ಶಿವಮೊಗ್ಗ ಸಿಟಿ ಹಸಿರುಮಯ, ಎಎ ಸರ್ಕಲ್‌ ಜಗಮಗ

Shimoga-Ameer-Ahmed-circle-for-Eid-Procession

SHIMOGA NEWS, 21 SEPTEMBER 2024 : ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ (City) ಹಸಿರುಮಯವಾಗಿದೆ. ಎಲ್ಲೆಡೆ ಹಸಿರು ಧ್ವಜಗಳು ರಾರಾಜಿಸುತ್ತಿವೆ. ವಿವಿಧೆಡೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಸೆ.22ರಂದು ಶಿವಮೊಗ್ಗ ನಗರದಲ್ಲಿ ಈದ್‌ ಮೆರವಣಿಗೆ ಆಯೋಜಿಸಲಾಗಿದೆ. ಹಾಗಾಗಿ ಮುಸ್ಲಿಂ ಸಮುದಾಯದ ವತಿಯಿಂದ ನಗರದಾದ್ಯಂತ ಅಲಂಕಾರ ಮಾಡಲಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಅಮೀರ್‌ ಅಹಮದ್‌ ಸರ್ಕಲ್‌ ಹಸಿರುಮಯವಾಗಿದೆ. ಸರ್ಕಲ್‌ ಸುತ್ತಲು ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಮಧ್ಯದಲ್ಲಿ ಮೆಕ್ಕಾ ಮದೀನ ಮಾದರಿಯ ಅಲಂಕಾರ ಮಾಡಲಾಗಿದೆ. ಇನ್ನು, ಕೆ.ಆರ್‌.ಪುರಂ, … Read more

ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

Shimoga-Airport-Terminal-Building-Sogane

SHIMOGA NEWS, 21 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆ (Spice Jet) ಸೇವೆ ಆರಂಭಿಸಲು ನಿರ್ಧರಿಸಿದೆ. ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದಿಂದ ಎರಡು ಮಾರ್ಗಕ್ಕೆ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ. ಶಿವಮೊಗ್ಗಕ್ಕೆ ಸ್ಪೈಸ್‌ ಜೆಟ್‌ ಎಂಟ್ರಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್‌ ಜೆಟ್‌ ವಿಮಾನಗಳು ಹಾರಾಟ ನಡೆಸಲಿದೆ. ಅಕ್ಟೋಬರ್‌ 10ರಿಂದ ಎರಡು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲಿದೆ. ತನ್ನ ವೆಬ್‌ಸೈಟ್‌ನಲ್ಲಿ ಸ್ಪೈಸ್‌ ಜೆಟ್‌ ಟಿಕೆಟ್‌ ಬುಕಿಂಗ್‌ ಅರಂಭಿಸಿದೆ. ಎರಡು ಮಾರ್ಗದಲ್ಲಿ ವಿಮಾನಯಾನ … Read more

ಅಡಿಕೆ ಧಾರಣೆ | 21 ಸೆಪ್ಟೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 21 SEPTEMBER 2024 : ಚಿತ್ರದುರ್ಗ, ಚನ್ನಗಿರಿ, ಭದ್ರಾವತಿಯಲ್ಲಿ ಇವತ್ತಿನ ಅಡಿಕೆ ಧಾರಣೆ. ಚಿತ್ರದುರ್ಗ ಮಾರುಕಟ್ಟೆ ಅಪಿ 47619 48029 ಕೆಂಪುಗೋಟು 27809 28210 ಬೆಟ್ಟೆ 33349 33799 ರಾಶಿ 47139 47569 ಚನ್ನಗಿರಿ ಮಾರುಕಟ್ಟೆ ರಾಶಿ 40069 48949 ಭದ್ರಾವತಿ ಮಾರುಕಟ್ಟೆ ರಾಶಿ 45000 45000 ಇದನ್ನೂ ಓದಿ » ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?

ಹೊರನಾಡು ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ, ನಿಯಮ ಉಲ್ಲಂಘಿಸಿದರೆ ಸಿಗಲ್ಲ ದೇವಿಯ ದರ್ಶನ

Kannada-News-Update

JUST MAHITI : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ (dress code) ಜಾರಿ ಮಾಡಲಾಗಿದೆ. ಪುರುಷರು ಮತ್ತು ಮಹಿಳೆಯರು ದೇಗುಲಕ್ಕೆ ಬರುವಾಗ ಯಾವ ಬಟ್ಟೆ ಧರಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ. ಪುರುಷರು ಪ್ಯಾಂಟ್, ಪಂಚೆ, ಶಲ್ಯ, ಶರ್ಟ್​ ಧರಿಸುವುದು ಕಡ್ಡಾಯ. ಮಹಿಳೆಯರು ಸೀರೆ, ದಾವಣಿ ಹಾಗೂ ಚೂಡಿದಾರ್ ಧರಿಸಬೇಕು. ವಸ್ತ್ರ ಸಂಹಿತಯಂತೆ ಬಟ್ಟೆ ಧರಿಸಿ ಬರುವವರಿಗೆ ದೇವಿ ದರ್ಶನಕ್ಕೆ ಅವಕಾಶ ಇದೆ ಎಂದು ದೇವಸ್ಥಾನದ ಧರ್ಮದರ್ಶಿ ಡಾ. ಜಿ. ಭೀಮೇಶ್ವರ … Read more

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ, ಉಪನ್ಯಾಸಕನ ವಿರುದ್ಧ ಪ್ರತಿಭಟನೆ

Police-Jeep-at-Shimoga-General-Image

SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್‌ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ … Read more

ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?

Prayanikare-Gamanisi-Indian-Railway-News

RAILWAY NEWS : ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರಲಿದೆ. ಹಾಗಾಗಿ ವಿವಿಧ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗನ್ನು ಜೋಡಿಸಲು ನಿರ್ಧರಿಸಲಾಗಿದೆ. 34 ರೈಲುಗಳಿಗೆ ಅ.4 ರಿಂದ 15ರವೆಗೆ ಹೆಚ್ಚುವರಿ ಬೋಗಿ ಅಳವಡಿಸಲಾಗುತ್ತದೆ. ಯಾವೆಲ್ಲ ರೈಲುಗಳಿಗೆ ಹೆಚ್ಚುವರಿ ಬೋಗಿ? ಇದನ್ನೂ ಓದಿ » ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

VISL – ಎಂದಿನಂತೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ‌ ಕಾದಿತ್ತು ಶಾಕ್

110823 VISL Factory Bhadravathi

BHADRAVATHI NEWS, 21 SEPTEMBER 2024 : ವಿಐಎಸ್‌ಎಲ್‌ (VISL) ಕಾರ್ಖಾನೆಯ ಸೆಂಟ್ರಲ್‌ ಎಲೆಕ್ಟ್ರಿಕ್‌ ವರ್ಕ್‌ಶಾಪ್‌ನಲ್ಲಿದ್ದ ಸುಮಾರು 50 ಕೆ.ಜಿ. ತೂಕದ ತಾಮ್ರದ ತಂತಿ ಕಳ್ಳತನವಾಗಿದೆ. ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬೀಗ ತೆಗೆಯದೆ ಒಳಗಿದ್ದ ಟೂಲ್ಸ್‌ ಬಳಸಿ ಕಳವು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಕಾರ್ಮಿಕರು ಬೆಳಗ್ಗೆ 7 ಗಂಟೆಗೆ ಶಿಫ್ಟ್‌ಗೆ ಕೆಲಸಕ್ಕೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಹೇಗಾಯ್ತು ಕೃತ್ಯ? ದೂರಿನಲ್ಲಿ ಏನಿದೆ? ಸೆ.8ರಂದು ಮಧ್ಯಾಹ್ನ ಶಿಫ್ಟ್‌ ಮುಗಿಸಿದ್ದ ಕಾರ್ಮಿಕರು ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬಾಗಿಲು ಲಾಕ್‌ … Read more