ಲೋಕಾಯುಕ್ತ ದಾಳಿ, ಲಂಚದ ಹಣಕ್ಕೆ ಬೆಂಕಿ ಹಚ್ಚಿದ ಜನಪ್ರತಿನಿಧಿ

Corruption-ACB-Raid-1.jpg

SHIVAMOGGA LIVE NEWS | 21 NOVEMBER 2022 SAGARA | ಚಿಕನ್ ಅಂಗಡಿ ಮಾಲೀಕನಿಂದ ಲಂಚ (bribe) ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ. (bribe) … Read more

ನೆಹರು ಸ್ಟೇಡಿಯಂಗೆ ಬರುವವರಿಗೆ ಎಚ್ಚರಿಕೆ, ಮೊದಲ ಹಂತದಲ್ಲಿ ಬ್ಯಾನರ್ ಮೂಲಕ ವಾರ್ನಿಂಗ್

Nehru-Stadium-Synthetic-Track-Issue.jpg

SHIVAMOGGA LIVE NEWS | 21 NOVEMBER 2022 SHIMOGA | ನಗರದ ನೆಹರು ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡುವವರು ಸಿಂಥಟಿಕ್ ಟ್ರ್ಯಾಕ್ (Synthetic Track) ಮೇಲೆ ಕಾಲಿಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಸಂಬಂಧ ಕ್ರೀಡಾಂಗಣದ ವಿವಿಧೆಡೆ ಬ್ಯಾನರ್ ಹಾಕಲಾಗಿದೆ. ಕಳೆದ ಮೂರು ದಿನದಿಂದ ನೆಹರು ಕ್ರೀಡಾಂಗಣದ ವಿವಿಧೆಡೆ ಬ್ಯಾನರ್ ಹಾಕಲಾಗಿದೆ. ಕ್ರೀಡಾ ಇಲಾಖೆ ವತಿಯಿಂದ ಬ್ಯಾನರ್ ಮುದ್ರಿಸಿ, ಸಾರ್ವಜನಿಕರ ಕಣ್ಣಿಗೆ ಬೀಳುವಂತೆ ಪ್ರಕಟಿಸಲಾಗಿದೆ. (Synthetic Track) ಬ್ಯಾನರ್ ನಲ್ಲಿ ಏನಿದೆ? ಶಿವಮೊಗ್ಗದ ವಾಕಿಂಗ್ ಬಂಧುಗಳೆ ಸಿಂಥಟಿಕ್ ಟ್ರ್ಯಾಕನ್ನು … Read more

ಮಂಗಳೂರು ಸ್ಪೋಟ, ತೀರ್ಥಹಳ್ಳಿಯ ಶಂಕಿತ ಶಾರಿಕ್ ಬಗ್ಗೆ ತಿಳಿಯಬೇಕಾದ 4 ವಿಚಾರಗಳಿವು

Mangaluru-Blast-Case-Shariq-with-cooker.

SHIVAMOGGA LIVE NEWS | 21 NOVEMBER 2022 THIRTHAHALLI | ಮಂಗಳೂರು ಸ್ಪೋಟ (Mangaluru Blast) ಪ್ರಕರಣದಲ್ಲಿ ತೀರ್ಥಹಳ್ಳಿಯ ಶಾರಿಕ್ ಎಂಬಾತನಿಗೆ ಶೇ.40ರಷ್ಟು ಸುಟ್ಟ ಗಾಯವಾಗಿದೆ. ಶಂಕಿತ ಶಾರಿಕ್ ಗಾಗಿ ಪೊಲೀಸರು, ರಾಷ್ಟ್ರೀಯ ತನಿಖಾ ಸಂಸ್ಥೆ, ಗುಪ್ತಚರ ಇಲಾಖೆ ಅಧಿಕಾರಿಗಳು ಶೋಧ ಮಾಡುತ್ತಿದ್ದರು.   (Mangaluru Blast) ಈತ ವಿಧ್ವಂಸಕರ ಜೊತೆ ಸೇರಿ ಕುಕೃತ್ಯ ನಡೆಸುವ ಸದ್ಯತೆ ಇತ್ತು. ಇದೆ ಕಾರಣಕ್ಕೆ ತೀರ್ಥಹಳ್ಳಿಯ ಶಾರಿಕ್ ಪೊಲೀಸರ ಪಾಲಿಗೆ ಮೋಸ್ಟ್ ವಾಂಟೆಡ್ ಆಗಿದ್ದ. ಯಾರಿವನು ಶಾರಿಕ್? ಇವನ … Read more

ಮಂಗಳೂರು ಸ್ಪೋಟ – ತೀರ್ಥಹಳ್ಳಿಯಲ್ಲಿ ಪರಿಶೀಲನೆ, ಹಲವರ ವಿಚಾರಣೆ

-Mangaluru-Blast-Case-Police-check-at-Thirthahalli

SHIVAMOGGA LIVE NEWS | 21 NOVEMBER 2022 THIRTHAHALLI | ಮಂಗಳೂರಿನ ಆಟೋದಲ್ಲಿ ಕುಕ್ಕರ್ (Mangaluru Blast) ಸ್ಪೋಟ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯ ವಿವಿಧೆಡೆ ಪೊಲೀಸರು ಪರಿಶೀಲನೆ ನಡೆಸಿದರು. ಹಲವರ ವಿಚಾರಣೆ ಮಾಡಿದರು. ತೀರ್ಥಹಳ್ಳಿ ಪೊಲೀಸರು ಇಂದು ಬೆಳಗ್ಗೆಯಿಂದ ವಿವಿಧೆಡೆ ಪರಿಶೀಲನೆ ನಡೆಸಿದರು. 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದರು. (Mangaluru Blast) ವಿವಿಧೆಡೆ ಪರಿಶೀಲನೆ ನಡೆಸಿದ ಪೊಲೀಸ್ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯಲ್ಲಿರುವ ಶಂಕಿತ ಶಾರೀಕ್, ಮಾಜ್ ಮನೆಗಳಲ್ಲಿ ಪೊಲೀಸರು … Read more

ಶಿವಮೊಗ್ಗ ನಗರದ 3 ಕ್ರೈಮ್ ನ್ಯೂಸ್ ಅಪ್ ಡೇಟ್ | SHIMOGA CRIME NEWS

FATAFAT-NEWS-GENERAL-IMAGE.jpg

SHIVAMOGGA LIVE NEWS | 21 NOVEMBER 2022 ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ‘ದೇವ್ರು’ ಅರೆಸ್ಟ್ | CRIME NEWS SHIMOGA : ಪೊಲೀಸ್ ಗಸ್ತು ವೇಳೆ ನ್ಯೂ ಮಂಡ್ಲಿ ಸರ್ಕಲ್ (NEW MANDLI) ಬಳಿ ಯುವಕನೊಬ್ಬ ಅಮಲಿನಲ್ಲಿ ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ. ಅತನ ವಿಚಾರಣೆ ವೇಳೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc Gann Hospital) ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ (Ganja) ಸೇವನೆ ಮಾಡಿರುವುದು ದೃಢವಾಗಿದೆ. ಈ … Read more

ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ವೈದ್ಯರು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

Mc-Gann-Hospital-Doctors-Protest-at-Night

SHIVAMOGGA LIVE NEWS | 21 NOVEMBER 2022 SHIMOGA | ಕರ್ತವ್ಯನಿರತ ಮಹಿಳಾ ವೈದ್ಯರೊಬ್ಬರ ಮೇಲೆ ಮೃತಪಟ್ಟ ರೋಗಿಯ ಸಂಬಂಧಿಗಳು ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿ ದಿಢೀರ್ ಪ್ರತಿಭಟನೆ (doctors protest) ನಡೆಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ? ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೆಗ್ಗಾನ್ … Read more