MLA ಪುತ್ರನ ಹತ್ಯೆಗೆ ಸ್ಕೆಚ್‌, ಎಸ್‌ಪಿ ಮೊದಲ ರಿಯಾಕ್ಷನ್‌ – 3 ಫಟಾಫಟ್‌ ನ್ಯೂಸ್‌

crime name image

FATAFAT NEWS, 22 AUGUST 2024  | ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಇದನ್ನೂ ಓದಿ ⇒ ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ ಇದನ್ನೂ ಓದಿ ⇒ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್ ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್‌

ಅಡಿಕೆ ಧಾರಣೆ | 22 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE‌, 22 AUGUST 2024  | ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 39500 ವೋಲ್ಡ್ ವೆರೈಟಿ 30000 47500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 39500 ವೋಲ್ಡ್ ವೆರೈಟಿ 39500 47500 ಶಿವಮೊಗ್ಗ ಮಾರುಕಟ್ಟೆ ಗೊರಬಲು 19850 32900 ಬೆಟ್ಟೆ 44114 55200 ರಾಶಿ 31009 48799 ಸರಕು 51000 88996 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 23019 … Read more

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್‌

Crime-News-General-Image

CRIME NEWS, 22 AUGUST 2024 | ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಶಿಕ್ಷಕನನ್ನು (Teacher)  ಪೊಲೀಸರು ಬಂಧಿಸಿದ್ದಾರೆ. 45 ವರ್ಷದ ಆರೋಪಿ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. 21 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಈ ಕುರಿತು ಶಾಲೆಯ ಪ್ರಾಚಾರ್ಯರಿಗೆ ತಿಳಿಸಿದ್ದರು. ಈ ಸಂಬಂಧ ಪ್ರಾಚಾರ್ಯರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ … Read more

ತುಂಗಾ, ಭದ್ರ, ಲಿಂಗನಮಕ್ಕಿ ಡ್ಯಾಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

linganamakki-dam-back-water

DAM LEVEL, 22 AUGUST 2024 | ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಜಲಾಶಯಗಳ ಒಳ ಮತ್ತು ಹರಿವು ಇಳಿಕೆಯಾಗಿದೆ. ಇವತ್ತು ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ. ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

ಭದ್ರಾವತಿ ಶಾಸಕ ಸಂಗಮೇಶ್ವರ್‌ ಪುತ್ರನ ಹತ್ಯೆಗೆ ಸಂಚು, ದಾಖಲಾಯ್ತು ಕೇಸ್‌

Bhadravathi-MLA-Sangameshwara-Son-Basavesh-Basava-

BHADRAVATHI, 22 AUGUST 2024 | ಶಾಸಕ (MLA) ಬಿ.ಕೆ.ಸಂಗಮೇಶ್ವರ್‌ ಪುತ್ರ ಬಸವೇಶ್‌ ಹತ್ಯೆಗೆ ಸಂಚು ಹೂಡಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಿಂದಲೇ ಸ್ಕೆಚ್‌ ಆರೋಪ ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಎಂಬಾತ ಜೈಲಿನಿಂದ ಭದ್ರಾವತಿಯ ಮುಬಾರಕ್‌ ಎಂಬಾತನಿಗೆ ಕರೆ ಮಾಡಿ, ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸಣ್ಣನನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು … Read more

ತೀರ್ಥಹಳ್ಳಿ ಠಾಣೆ ಮುಂದೆ ರಾತ್ರಿ ಪತ್ರಕರ್ತರಿಂದ ದಿಢೀರ್‌ ಧರಣಿ, ಕಾರಣವೇನು?

journalists-protest-against-inspector-at-thirthahalli

THIRTHAHALLI, 22 AUGUST 2024 | ಪತ್ರಕರ್ತನ ಮೊಬೈಲ್‌ ಕಸಿದುಕೊಂಡು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿ ದೌರ್ಜನ್ಯ ಎಸಗಿದ ತೀರ್ಥಹಳ್ಳಿ ಇನ್ಸ್‌ಪೆಕ್ಟರ್‌ ಅಶ್ವತ್ಥಗೌಡ ಕ್ರಮ ಖಂಡಿಸಿ ಪತ್ರಕರ್ತರು (Journalists) ಪೊಲೀಸ್‌ ಠಾಣೆ ಮುಂಭಾಗ ಧರಣಿ ನಡೆಸಿದರು. ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಬುಧವಾರ ಸಂಜೆ ಭೇಟಿ ನೀಡದ್ದರು. ಈ ಸಂದರ್ಭ ಪತ್ರಕರ್ತ ವಿ.ನಿರಂಜನ ವರದಿಗಾರಿಕೆಗೆ ತೆರಳಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಠಾಣೆಯಿಂದ ನಿರ್ಗಮಿಸುವಾಗ ಟ್ರಾಫಿಕ್ ಜಾಮ್ ಆಗಿತ್ತು. ಕರ್ತವ್ಯದ ಸಲುವಾಗಿ … Read more

‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ

Former-Minister-Haratalu-Halappa-BJP

SAGARA, 22 AUGUST 2024 | ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆಯೇ ಆವೈಜ್ಞಾನಿಕ (Unscientific). ಇದರ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳಿಗೆ ಪಕ್ಷಾತೀತ ಬೆಂಬಲ ನೀಡುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮುಖ ವಿಷಯ ಪ್ರಸ್ತಾಪಿಸಿದರು. ಹಾಲಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ ಸುದ್ದಿಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್‌ ಪ್ರಸಾದ್‌, ಸತೀಶ್.ಕೆ … Read more

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

GOOD-MORNING-SHIVAMOGGA-NEWS-UPDATE

GOOD MORNING NEWS, 22 AUGUST 2024 ಇದನ್ನೂ ಓದಿ ⇒ ದಿನ ಭವಿಷ್ಯ | 22 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಶುಭ ಸಂಖ್ಯೆ ಎಷ್ಟು? ಇದನ್ನೂ ಓದಿ ⇒ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

Tunga-Nagara-Police-Station-Shimoga

SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್‌ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್‌ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ. ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್‌ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್‌ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ … Read more

ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

Mc-Gann-Hospital-Shimoga

SHIMOGA, 22 AUGUST 2024 | ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಎಟಿಎಂ ಕಾರ್ಡ್‌ ಕಳ್ಳತನ ಮಾಡಿ, ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು ಬಿಲವಾನಿಯ ಗೌರಮ್ಮ ಎಂಬುವವರ ಎಟಿಎಂ ಕಳ್ಳತನ ಮಾಡಿ 50 ಸಾವಿರ ರೂ. ಹಣ ಡ್ರಾ ಮಾಡಿಕೊಳ್ಳಲಾಗಿದೆ. ಮೊಬೈಲ್‌ಗೆ ಬಂತು ಮೆಸೇಜ್‌ ಅನಾರೋಗ್ಯದ ಹಿನ್ನೆಲೆ ಗೌರಮ್ಮ ತಮ್ಮ ಪತಿಯೊಂದಿಗೆ ಜುಲೈ 25ರಂದು ಮೆಗ್ಗಾನ್‌ ಆಸ್ಪತ್ರೆ ಚಿಕಿತ್ಸೆಗೆ ಬಂದಿದ್ದರು. ಬೆಳಗ್ಗೆ 11 … Read more