ಹಾಡಹಗಲೆ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ, ಕಲ್ಲಿನಿಂದ ಹೊಡೆದು ಸ್ನೇಹಿತೆಯ ರಕ್ಷಿಸಿದ ಬಾಲಕರು

crime name image

THIRTHAHALLI | ಹಾಡಹಗಲೆ ಶಾಲಾ ಬಾಲಕಿಯೊಬ್ಬಳ ಅಪಹರಣಕ್ಕೆ (KIDNAP ATTEMPT) ಯತ್ನಿಸಲಾಗಿದೆ. ಆದರೆ ಇಬ್ಬರು ವಿದ್ಯಾರ್ಥಿಗಳ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಹರಣ ವಿಫಲವಾಗಿದೆ. ತೀರ್ಥಹಳ್ಳಿ ಪಟ್ಟಣ ಸಮೀಪದ ಮೇಲಿನಕುರುವಳ್ಳಿಯ ಕಡಿದಾಳು ಮಂಜಪ್ಪ ಸರ್ಕಲ್ ಬಳಿ ಗುರುವಾರ ಘಟನೆ ಸಂಭವಿಸಿದೆ. ನೀಲಿ ಬಣ್ಣದ ಮಾರುತಿ ಓಮ್ನಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಬಾಲಕಿಯ ಅಪಹರಣಕ್ಕೆ ಪ್ರಯತ್ನಿಸಿದ್ದಾರೆ. (KIDNAP ATTEMPT) ಚಾಕೊಲೆಟ್ ಕೊಡುವ ನೆಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೆ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ … Read more

‘ಹಿಂದೂ ಧರ್ಮದ ಕ್ಷಮೆ ಕೇಳಿ ಚುನಾವಣೆಗೆ ನಿಲ್ಲಲಿ, ಇಲ್ಲವಾದಲ್ಲಿ ಎಲ್ಲೇ ಸ್ಪರ್ಧಿಸಿದರು ಅವರು ಸೋಲುತ್ತಾರೆ’

KS-Eshwarappa-Press-meet

SHIMOGA | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah Election) ಅವರು ಚುನಾವಣೆಗೆ ಸ್ಪರ್ಧೆ ಮಾಡುವ ಮೊದಲು ಹಿಂದೂ ಧರ್ಮದ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರು ಯಾವುದ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಸೋಲನುಭವಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ (Siddaramaiah Election) ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಹಲವು ಹಿಂದೂ ಯುವಕರ ಹತ್ಯೆಯಾಯಿತು. ಹಿಂದೂ ವಿರೋಧಿ ನೀತಿಯೆ ಅವರ ಸೋಲಿಗೆ ಕಾರಣವಾಗಲಿದೆ. ಅದ್ದರಿಂದ ವರುಣ ಸಹಿತ ರಾಜ್ಯದ ಯಾವುದೆ ಕ್ಷೇತ್ರದಲ್ಲಿ ಸ್ಪರ್ಧೆ … Read more

ಬೆಂಗಳೂರು – ಶಿವಮೊಗ್ಗ ರೈಲು, ಬಸ್ಸುಗಳು ಮೂರು ದಿನ ಫುಲ್, ಹೇಗಿದೆ ಪರಿಸ್ಥಿತಿ?

Train engine and boggies

SHIMOGA | ದೀಪಾವಳಿ ಹಬ್ಬ ಮತ್ತು ಸಾಲು ಸಾಲು ರಜೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ನಿವಾಸಿಗಳು ತಮ್ಮೂರಿಗೆ ಮರಳುತ್ತಿದ್ದಾರೆ. ರೈಲು, ಸರ್ಕಾರಿ ಮತ್ತು ಖಾಸಗಿ ಬಸ್ಸುಗಳಲ್ಲಿ ಟಿಕೆಟ್ (DEEPAVALI RUSH) ಸಿಗದ ಪರಿಸ್ಥಿತಿಯಾಗಿದೆ. (DEEPAVALI RUSH) ರೈಲಲ್ಲಿ ಸೀಟ್ ಸಿಗೋದು ಅನುಮಾನ ಹಬ್ಬದ ಹಿನ್ನೆಲೆ ಶಿವಮೊಗ್ಗಕ್ಕೆ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಹಾಗಾಗಿ ಶಿವಮೊಗ್ಗಕ್ಕೆ ಒಂದು ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಹಾಗಿದ್ದೂ ಎಲ್ಲಾ ರೈಲುಗಳಲ್ಲಿ ಸೀಟುಗಳು ಬುಕ್ ಆಗಿದ್ದು, ವೆಯ್ಟಿಂಗ್ ಲಿಸ್ಟ್ 100ಕ್ಕಿಂತಲೂ ಹೆಚ್ಚಾಗಿದೆ. ಬೆಂಗಳೂರು – … Read more

ಸಿಂಗಾಪುರ ದೇಶದಲ್ಲಿ ಮನೆ ಬಾಡಿಗೆಗೆ ಕೊಡಿಸುವುದಾಗಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷ ಲಕ್ಷ ವಂಚನೆ

Cyber-Crime-in-Shivamogga

SHIMOGA | ಸಿಂಗಾಪುರದಲ್ಲಿ (SINGAPORE) ಮನೆ ಬಾಡಿಗೆಗೆ ಕೊಡಿಸುವುದಾಗಿ ನಂಬಿಸಿ, ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಲಕ್ಷ ಲಕ್ಷ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಆನ್ ಲೈನ್ ವಂಚಕನ ಮಾತು ನಂಬಿ ಮೋಸ ಹೋಗಿದ್ದಾರೆ. SINGAPORE ದಲ್ಲೇಕೆ ಮನೆ ಬಾಡಿಗೆ? ತಮ್ಮ ಪತ್ನಿ ಸಿಂಗಾಪುರಕ್ಕೆ (SINGAPORE) ತೆರಳುತ್ತಿದ್ದರಿಂದ ಅಲ್ಲಿ ಮನೆ ಬಾಡಿಗೆಗೆ ಬೇಕಿತ್ತು ಎಂದು ಶಿವಮೊಗ್ಗದ ವ್ಯಕ್ತಿ ಆನ್ ಲೈನ್ ಮೂಲಕ ಹುಡುಕಿದ್ದಾರೆ. ಇಂಡಿಯನ್ಸ್ … Read more

ಉಪ ಚುನಾವಣೆ ಮತದಾನ, ಕುರುಮನೆಯಲ್ಲಿ ಜಾತ್ರೆ, ಸಂತೆ ನಿಷೇಧ

sagara graphics

SHIMOGA | ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮನೆ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅ.28ರಂದು ಉಪ ಚುನಾವಣೆ (BY POLL) ನಡೆಯಲಿದೆ. ಈ ಹಿನ್ನೆಲೆ ಮತದಾನದ ದಿನದಂದು ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ ಅ.28ರಂದು ಚುನಾವಣೆ ನಡೆಯಲಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ. … Read more

ಹೋಂಡಾ ಆಕ್ಟೀವಾದಲ್ಲಿ ಸೇರಿಕೊಂಡಿತ್ತು 5 ಅಡಿಯ ಹಾವು

Snake-Kiran-Catches-a-snaker-in-bike-1.

SHIMOGA | ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನದೊಳಗೆ ಸೇರಿದ್ದ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸೆರೆ ಹಿಡಿದಿದ್ದಾರೆ. (SNAKE IN BIKE) ಶಿವಮೊಗ್ಗದ ಗಾಡಿಕೊಪ್ಪದ ಪುರದಾಳು ರಸ್ತೆಯಲ್ಲಿ ಶಿವಶಂಕರ್ ಭಟ್ ಎಂಬುವವರ ಹೋಂಡಾ ಆಕ್ಟೀವಾದಲ್ಲಿ ಹಾವು ಸೇರಿಕೊಂಡಿತ್ತು. ಇದನ್ನು ಕಂಡು ಎಲ್ಲರು ಆತಂಕಕ್ಕೀಡಾಗಿದ್ದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, ಸಾವಿರ ಸಾವಿರ ಜನರಿಗೆ ಬಾಡೂಟ ಸ್ನೇಕ್ ಕಿರಣ್ ಅವರಿಗೆ ವಿಚಾರ ತಿಳಿಸಿದ್ದು, ಕೂಡಲೆ ಸ್ಥಳಕ್ಕೆ ಆಗಮಿಸಿ, ಹಾವನ್ನು … Read more

‘ತಕ್ಷಣ ಅವರನ್ನ ಗಲ್ಲಿಗೇರಿಸಬೇಕು, ಅಂತಹ ಕಾನೂನು ರೂಪಿಸುವಂತೆ ಪ್ರಧಾನಿಗೆ ಮನವಿ ಮಾಡ್ತೀನಿ’

-KS-Eshwarappa-Press-Meet

SHIMOGA | ರಾಮ ಮಂದಿರ (RAM MANDIR) ಸ್ಫೋಟಿಸಲು ನಿಷೇಧಿತ ಪಿಎಫ್ಐ ಸಂಘಟನೆ ಸಂಚು ರೂಪಿಸಿದ ವಿಚಾರ ಬಯಲಾಗಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಸ್ಪೋಟದ ಸಂಚು ರೂಪಿಸಿದವರನ್ನು ತಕ್ಷಣ ಗಲ್ಲಿಗೇರಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ (RAM MANDIR)  ನಿರ್ಮಾಣ ಮಾಡಲಾಗುತ್ತಿದೆ. ಇದು ಹಿಂದೂ ಸಮಾಜದ ಬಹು ವರ್ಷದ ಕನಸಾಗಿತ್ತು. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಆದರೆ ಇದನ್ನು ಸ್ಪೋಟಿಸಲು ರಾಷ್ಟ್ರದ್ರೋಹಿ … Read more

ಶಿವಮೊಗ್ಗದ 100 ಅಡಿ ರಸ್ತೆಯ ಫುಟ್ ಪಾತ್ ಕೆಳಗೆ ವಿಚಿತ್ರ ಶಬ್ದ, ಹೊಗೆ ಪ್ರತ್ಯಕ್ಷ, ಜನರಲ್ಲಿ ಆತಂಕ

Smoke-From-Smart-city-footpath

SHIMOGA | ಫುಟ್ ಪಾತ್ ಕೆಳಗೆ (FOOT PATH) ವಿಚಿತ್ರ ಶಬ್ದ ಕೇಳಿಸಿದ್ದು, ಹೊಗೆ ಬಂದಿದೆ. ಇದನ್ನು ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ನಗರದ 100 ಅಡಿ ರಸ್ತೆಯಲ್ಲಿ ನಿರ್ಮಲಾ ಆಸ್ಪತ್ರೆ ಸಮೀಪ ಘಟನೆ ಸಂಭವಿಸಿದೆ. ಸ್ಮಾರ್ಟ್ ಸಿಟಿ ಫುಟ್ ಪಾತ್ ಕಳೆಗೆ ಶಬ್ದ ಮತ್ತು ಹೊಗೆ ಬಂದಿದೆ. (FOOT PATH) ಹೊಗೆ ಕಂಡು ಸ್ಥಳೀಯರಲ್ಲಿ ಆತಂಕ ಸ್ಮಾರ್ಟ್ ಸಿಟಿ ಫುಟ್ ಪಾತ್ ಅಡಿಯಲ್ಲಿ ವಿಚಿತ್ರ ಶಬ್ದ ಕೇಳಿಸಿದೆ. ಕೆಲವೆ ಕ್ಷಣದಲ್ಲಿ ಸಣ್ಣ ಪ್ರಮಾಣದಲ್ಲಿ ಹೊಗೆ ಬರಲು ಶುರುವಾಗಿದೆ.  … Read more