ ಡಾಟ್ ಕಾಂ ವೆಬ್ ತಾಣ ಬಿಡುಗಡೆ ಮಾಡಿರುವ ಉತ್ತಮ ಸಂಶೋಧಕರ ವರದಿಯಲ್ಲಿ ಕುವೆಂಪು ವಿವಿ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ.ಗಿರೀಶ್ ಭಾರತದಲ್ಲಿ 3ನೇ ಸ್ಥಾನ ಹಾಗೂ ಜಾಗತಿಕವಾಗಿ 671ನೇ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ ಇವರು ಜಾಗತಿಕವಾಗಿ 942ನೇ ಸ್ಥಾನದಲ್ಲಿದ್ದರು. ರಿಸರ್ಚ್ ಡಾಟ್ ಕಾಂ ಅಂತಾರಾಷ್ಟ್ರೀಯ ಸಂಸ್ಥೆಯು ಸಂಶೋಧನೆಗಳು ಮತ್ತು ವಿಜ್ಞಾನಿಗಳ ಕುರಿತಾಗಿ ಮಾಹಿತಿ ಪ್ರಕಟಿಸುತ್ತದೆ. ಗಿರೀಶ್ 240ಕ್ಕೂ … Read more

‘ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿ ಸಾವು ಬಯಸುತ್ತಿದೆ’, ತಕ್ಷಣ ಕ್ಷಮೆಗೆ ಶಿವಮೊಗ್ಗದಲ್ಲಿ ರಾಘವೇಂದ್ರ ಆಗ್ರಹ

MP-BY-Raghavendra-about-Narendra-Modi

SHIVAMOGGA LIVE NEWS | 2 MAY 2024 ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್‌ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ರಾಘವೇಂದ್ರ ಹೇಳಿದ್ದೇನು? ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್‌ ಪಕ್ಷದ ಮನಸ್ಥಿತಿಯನ್ನು ಅವರ … Read more

BREAKING NEWS – ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ

vamachara-in-front-of-eshwarappa-election-office.

SHIVAMOGGA LIVE NEWS | 2 MAY 2024 ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ … Read more