ಹಾಡಹಗಲೆ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ, ಕಲ್ಲಿನಿಂದ ಹೊಡೆದು ಸ್ನೇಹಿತೆಯ ರಕ್ಷಿಸಿದ ಬಾಲಕರು
THIRTHAHALLI | ಹಾಡಹಗಲೆ ಶಾಲಾ ಬಾಲಕಿಯೊಬ್ಬಳ ಅಪಹರಣಕ್ಕೆ (KIDNAP ATTEMPT) ಯತ್ನಿಸಲಾಗಿದೆ. ಆದರೆ ಇಬ್ಬರು ವಿದ್ಯಾರ್ಥಿಗಳ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಹರಣ ವಿಫಲವಾಗಿದೆ. ತೀರ್ಥಹಳ್ಳಿ ಪಟ್ಟಣ ಸಮೀಪದ ಮೇಲಿನಕುರುವಳ್ಳಿಯ ಕಡಿದಾಳು ಮಂಜಪ್ಪ ಸರ್ಕಲ್ ಬಳಿ ಗುರುವಾರ ಘಟನೆ ಸಂಭವಿಸಿದೆ. ನೀಲಿ ಬಣ್ಣದ ಮಾರುತಿ ಓಮ್ನಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಬಾಲಕಿಯ ಅಪಹರಣಕ್ಕೆ ಪ್ರಯತ್ನಿಸಿದ್ದಾರೆ. (KIDNAP ATTEMPT) ಚಾಕೊಲೆಟ್ ಕೊಡುವ ನೆಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೆ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ … Read more