ತೀರ್ಥಹಳ್ಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಕಾದಿತ್ತು ಶಾಕ್
THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, … Read more