ಸಾಗರ ಮಾರಿಕಾಂಬಾ ದೇವಸ್ಥಾನದಲ್ಲಿ 40 ವರ್ಷದ ನಂತರ ಅಷ್ಟಬಂಧ ಮಹೋತ್ಸವ

ganapathi-homa-in-Sagara-marikamba-temple.

SHIVAMOGGA LIVE NEWS | 2 MAY 2024 SAGARA : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಮೂರು ದಿನಗಳ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ದಿನ ಗಣಪತಿ ಹೋಮ ನಡೆಯಿತು. ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಜರುಗಿದವು. ಇದೇ ಸಂದರ್ಭ ಮಾತನಾಡಿದ ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ ಅವರು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಪುಣ್ಯ ಸಂಪಾದಿಸಬೇಕು. ಭಗವಂತ ನಮಗೆ ಎಲ್ಲವನ್ನೂ ಕರುಣಿಸಿದ್ದಾನೆ. ಗಳಿಸಿದ್ದರಲ್ಲಿ ಸ್ವಲ್ಪ ಪಾಲು ದಾನ … Read more

ಕುಡುಮಲ್ಲಿಗೆ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 MAY 2024 THIRTHAHALLI : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಲಾಂ ಸಾಬ್ ಎಂಬುವರನ್ನು ದಾವಣಗೆರೆಯಿಂದ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲು ಇಕೋ … Read more

ಶಿವಮೊಗ್ಗದಲ್ಲಿ ಎಷ್ಟಿದೆ ತಾಪಮಾನ? ರಾಜ್ಯದ 5 ಜಿಲ್ಲೆಗಳಿಗೆ ಇವತ್ತು ರೆಡ್‌ ಅಲರ್ಟ್‌, 12ಕ್ಕೆ ಆರೆಂಜ್‌ ಅಲರ್ಟ್‌

WEATHER-REPORT-GENERAL-IMAGE.webp

SHIVAMOGGA LIVE NEWS | 2 MAY 2024 WEATHER REPORT : ಪಕ್ಕದ ಜಿಲ್ಲೆಗಳಲ್ಲಿ ವಿಪರೀತ ಬಿಸಿಗಾಳಿ ಇದ್ದರು ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಕೊಂಚ ತಗ್ಗಿದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆ ಗ್ರೀನ್‌ ಜೋನ್‌ನಲ್ಲಿ ಇದೆ. ಪಕ್ಕದ ಹಾವೇರಿಗೆ ರೆಡ್‌ ಅಲರ್ಟ್‌, ದಾವಣಗೆರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ಅಂದಾಜಿಸಲಾಗಿದೆ. ಇಂದು ಬೆಳಗ್ಗೆ 7 … Read more