ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 4 ವಿಚಾರಗಳು ಇಲ್ಲಿವೆ

Padmashree-Keshavamurthy-No-More

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ. 2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು. (gamaka expert) ಗೊತ್ತಿರಲೇಬೇಕಾದ 4 ವಿಚಾರಗಳು ಹೆಚ್‌.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ … Read more

ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ ಈಶ್ವರಪ್ಪ, ಮಾಜಿ ಶಾಸಕ ಆಕ್ರೋಶ, ಇಲ್ಲಿದೆ 4 ಪ್ರಮುಖ ಆರೋಪ

KB-Prasanna-Kumar-Press-Meet-against-Eshwarappa

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಕ್ಷೇತ್ರದ ಜನರು ಈಶ್ವರಪ್ಪ ಅವರು ಮಂತ್ರಿಗಿರಿ ಅನುಭವಿಸುತ್ತಲೇ ಇರಲಿ ಎಂದು ಆಯ್ಕೆ ಮಾಡಿದ್ದಲ್ಲ. ಜನರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ, ಪರಿಹಾರ ಒದಗಿಸಬೇಕು. ಆದರೆ ಈಶ್ವರಪ್ಪ ಅವರು ಶಿವಮೊಗ್ಗದ ಜನರಿಗೆ ದ್ರೋಹ ಬಗೆದಿದ್ದಾರೆ. ಪಕ್ಷಕ್ಕೆ ಬ್ಲ್ಯಾಕ್ ಮೇಲ್ (black mail) ಮಾಡುತ್ತ, ಜನರಿಗೂ ಟೋಪಿ ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ

Choradi-Villagers-Protest-against-ZP-CEO

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು. ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ … Read more

ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?

MP-BY-Raghavendra-Met-Union-Health-Minister.

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಕ್ಷೇಮ ಕೇಂದ್ರವನ್ನು (wellness centre) ಶಿವಮೊಗ್ಗದಲ್ಲಿಯು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲೆಯಲ್ಲಿ ಕ್ಷೇಮ ಕೇಂದ್ರ (wellness centre) ಆರಂಭಿಸಿದರೆ ರಾಜ್ಯ ಸರ್ಕಾರದಿಂದ ಮೂಲ ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ … Read more