ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
SHIVAMOGGA LIVE NEWS | 2 NOVEMBER 2022 SHIMOGA | ನಗರದ ಹೃದಯ ಭಾಗದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ, ಕಮಿಷನರ್ ಅವರು ಖುದ್ದು ಫೀಲ್ಡಿಗಿಳಿದಿದ್ದು, ಮೂರು ಗಂಟೆಗು ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದರು. (clear footpath) ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ರಕ್ಷಣಾಧಿಕಾರಿ ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಲಾಯಿತು. … Read more