ಸಾಗರ ಮಾರಿಕಾಂಬಾ ದೇವಸ್ಥಾನದಲ್ಲಿ 40 ವರ್ಷದ ನಂತರ ಅಷ್ಟಬಂಧ ಮಹೋತ್ಸವ
SHIVAMOGGA LIVE NEWS | 2 MAY 2024 SAGARA : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಮೂರು ದಿನಗಳ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ದಿನ ಗಣಪತಿ ಹೋಮ ನಡೆಯಿತು. ವಿದ್ವಾನ್ ಹೃಷಿಕೇಶ ಬಾಯಾರಿ ಬಾರ್ಕೂರ್ರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಜರುಗಿದವು. ಇದೇ ಸಂದರ್ಭ ಮಾತನಾಡಿದ ವಿದ್ವಾನ್ ಹೃಷಿಕೇಶ ಬಾಯಾರಿ ಬಾರ್ಕೂರ್ ಅವರು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಪುಣ್ಯ ಸಂಪಾದಿಸಬೇಕು. ಭಗವಂತ ನಮಗೆ ಎಲ್ಲವನ್ನೂ ಕರುಣಿಸಿದ್ದಾನೆ. ಗಳಿಸಿದ್ದರಲ್ಲಿ ಸ್ವಲ್ಪ ಪಾಲು ದಾನ … Read more