ಬಡ್ಡಿ ದಂಧೆ, ಸಾಲಕ್ಕೆ 20 ಪರ್ಸೆಂಟ್‌ ಬಡ್ಡಿ ವಸೂಲಿ ಮಾಡ್ತಿದ್ದ ಮಹಿಳೆ, ದಾಖಲಾಯ್ತು ಕೇಸ್‌

Kote Police station building

SHIMOGA, 2 SEPTEMBER 2024 : ಸಾಲಕ್ಕೆ ಮಿತಿ ಮೀರಿದ ಬಡ್ಡಿ (Interest) ವಸೂಲಿ ಮಾಡಿದ್ದಲ್ಲದೆ ಮತ್ತಷ್ಟು ಹಣ ನೀಡುವಂತೆ ಪೀಡಿಸುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಲಿ ಚೆಕ್‌ಗಳಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ ಗಂಡ, ಹೆಂಡತಿಯನ್ನು ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಬಾಪೂಜಿನಗರದ ಹಸೀನಾ ಬಾನು ಎಂಬುವವರು ಮಹಿಳೆಯೊಬ್ಬರಿಂದ 1.70 ಲಕ್ಷ ರೂ. ಸಾಲ ಪಡೆದಿದ್ದರು. ಇದಕ್ಕೆ ಸಾಕ್ಷಿಯಾಗಿ ಎರಡು ಬಾಂಡ್‌, ಹಸೀನಾ ಬಾನು ಅವರ ಪತಿಯ ಬ್ಯಾಂಕ್‌ ಖಾತೆಯ … Read more

ಸೆಪ್ಟೆಂಬರ್‌ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?

bank-general-image.

JUST MAHITI, 2 SEPTEMBER 2024 : ಸೆಪ್ಟೆಂಬರ್‌ ತಿಂಗಳಲ್ಲಿ ಹಬ್ಬಗಳು ಸೇರಿದಂತೆ ವಿವಿಧ ಕಾರಣಕ್ಕೆ ದೇಶಾದ್ಯಂತ ಸಾಲು ಸಾಲು ರಜೆಗಳಿವೆ. ಬ್ಯಾಂಕಿಂಗ್‌ (Bank) ಕ್ಯಾಲೆಂಡರ್‌ನಲ್ಲಿ 14 ದಿನ ರಜೆ ಘೋಷಿಸಲಾಗಿದೆ. ಈ ಪೈಕಿ 9 ರಜೆಗಳು ಮಾತ್ರ ಕರ್ನಾಟಕದ ಬ್ಯಾಂಕುಗಳಿಗೆ ಅನ್ವಯವಾಗಲಿದೆ. ಕರ್ನಾಟಕದಲ್ಲಿ ಯಾವೆಲ್ಲ ದಿನ ಬ್ಯಾಂಕ್‌ಗೆ ರಜೆ? » ಸೆಪ್ಟೆಂಬರ್‌ 1 – ಭಾನುವಾರ – ಬ್ಯಾಂಕುಗಳಿವೆ ವಾರದ ರಜೆ » ಸೆಪ್ಟೆಂಬರ್‌ 7 – ಶನಿವಾರ – ಗಣೇಶ ಚತುರ್ಥಿ ಹಿನ್ನೆಲೆ ಬ್ಯಾಂಕುಗಳಿಗೆ … Read more

ಅಡಿಕೆ ಧಾರಣೆ | 2 ಸೆಪ್ಟೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 2 SEPTEMBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌. » ಕುಮಟ ಮಾರುಕಟ್ಟೆ ಕೋಕ 6599 24019 ಚಿಪ್ಪು 23509 27009 ಫ್ಯಾಕ್ಟರಿ 8019 16411 ಹಳೆ ಚಾಲಿ 37019 39499 ಹೊಸ ಚಾಲಿ 32269 35199 » ಚಿತ್ರದುರ್ಗ ಮಾರುಕಟ್ಟೆ ಅಪಿ 46519 46959 ಕೆಂಪುಗೋಟು 27009 27410 ಬೆಟ್ಟೆ 33029 33499 ರಾಶಿ 46030 46469 » ಮಡಿಕೇರಿ ಮಾರುಕಟ್ಟೆ ರಾ 27000 27000 … Read more

ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಅಬ್ಬರ

rain-in-shimoga-city-near-vidyanagara-flyover

RAINFALL NEWS, 2 SEPTEMBER 2024 : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ನಗರದ ವಿವಿಧೆಡೆ ಕೆಲವು ಹೊತ್ತಿನ ಮುಂಚೆ ಆರಂಭವಾದ ಮಳೆ ಅಬ್ಬರಿಸುತ್ತಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ತಾಪಮಾನವು ಹೆಚ್ಚಿತ್ತು. ಹಾಗಾಗಿ ಮಳೆಯ ಮುನ್ಸೂಚನೆ ಇರಲಿಲ್ಲ. ಸಂಜೆ ವೇಳೆ ದಿಢೀರ್‌ ಮೋಡ ಕವಿದು, ಮಳೆ ಆರಂಭವಾಗಿದೆ. ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

Shimoga-Central-Jail-Building

SHIMOGA, 2 SEPTEMBER 2024 : ಬೀಡಿ, ಸಿಗರೇಟ್‌ ನೀಡುವಂತೆ ಆಗ್ರಹಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು (Jail Inmates) ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಜೈಲಿನಲ್ಲಿ ಉಪಹಾರ ಸೇವಿಸದೆ ಕೈದಿಗಳು ಪ್ರತಿಭಟಿಸಿದರು. ಜೈಲು ಮ್ಯಾನುಯಲ್‌ನಲ್ಲಿ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟ್‌ ಕೊಂಡೊಯ್ಯಲು ಕೈಗರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್‌ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಇಂದು ಬೆಳಗ್ಗೆ ಉಪಹಾರ … Read more

ವಾಟ್ಸಪ್‌ ಸ್ಟೇಟಸ್‌ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

010924-jayadeep-missing-in-thirthahalli-tunga-river.

THIRTHAHALLI, 2 SEPTEMBER 2024 : ವಾಟ್ಸಪ್‌ ಸ್ಟೇಟಸ್‌ನಲ್ಲಿ (Status) ಡೆತ್‌ ನೋಟ್‌ ಅಪ್‌ಲೋಡ್‌ ಮಾಡಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ತುಂಗಾ ನದಿಯ ಸ್ಮಶಾನಕಟ್ಟೆ ಬಳಿ ತುಂಗಾ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇಂದಾವರ ಗ್ರಾಮದ ಜಯದೀಪ್‌ (24) ಶನಿವಾರ ನಾಪತ್ತೆಯಾಗಿದ್ದ. ಇದಕ್ಕೂ ಮೊದಲು ಮೂರು ಪುಟದ ಪತ್ರವನ್ನು ವಾಟ್ಸಪ್‌ ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಿದ್ದ. ಆತನ ಬೈಕ್‌ ತುಂಗಾ ನದಿ ದಂಡೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಆದರೆ ಜಯದೀಪ್‌ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 2 SEPTEMBER 2024 » ಮೇಷ : ವಿದ್ಯಾರ್ಥಿಗಳಿಗೆ ಈದಿನ ಇನ್ನೂ ಉತ್ತಮ ಫಲ. ಧನಾಗಮನ. ಆದರೂ ನೆಮ್ಮದಿ ಕಡಿಮೆ. ಬಹಳ ಆಲಸ್ಯ. ಸಹೋದರರ ಪ್ರೀತಿಯೇ ಸ್ವಲ್ಪ ಹಿತ. ಶನಿದೇವರನ್ನ ಪೂಜಿಸಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಬುಧನಿಂದ ಕುಟುಂಬದಲ್ಲಿ ಬಿರುಕು. ಮನಸ್ಸಿಗೆ ನೋವು. ನಷ್ಟದ ಹಾದಿ. ಇವೇ ಈ ದಿನದ ನಿಮ್ಮ ಭವಿಷ್ಯ. ತಾಯಿಯ ಸಮಾಧಾನದ ಮಾತು ನೆಮ್ಮದಿ ತರುತ್ತದೆ. ನಮೋ ನಮೋ ಮಹಾನಾಗ … Read more