15 ದಿನದಲ್ಲಿ 54 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ, ಮುಂದಿನ ಟಾರ್ಗೆಟ್‌ ನೀವೆ

SMS-Fraud-Shimoga-CEN-Police-Station.

SHIMOGA, 21 AUGUST 2024 : ರಿವೀವ್‌, ವರ್ಕ್‌ ಫ್ರಮ್‌ ಹೋಮ್‌ ಮತ್ತು ಟಾಸ್ಕ್‌ಗಳನ್ನು (task) ಪೂರೈಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ನಂಬಸಿ ಸರ್ಕಾರಿ ನೌಕರರೊಬ್ಬರಿಗೆ 54 ಲಕ್ಷ ರೂ. ವಂಚಿಸಲಾಗಿದೆ. ಟೆಲಿಗ್ರಾಂನಲ್ಲಿ ಫುಡ್‌ ರಿವೀವ್‌ ಸರ್ಕಾರಿ ನೌಕರ (ಹೆಸರು ಗೌಪ್ಯ) ಟೆಲಿಗ್ರಾಂ ಖಾತೆ ನೋಡುತ್ತಿದ್ದಾಗ ವರ್ಕ್‌ ಫ್ರಮ್‌ ಹೋಮ್‌ ಎಂದು ಮೆಸೇಜ್‌ ಬಂದಿತ್ತು. ಪರಿಶೀಲಿಸಿದಾಗ ವೆಬ್‌ಸೈಟ್‌ ಒಂದರಲ್ಲಿ ರಿಜಿಸ್ಟರ್‌ ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು. ನೋಂದಣಿ ಮಾಡುತ್ತಿದ್ದಂತೆ ಆಹಾರ ಸಾಮಗ್ರಿಯೊಂದನ್ನು ಖರೀದಿಸಿ ಅದರ ಕುರಿತು ವಿಮರ್ಶೆ ಬರೆಯುವಂತೆ … Read more

ಅಡಿಕೆ ಧಾರಣೆ | 21 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 21 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 10189 23569 ಚಿಪ್ಪು 25099 27569 ಫ್ಯಾಕ್ಟರಿ 9099 18011 ಹಳೆ ಚಾಲಿ 38099 40329 ಹೊಸ ಚಾಲಿ 32569 35319 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 39500 ವೋಲ್ಡ್ ವೆರೈಟಿ 39500 47500 ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 33069 ಬೆಟ್ಟೆ 43599 55170 ರಾಶಿ … Read more

BREAKING NEWS | ಆಯನೂರಿನಲ್ಲಿ ಬೇಕರಿಗೆ ಬೆಂಕಿ, ಸಿಲಿಂಡರ್‌ಗಳು ಸ್ಪೋಟ, ಧಗಧಗ ಹೊತ್ತಿ ಉರಿದ ಅಂಗಡಿ

Ayanuru-SLV-Bakery-incident

AYANURU, 21 AUGUST 2024 : ಬೇಕರಿಯೊಂದರಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡು ಸಿಲಿಂಡರ್‌ಗಳು (cylinder) ಸ್ಪೋಟಗೊಂಡಿವೆ. ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಘಟನೆ ಸಂಭವಿಸಿದೆ. ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್‌ ಬೇಕರಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೆ ಸ್ಥಳದಿಂದ ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್‌ ಬಂಕ್‌ ಇದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. … Read more

ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?

Indian-Army-Agniveer-recruitment-Rally-in-Shimoga.

SHIMOGA, 21 AUGUST 2024 : ಸೇನೆಯ ಅಗ್ನಿಪಥ್‌ ಯೋಜನೆ ಅಡಿ ಶಿವಮೊಗ್ಗದಲ್ಲಿ ನಾಳೆಯಿಂದ ಅಗ್ನಿವೀರರ (agniveer) ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ ಪರೀಕ್ಷೆ ಎದುರಿಸಲಿದ್ದಾರೆ. ಇದಕ್ಕಾಗಿ ನೆಹರು ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ರವಾನಿಸಲಾಗಿದೆ. ಸೇನಾಧಿಕಾರಿಗಳ ನಿರ್ಧಾರವೆ ಫೈನಲ್ ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ವಿಭಾಗದ ಸೇನಾ ನೇಮಕಾತಿ ಅಧಿಕಾರಿ ಕರ್ನಲ್‌ ಕೃಷ್ಣನ್‌ ಕಶ್ಯಪ್‌, ಆ.22ರಂದು ಮೇಜರ್‌ ಹರಿಪಿಳ್ಳೈ ಅವರು ರನ್ನಿಂಗ್‌ಗೆ … Read more

ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು?

linganamakki-dam-back-water

DAM LEVEL, 21 AUGUST 2024 : ಮಲೆನಾಡು ಭಾಗದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಆದರೆ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

ರಾತ್ರೋರಾತ್ರಿ ಶಾಲೆ ಆವರಣದಲ್ಲಿದ್ದ ಬಸ್ಸುಗಳ ಟೈರ್‌ಗಳು ನಾಪತ್ತೆ, ಸ್ಟೆಪ್ನಿ, ಜಾಕ್‌ಗಳು ಕಣ್ಮರೆ

Police-Jeep-at-Shimoga-General-Image

SHIMOGA, 21 AUGUST 2024 : ಖಾಸಗಿ ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಶಾಲಾ ಬಸ್ಸುಗಳಲ್ಲಿ (School Bus) ಟೈರ್‌ ಸೇರಿದಂತೆ ವಿವಿಧ ಉಪಕರಣ ಕಳ್ಳತನ ಮಾಡಲಾಗಿದೆ. ಕೃತ್ಯದ ಹಿಂದೆ ಶಾಲೆಯ ಮಾಜಿ ಉದ್ಯೋಗಿಗಳ ಕೈವಾಡದ ಶಂಕೆ ಇದೆ. ಶಿವಮೊಗ್ಗದ ಗುರುಪುರದಲ್ಲಿರುವ ಡೆಲ್ಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಘಟನೆ ಸಂಭವಿಸಿದೆ. ಆ.13ರ ರಾತ್ರಿ ಶಾಲೆ ಆವರಣದಲ್ಲಿ 11 ಬಸ್ಸುಗಳನ್ನು ನಿಲ್ಲಿಸಲಾಗಿತ್ತು. ಈ ಪೈಕಿ ಏಳೆಂಟು ಬಸ್ಸುಗಳಿಂದ ಟೈರ್‌, ಸ್ಟೆಪ್ನಿ, ಜಾಕ್‌, ಲಿವರ್‌, ಬೆಂಕಿ ಆರಿಸುವ ಟ್ಯಾಂಕ್‌, ಕಳೆ ಕಟ್‌ ಮಾಡುವ … Read more

ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

Ration-Card-General-Image-copy-

SHIMOGA, 21 AUGUST 2024 : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು (Ration Card) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆ.31ರ ಒಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಉಚಿತವಾಗಿ ಇ ಕೆವೈಸಿ ಮಾಡಿಸಬೇಕು. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ ⇒ ಕೃಷಿಕನ ವಾಟ್ಸಪ್‌ಗೆ … Read more

ಕೃಷಿಕನ ವಾಟ್ಸಪ್‌ಗೆ ಬಂತು ಮೆಸೇಜ್‌, ಅನುಮಾನದಿಂದ ಬ್ಯಾಂಕ್‌ಗೆ ಹೋದಾಗ ಕಾದಿತ್ತು ಶಾಕ್

SMS-Fraud-Shimoga-CEN-Police-Station.

SHIMOGA, 21 AUGUST 2024 : ಬ್ಯಾಂಕ್‌ ಒಂದರ ಹೆಸರಿನಲ್ಲಿ ವಾಟ್ಸಪ್‌ ಮಾಡಿ ರೈತರೊಬ್ಬರ ಫಿಕ್ಸೆಡ್‌ ಡೆಪಾಸಿಟ್‌ (Fixed Deposit) ಖಾತೆಯಿಂದ 2.99 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕೃಷಿಕರೊಬ್ಬರಿಗೆ ಆನ್‌ಲೈನ್‌ ಮೂಲಕ ವಂಚಿಸಲಾಗಿದೆ. ವಾಟ್ಸಪ್‌ಗೆ ಬಂತು APK ಫೈಲ್‌ ವಾಟ್ಸಪ್‌ನಲ್ಲಿ ಕೃಷಿಕನಿಗೆ ಆ್ಯಕ್ಸಿಸ್ ಬ್ಯಾಂಕ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಬೇಕು ತಿಳಿಸಿ ಒಂದು APK ಫೈಲ್‌ ಕಳುಹಿಸಲಾಗಿತ್ತು. ಅನುಮಾನಗೊಂಡ ಕೃಷಿಕ ತಮ್ಮ ಖಾತೆ ಇರುವ ಆ್ಯಕ್ಸಿಸ್ ಬ್ಯಾಂಕ್‌ ಶಾಖೆಗೆ ತೆರಳಿ ಸಿಬ್ಬಂದಿಯಲ್ಲಿ ವಿಚಾರಿಸಿದ್ದರು. … Read more

ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ಪತ್ನಿ ಬಳಿ 2 ರೂ. ಚಿಲ್ಲರೆ ಕೇಳಿದ ಪತಿ, ಮರು ಕ್ಷಣ ಕಾದಿತ್ತು ಆಘಾತ

KSRTC-Bus-General-Image-Shimoga-Bangalore

SHIMOGA, 21 AUGUST 2024 : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ (Vanity Bag) ನಗದು, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಮದಾರಿಪಾಳ್ಯದ ಮೊಹಮ್ಮದ್‌ ಮುಹೀಬುಲ್ಲಾ ಎಂಬುವವರ ಪತ್ನಿಯ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಟಿಕೆಟ್‌ಗಾಗಿ ಹಣ ತೆಗೆಯಲು ಹೋದಾಗ ಮೊಹಮ್ಮದ್‌ ಮುಹೀಬುಲ್ಲಾ ತನ್ನ ಪತ್ನಿ ಮತ್ತು ಮಕ್ಕಳ ಜೊತೆಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ದಾವಣಗೆರೆಗೆ ಹೊರಟಿದ್ದರು. ಶಿವಮೊಗ್ಗ ನಿಲ್ದಾಣದಿಂದ ಬಸ್‌ ಹತ್ತಿದ್ದು ಸ್ವಲ್ಪ ದೂರ ಹೋದ ಮೇಲೆ ಮುಹೀಬುಲ್ಲಾ ಟಿಕೆಟ್‌ … Read more

ದಿನ ಭವಿಷ್ಯ | 21 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA |  21 AUGUST 2024 ಮೇಷ : ಸಂಪಾದನೆ ಮಧ್ಯಮ. ಮಕ್ಕಳ ಬಗ್ಗೆ ಗಮನವಿರಲಿ. ಆರೋಗ್ಯದಲ್ಲಿ ಏರುಪೇರು. ಅನಗತ್ಯ ಧನವ್ಯಯ. ಸುಬ್ರಹ್ಮಣ್ಯನನ್ನ ಆರಾಧಿಸಿ. ಶುಭ ಸಂಖ್ಯೆ: 1-5-8-9 ವೃಷಭ : ಗುರುವಿನ ಬಲವಿಲ್ಲ. ಯತ್ನ ಕಾರ್ಯದಲ್ಲಿ ವಿಫಲ. ಪಂಚಮದ ಕೇತು ತೊಂದರೆ ಮಾಡಿಯಾನು. ತಾಳ್ಮೆ ಯಿಂದ ಇರಿ. ಗಣೇಶ ಸ್ತೋತ್ರ ಪಠಿಸಿ. ಶುಭ ಸಂಖ್ಯೆ : 2-7-10-11 ಮಿಥುನ : ನೀವು ನವಮದ ಶನಿಯಿಂದ ಭಾಗ್ಯೋದಯವನ್ನು ನಿರೀಕ್ಷಿಸಬೇಡಿ. ಸಂಬಂಧದಿಂದ ಮಾತಿನ ಗಾಯ. ಆಲಸ್ಯವನ್ನು ದೂರವಿಡಿ. … Read more