ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?
SHIVAMOGGA LIVE NEWS | 2 SEPTEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ಅನಧಿಕೃತವಾಗಿ ಗೈರಾದ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ (suspension) ಡಿಡಿಪಿಐ ಸಿ.ಆರ್ .ಪರಮೇಶ್ವರ್ ಆದೇಶಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿ.ಆರ್.ಪ್ರಾಜೆಕ್ಟ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಶಾಂತರಾಜಪ್ಪ ಮತ್ತು ದೊಡ್ಡಗೊಪ್ಪೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (School) ಸಹ ಶಿಕ್ಷಕಿ ಸವಿತಾ ಕ್ರಿಸ್ತಿನ್ ಮೆಂಡೋನ್ಸಾ ಸೇವೆಯಿಂದ ಅಮಾನತುಗೊಂಡವರು. ಇದನ್ನೂ ಓದಿ – ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ … Read more