ಅಡಿಕೆ ಧಾರಣೆ | 21 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 21 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 44500 ವೋಲ್ಡ್ ವೆರೈಟಿ 40000 48000 ಬೆಂಗಳೂರು ಮಾರುಕಟ್ಟೆ ಇತರೆ 55000 60000 ಬಂಟ್ವಾಳ ಮಾರುಕಟ್ಟೆ ಕೋಕ 12500 25000 ನ್ಯೂ ವೆರೈಟಿ 27500 44500 ವೋಲ್ಡ್ ವೆರೈಟಿ 46000 48000 ಶಿವಮೊಗ್ಗ ಮಾರುಕಟ್ಟೆ ಗೊರಬಲು 18090 39099 ಬೆಟ್ಟೆ 48599 53000 … Read more

ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

SHIKARIPURA BREAKING NEWS

SHIVAMOGGA LIVE NEWS | 21 AUGUST 2023 SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ … Read more

ಶಿವಮೊಗ್ಗದಲ್ಲಿ ರಾತ್ರಿ 1 ಗಂಟೆಗೆ ಡ್ರಾಪ್‌ ಕೇಳಿದಳು, ಕಾರಿನಲ್ಲಿ ಕೂತ ‘ಸ್ವೀಟಿʼ ಚಾಕು ತೆಗೆದಳು, ಮಂಗಳಮುಖಿಯಿಂದ ರಾಬರಿ

Police-Jeep-With-Light-New.

SHIVAMOGGA LIVE NEWS | 21 AUGUST 2023 SHIMOGA : ನಡುರಾತ್ರಿ ಡ್ರಾಪ್‌ ಕೇಳುವ ನೆಪದಲ್ಲಿ ಕಾರು (Car) ಹತ್ತಿದ್ದ ಮಂಗಳಮುಖಿಯೊಬ್ಬಳು (Transgender) ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ ಚಿನ್ನದ ಸರ ಕಸಿದು ಪರಾರಿಯಾಗಿದ್ದಳು. ತನಿಖೆ ನಡೆಸಿದ ದೊಡ್ಡಪೇಟೆ ಠಾಣೆ ಪೊಲೀಸರು (Police) ಮಂಗಳಮುಖಿ ರವಿ ಅಲಿಯಾಸ್‌ ಸ್ವೀಟಿ ಎಂಬಾಕೆಯನ್ನು ಬಂಧಿಸಿದ್ದಾರೆ. ನಡುರಾತ್ರಿ ಡ್ರಾಪ್‌ ಕೇಳಿದ್ದಳು ಆ.19ರಾತ್ರಿ 1 ಗಂಟೆ ಹೊತ್ತಿಗೆ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಎನ್‌.ಟಿ.ರಸ್ತಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಮಂಗಳಮುಖಿಯೊಬ್ಬಳು ಕೈ ತೋರಿಸಿ ಕಾರು … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ ಸಿದ್ದರಾಮಯ್ಯ ಆಕ್ರೋಶ

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ಮಹಾತ್ಮ ಗಾಂಧಿ ಪ್ರತಿಮೆ (Gandhi Statue) ಧ್ವಂಸಗೊಳಿಸಿದ (Vandalized) ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ, ಕೃತ್ಯದ ಹಿಂದಿರುವವರನ್ನು ಕಠಿಣ ಶಿಕ್ಷೆಗೆ ಒಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸಿಎಂ ಟ್ವೀಟ್‌ನಲ್ಲಿ ಏನಿದೆ? ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ … Read more

ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

Drinking-Water-Tap

SHIVAMOGGA LIVE NEWS | 20 AUGUST 2023 SHIMOGA : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಆ.22 ಮತ್ತು 23ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್‌

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆಯನೂರು ಮಂಜುನಾಥ್‌ ಭೇಟಿ, ಕುತೂಹಲ ಮೂಡಿಸಿದ ನಡೆ

Ayanuru-Manjunatha-Meets-DK-Shivakumar-in-Benagaluru

SHIVAMOGGA LIVE NEWS | 20 AUGUST 2023 SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ ಕಾಂಗ್ರೆಸ್‌ (Congress Party) ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆಯನೂರು ಮಂಜುನಾಥ್‌ ಭೇಟಿಯಾಗಿದ್ದು, ಫೋಟೊ ವೈರಲ್‌ (Photo Viral) ಆಗಿದೆ. ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಆಯನೂರು ಮಂಜುನಾಥ್‌ ಭೇಟಿ ನೀಡಿದ್ದು, ಹೂಗುಚ್ಛ ನೀಡಿದ್ದಾರೆ. ಅದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕಾಂಗ್ರೆಸ್‌ನತ್ತ … Read more

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಸ್ಥಳೀಯರ ಪ್ರತಿಭಟನೆ, ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

-Protest-at-By-Pass-Road-in-Shimoga-city

SHIVAMOGGA LIVE NEWS | 20 AUGUST 2023 SHIMOGA : ಶಿಕ್ಷಣ ಸಂಸ್ಥೆಗಳು (Education Institution), ಧಾರ್ಮಿಕ ಶ್ರದ್ಧಾ ಕೇಂದ್ರದ ಸಮೀಪ ಬಾರ್‌ ಅಂಡ್‌ ರೆಸ್ಟೋರೆಂಟ್‌ (Bar and Restaurant) ತೆರೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾರ್‌ ಅಂಡ್‌ ರೆಸ್ಟೋರೆಂಟ್‌ ಅನ್ನು ತೆರವು ಮಾಡಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗದ ಊರುಗಡೂರು ಸಮೀಪ ಬೈಪಾಸ್‌ ರಸ್ತೆಯಲ್ಲಿ (By Pass Road) ಬಾರ್‌ ಅಂಡ್‌ ರೆಸ್ಟೋರೆಂಟ್‌ ಮುಂದೆ ಸೂಳೆಬೈಲು ಮತ್ತು ಮದಾರಿಪಾಳ್ಯ ನಿವಾಸಿಗಳು … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಈಗ ಫುಲ್‌ ರಶ್‌, ಸರ್ಕಾರ ರಚನೆ ಬೆನ್ನಿಗೆ ಶುರುವಾಯ್ತು 3 ಚಾಲೆಂಜ್‌, ಏನೇನು?

-Congress-Party-Office-Shimoga

SHIVAMOGGA LIVE NEWS | 21 AUGUST 2023 SHIMOGA : ರಾಜ್ಯದಲ್ಲಿ ಪಕ್ಷ ಅಧಿಕಾರ ಹಿಡಿದು, ಸರ್ಕಾರ ಟೇಕಾಫ್‌ ಆಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚಟುವಟಿಕೆ ಗರಿಗೆದರಿದೆ. ಪಕ್ಷದ ಕಚೇರಿ ಸದಾ ಗಿಜಿಗುಡುತ್ತಿದೆ. ಮುಖಂಡರು, ಕಾರ್ಯಕರ್ತರು ಕಚೇರಿಗೆ ನಿತ್ಯ ಹಾಜರಾಗುತ್ತಿದ್ದಾರೆ. ಈ ಮಧ್ಯೆ ಜಿಲ್ಲಾ ಕಾಂಗ್ರೆಸ್‌ ಮುಂದೆ ಹೊಸ ಸವಾಲುಗಳು (Challenges) ಕೂಡ ಎದುರಾಗಿವೆ. ಜಿಲ್ಲಾ ಕಾಂಗ್ರೆಸ್‌ ಮುಂದೆ 3 ಸವಾಲು ಸವಾಲು 1 : ಪಕ್ಷ ಸೇರ್ಪಡೆಗೆ ಸಾಲುಗಟ್ಟಿದ ಮುಖಂಡರು ‘ಬಾಂಬೆ ಬಾಯ್ಸ್‌ʼ ಖ್ಯಾತಿಯ ಶಾಸಕರು, … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ಗಾಂಧಿ ಪ್ರತಿಮೆ (Gandhi Statue) ಧ್ವಂಸ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದೆ. ಈ ಮಧ್ಯೆ ತನಿಖೆ ಕುರಿತು ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ (Shimoga SP) ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ‘ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ … Read more

ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Protest-at-Holehonnuru-over-gandh-statue-vandalized

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು. ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ ವಿಚಾರ … Read more