ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

crime name image

SAGARA, 20 AUGUST 2024 : ಶರಾವತಿ ಹಿನ್ನೀರಿನಲ್ಲಿ (BACK WATER) ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ದುರ್ದೈವಿ. ಜಡ್ಡಿನಬೈಲು ಶರಾವತಿ ಹಿನ್ನೀರು ಭಾಗದಲ್ಲಿ ಮೀನುಗಾರ ರವಿ ಅವರು ಬಲೆ ಹಾಕಿದ್ದರು. ಇವತ್ತು ಬಲೆ ತೆಗೆಯಲು ಹಿನ್ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಕಾರ್ಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ ⇒ ನಮ್ಮೂರಲ್ಲೇ … Read more

ನಮ್ಮೂರಲ್ಲೇ ರೆಡಿಯಾಗುತ್ತವೆ ಈ ಬಟ್ಟೆ, ಇದನ್ನು ಧರಿಸಿದರೆ ಆರೋಗ್ಯವು ಉತ್ತಮವಾಗಿರುತ್ತೆ, ಎಲ್ಲಿದೆ ಅಂಗಡಿ?

Desi-Malige-In-Shimoga-City-Meenakshi-Bhavan-Building.

SHOPPING CENTRE | ಇಲ್ಲಿ ಸಿಗುವ ಬಟ್ಟೆಗಳು ಅಂದ, ಚಂದ ಅಷ್ಟೆ ಅಲ್ಲ ಆರೋಗ್ಯಕ್ಕೆ ಉತ್ತಮ. ಈ ಬಟ್ಟೆಗೆ ವಿಶ್ವದೆಲ್ಲೆಡೆ ಡಿಮಾಂಡ್ ಇದೆ. ಆದರೂ ಬೆಲೆ ದುಬಾರಿಯೇನಲ್ಲ. ಇದೆ ಕಾರಣಕ್ಕೆ ಶಿವಮೊಗ್ಗದ ದೇಸಿ ಅಂಗಡಿ (Desi Angadi) ದೊಡ್ಡ ಸಂಖ್ಯೆಯ ಗ್ರಾಹಕರನ್ನು ಸಂಪಾದಿಸಿದೆ. ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌ ಚರ್ಮಕ್ಕೇನು ಹಾನಿ ಇಲ್ಲ ದೇಸಿ ಅಂಗಡಿಯಲ್ಲಿ ಸಿಗುವ ಉತ್ಪನ್ನಗಳು ಆರೋಗ್ಯಕ್ಕೆ ಉತ್ತಮ ಮತ್ತು … Read more

SHIMOGA JOBS | ಪ್ರತಿ ತಿಂಗಳು 16 ಸಾವಿರ ರೂ. ಸಂಬಳದ ಕೆಲಸ ಖಾಲಿ ಇದೆ

Shimoga-Jobs-General-Image

SHIMOGA JOBS, 20 AUGUST 2024 : ಶಿವಮೊಗ್ಗದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಎಲ್ಲೆಲ್ಲಿ ಯಾವ್ಯಾವ ಉದ್ಯೋಗವಿದೆ. ಇಲ್ಲಿದೆ ಲಿಸ್ಟ್‌ ಕೆಲಸ 2 : ಕೋರ್‌ ಅಕೌಂಟಿಂಗ್‌ ಹುದ್ದೆಗಳು Transition manager role for Leiten Infotech, around Shimoga & Thirthahalli. Experience: 8 to 10 years in core accounting end to end. For Information, Mobile : 90193 03901 ಕೆಲಸ 4 : ಹರೀಶ್‌ ಸಿಲ್ಕ್ಸ್‌ … Read more

ಅಡಿಕೆ ಧಾರಣೆ | 20 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 20 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 40000 47000 ಹೊಸ ಚಾಲಿ 30000 39000 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 39500 ವೋಲ್ಡ್ ವೆರೈಟಿ 39500 47500 ಶಿವಮೊಗ್ಗ ಮಾರುಕಟ್ಟೆ ಗೊರಬಲು 19890 33899 ಬೆಟ್ಟೆ 45100 54601 ರಾಶಿ 30109 50009 ಸರಕು 47000 88986 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 23309 … Read more

ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿಯಿಂದ ದೂರು, ಸಂಸದ ರಾಘವೇಂದ್ರ ಕೂಡ ಗರಂ

bjp-complaint-against-congress-leader-ivan-dsouza

SHIMOGA, 20 AUGUST 2024 : ಬಾಂಗ್ಲಾದೇಶ ಮಾದರಿಯಲ್ಲಿ ರಾಜ್ಯಭವನದ ಮೇಲೆ ದಾಳಿಯಾಗಲಿದೆ ಎಂದು ಕಾಂಗ್ರೆಸ್‌ ಮುಖಂಡ ಐವಾನ್‌ ಡಿಸೋಜ ಹೇಳಿಕೆಗೆ ಶಿವಮೊಗ್ಗದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಐವಾನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಜಿಲ್ಲಾರಕ್ಷಣಾಧಿಕಾರಿಗೆ ಬಿಜೆಪಿ ದೂರು (Complaint) ನೀಡಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರಿಗೆ ಶಿವಮೊಗ್ಗ ಬಿಜೆಪಿ ವತಿಯಿಂದ ದೂರು ನೀಡಲಾಗಿದೆ. ಐವಾನ್ ಡಿಸೋಜಾ ತಮ್ಮ ಕಾರ್ಯಕರ್ತರಿಗೆ ದೇಶ ವಿರೋಧಿ ಚಟುವಟಿಕೆ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ. … Read more

ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದಲ್ಲಿ ಸ್ಪಾ ಮೇಲೆ ಪೊಲೀಸ್‌ ದಾಳಿ

Police-Van-Jeep-at-Shimoga-Nehru-Road

SHIMOGA, 20 AUGUST 2024 : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ವೀರಣ್ಣ ಲೇಔಟ್‌ನಲ್ಲಿರುವ ಸ್ಪಾ (SPA) ಒಂದರ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಲೂನ್‌ ಅಂಡ್‌ ಸ್ಪಾದ ಮೇಲೆ ದಾಳಿ ನಡೆಸಲಾಗಿದ್ದು, ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿನೋಬಗರ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್ಸ್‌ಪೆಕ್ಟರ್‌ … Read more

ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್‌

MLA-SN-Channabasappa-Shimoga.

SHIMOGA, 20 AUGUST 2024 : ಸಿದ್ದರಾಮಯ್ಯ ಅವರು ಈ ರಾಜ್ಯದ ಕಳಂಕಿತ ಮುಖ್ಯಮಂತ್ರಿ (Chief Minister). ಅವರು ಕಳಂಕಿತರಲ್ಲ ಎಂಬ ಆದೇಶ ಬಂದರೆ ಪಾದಪೂಜೆ ಮಾಡುತ್ತೇವೆ ಎಂದು ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಾಸಕರು ಏನೆಲ್ಲ ಹೇಳಿದರು. ಇಲ್ಲಿದೆ ಐದು ಪ್ರಮುಖಾಂಶ ಇದನ್ನೂ ಓದಿ ⇒ ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ … Read more

ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ

abbalagere-lake-and-basavanaganguru-school.

RAINFALL NEWS, 20 AUGUST 2024 : ಮಘ ಮಳೆ ಅಬ್ಬರಕ್ಕೆ (Rain Effect)  ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಸೋಮವಾರ ಸುರಿದ ಮಳೆಗೆ ಕೆರೆ ಕೋಡಿ ಬಿದ್ದಿವೆ. ಗದ್ದೆ, ತೋಟಗಳು ಜಲಾವೃತವಾಗಿ ನಷ್ಟ ಉಂಟಾಗಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ? ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಬೆಸ್ಟ್‌ ಉದಾಹರಣೆಗಳು

ದಿನ ಭವಿಷ್ಯ | 20 ಆಗಸ್ಟ್‌ 2024 | ಯಾವ್ಯಾವ ರಾಶಿಯವರಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 20 AUGUST 2024 ಮೇಷ : ಮನಸ್ಸಿನ ಹಿಡಿತವಿರಲಿ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಆರ್ಥಿಕ ಪರಿಸ್ಥಿತಿ ಉತ್ತಮ. ಗಣೇಶನನ್ನು ನೆನಯಿರಿ. ಶುಭ ಸಂಖ್ಯೆ:- 1-5-8-9 ವೃಷಭ : ಬುದ್ಧಿವಂತಿಕೆಯಿಂದ ಕೆಲಸ ನಿರ್ವಹಿಸಿ. ಬಂಧುಗಳಿಂದ ತೊಂದರೆ. ಉದ್ಯೋಗದಲ್ಲಿ ಹೆಚ್ಚಿನ ಗಮನ ನೀಡಿ. ಲಾಭದ ರಾಹು ಪ್ರಯೋಜನವಿಲ್ಲ. ಗುರು ಆರಾಧನೆಯಿಂದ ನೆಮ್ಮದಿ. ಸುಬ್ರಹ್ಮಣ್ಯ ಸ್ತೋತ್ರ ಪಠಿಸಿ. ಶುಭ ಸಂಖ್ಯೆ 2-7-10-11 ಮಿಥುನ : ರಾಶಿಯ ಮಂಗಳ ಶುಭಕರನಾಗಿದ್ದರೂ ಹಣ ವ್ಯಯ ಹೆಚ್ಚಾಗಲಿದೆ. ಭಾಗ್ಯೋದಯ ಕಣ್ಣಿಗೆ ಕಾಣ … Read more