ತೀರ್ಥಹಳ್ಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಕಾದಿತ್ತು ಶಾಕ್

Thirthahalli-Police-Station

THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್‌ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್‌ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, … Read more

ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Shimoga-BH-Road-Near-Karnataka-Sanga

SHIMOGA NEWS, 20 SEPTEMBER 2024 : ಈದ್ ಮಿಲಾದ್ ಹಬ್ಬದ (Eid) ಪ್ರಯುಕ್ತ ಸೆ.22ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಮೆರವಣಿಗೆ ಆಯೋಜಿಸಲಾಗಿದೆ. ಈ ಹಿನ್ನೆಲೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಿವಿಧೆಡೆ ವಾಹನ ಸಂಚಾರ, ನಿಲುಗಡೆ ನಿಷೇಧ ಮತ್ತು ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ವಾಹನಗಳ ಮಾರ್ಗ ಬದಲಾವಣೆ » ಭದ್ರಾವತಿ, ಬೆಂಗಳೂರು, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು … Read more

ವಿಶ್ವದ ಟಾಪ್‌ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಮೂವರು

top-scientist-in-the-world-from-Shimoga.

SHIMOGA NEWS, 20 SEPTEMBER 2024 : ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2 ರಷ್ಟು ವಿಜ್ಞಾನಿಗಳ (Scientists) ಪಟ್ಟಿಯಲ್ಲಿ ಶಿವಮೊಗ್ಗದ ಮೂವರ ಹೆಸರು ಪ್ರಕಟಿಸಲಾಗಿದೆ. ಯಾರೆಲ್ಲರ ಹೆಸರು ಇದೆ? ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?