BREAKING NEWS – ಶಿವಮೊಗ್ಗದಲ್ಲಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿ ಹತ್ಯೆ, ಎಸ್.ಪಿ ಹೇಳಿದ್ದೇನು?

200424 incident at bapuji nagara

SHIVAMOGGA LIVE NEW S | 20 APRIL 2024 SHIMOGA : ಕೌಟುಂಬಿಕ ವಿಚಾರವಾಗಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದ ಬಾಪೂಜಿನಗರದ ಆದಿಪರಾಶಕ್ತಿ ಗಂಗಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಮೃತದೇಹವನ್ನು ಮೆಗ್ಗಾನ್ ಶವಗಾರಕ್ಕೆ ರವಾನಿಸಿದ್ದಾರೆ. ಘಟನೆ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದು  ಮೃತ ವ್ಯಕ್ತಿಯನ್ನ ಸುರೇಶ್ ಎಂದು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಏ.21ರಂದ ಅರ್ಧ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 20 APRIL 2024 SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಏ.21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ. ಶಶಿಭೂಷಣ್ ಲೇಔಟ್, ಡೆಂಟಲ್ … Read more

ಅಡಿಕೆ ಧಾರಣೆ | 20 ಏಪ್ರಿಲ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 20 APRIL 2024 ADIKE RATE : ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಚಿತ್ರದುರ್ಗ ಮಾರುಕಟ್ಟೆ ಅಪಿ 50619 51059 ಕೆಂಪುಗೋಟು 30609 31010 ಬೆಟ್ಟೆ 35629 36099 ರಾಶಿ 50139 50569 ಚನ್ನಗಿರಿ ಮಾರುಕಟ್ಟೆ ರಾಶಿ 47599 51999 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 26500 36500 ಮಡಿಕೇರಿ ಮಾರುಕಟ್ಟೆ ರಾ 36417 36417 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 27000 33889 ಕೋಕ 25099 29469 ಚಾಲಿ … Read more

ಶಿವಮೊಗ್ಗದಲ್ಲಿ ಸಿಮೆಂಟ್‌ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Doddapete-Police-Station.

SHIVAMOGGA LIVE NEWS | 20 APRIL 2024 SHIMOGA : ಫುಟ್‌ಪಾತ್‌ನ ಸಿಮೆಂಟ್‌ ಕಟ್ಟೆಯ ಮೇಲೆ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗ ನಗರದ ಎನ್.ಟಿ.ರಸ್ತೆ ಗಾಜನೂರು ಬಸ್ ನಿಲ್ದಾಣದ ಎದುರಿನ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಬಿದ್ದಿದ್ದರು. ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ … Read more

ಶಿವಮೊಗ್ಗದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

lection-Breaking-News-Plate.

SHIVAMOGGA LIVE NEWS | 20 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಒಟ್ಟು ಸಲ್ಲಿಕೆಯಾಗಿದ್ದ 38 ನಾಮಪತ್ರಗಳ ಪೈಕಿ 37 ನಾಮಪತ್ರಗಳನ್ನು ಪುರಸ್ಕರಿಸಲಾಗಿದೆ. ಯಾರ ನಾಮಪತ್ರ ತಿರಸ್ಕೃತವಾಗಿದೆ? ಇವತ್ತು ಅಧಿಕಾರಿಗಳು ನಾಮಪತ್ರಗಳ ಪರಿಶೀಲನೆ ನಡೆಸಿದರು. ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಬಾನ್‌ ಖಾನ್‌ ನಾಮಪತ್ರ ತಿರಸ್ಕೃತಗೊಂಡಿದೆ. ಇನ್ನು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ … Read more

ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?

HR-Basavarajappa-submits-memorandum.

SHIVAMOGGA LIVE NEWS | 20 APRIL 2024 SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್‌ ಸ್ಟೋರೇಜ್.‌ ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು … Read more

‘ಕರ್ನಾಟಕಕ್ಕೆ ಮೋದಿ ಚೊಂಬು, ಲೇವಡಿ ಮಾಡಿದ್ದ ಮೋದಿಯಿಂದಲೇ ಈಗ ಗ್ಯಾರಂಟಿ ಪದ ಬಳಕೆ’

Randeep-Surjewala-in-Shimoga-Cogress-party-office

SHIVAMOGGA LIVE NEWS | 20 APRIL 2024 ELECTION NEWS : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇದಕ್ಕಾಗಿ ಗ್ಯಾರಂಟಿ ಹಬ್ಬ ಆಯೋಜಿಸಲಾಗಿದೆ. ಎಐಸಿಸಿ ನೀಡಿರುವ ಭರವಸೆಗಳ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಬೇಕಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವರಿ ರಣದೀಪ್‌ ಸಿಂಗ್‌ ಸುರ್ಜೇವಾಲ ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಹಂಚಿದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು … Read more

‘ಎಲ್ಲರ ಮೇಲೆ ಕಣ್ಣಿಟ್ಟಿದ್ದೇವೆ, ಕೆಲಸ ಮಾಡದಿದ್ದರೆ ಬದಲಾವಣೆʼ, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಉಸ್ತುವಾರಿಯಿಂದ ವಾರ್ನಿಂಗ್‌

Randeep-Surjewala-in-Shimoga-Cogress-party-office-

SHIVAMOGGA LIVE NEWS | 20 APRIL 2024 ELECTION NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ಹೇಳಿಕೆ ಇದಕ್ಕೆ ಪುಷ್ಠಿ ನೀಡಿದೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ರಣದೀಪ್‌ ಸಿಂಗ್‌ ಸುರ್ಜೆವಾಲ, ಲೋಕಸಭೆ ಚುನಾವಣೆ ಪ್ರಚಾರದ ಸಂಬಂಧ ಎಲ್ಲರನ್ನು ಗಮನಿಸುತ್ತಿದ್ದೇನೆ. ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಎಲ್ಲರ ಕೆಲಸಗಳ … Read more

ಮೂಲೆಗದ್ದೆ ಮಠ ಬಸ್‌ ಸ್ಟಾಪ್‌ ಬಳಿ ಹಿಟ್‌ ಅಂಡ್‌ ರನ್‌ ಅಪಘಾತ, ಹೇಗಾಯ್ತು ಘಟನೆ?

Hosanagara-Police-Station-Board

SHIVAMOGGA LIVE NEWS | 20 APRIL 2024 HOSANAGARA : ಮದುವೆ ಸಮಾರಂಭಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಪಿಕಪ್‌ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಪಿಕಪ್‌ ವಾಹನ ನಿಲ್ಲಿಸಿದೆ ಪರಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಟ್ಟೆಮಲ್ಲಪ್ಪ – ಹೊಸನಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ಬಡಿಯಪ್ಪ ಮತ್ತು ಹೊಸನಗರದ ಬಿಲಗೋಡಿನ ದಾನಪ್ಪ ಗಾಯಗೊಂಡಿದ್ದಾರೆ. ಮುಂಬಾರಿನಲ್ಲಿ ಸಂಬಂಧಿಯ ಮದುವೆಗೆ ಇಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು. ಮೂಲೆಗದ್ದೆ ಮಠ ಬಸ್‌ ನಿಲ್ದಾಣದ ಬಳಿ ಹಿಂಬದಿಯಿಂದ ಬಂದ ಪಿಕಪ್‌ ವಾಹನ … Read more

ಶಿವಮೊಗ್ಗದಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿದ ಘಾಟನುಘಟಿಗಳು, ಯಾರು ಎಷ್ಟು ನಾಮಪತ್ರ ಸಲ್ಲಿಸಿದ್ದಾರೆ?

More-Nominations-by-geetha-raghavenda-and-eshwarappa

SHIVAMOGGA LIVE NEWS | 20 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ 27 ಅಭ್ಯರ್ಥಿಗಳಿಂದ 38 ನಾಮಪತ್ರ ಸಲ್ಲಿಕೆಯಾಗಿದೆ. ಕಣದಲ್ಲಿರುವ ಘಟಾನೂಘಟಿಗಳೆ ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿದ್ದಾರೆ. ಕೊನೆ ದಿನ ಮತ್ತೆ ನಾಮಪತ್ರ ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಹೆಸರಿನಲ್ಲಿ ಕೊನೆ ದಿನ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗಿದೆ. ಯಾವುದೇ … Read more