‘ಶಿವಮೊಗ್ಗ ನಗರದಲ್ಲಿ ಆಗಿರುವ ನಷ್ಟಕ್ಕೆ ಸಚಿವ ಈಶ್ವರಪ್ಪ ಹೊಣೆ’

KB-Prasanna-Kumar-about-Shimoga-Clash

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಹರ್ಷ ಹತ್ಯೆ ಪ್ರಕರಣ ಮತ್ತು ಆ ಬಳಿಕ ನಡೆದ ಅಹಿತಕರ ಘಟನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಣೆ ಹೊರಬೇಕು. ನಗರದಲ್ಲಿ ಆಗಿರುವ ನಷ್ಟವನ್ನು ಅವರೆ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನಕುಮಾರ್ ಅವರು, ಜಿಲ್ಲೆಯ ಶಾಂತಿ ಸುವ್ಯವಸ್ಥೆ ಜೊತೆ ಸಚಿವ ಈಶ್ವರಪ್ಪ ಅವರು ಆಟವಾಡುತ್ತಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದಲೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ಅವರ ನಡೆ ಖಂಡನೀಯ. ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದವರು … Read more

ಹರ್ಷ ಕುಟುಂಬಕ್ಕೆ ಒಂದು ಲಕ್ಷದ ಚೆಕ್ ವಿತರಣೆ

CM-political-secretary-jeevaraj-visit-shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮುಖ್ಯಂಮತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷ ಕೊಲೆ ಹಿಂದೂ ಸಮಾಜಕ್ಕೆ ಆಘಾತ ತಂದಿದೆ. ಈ ಬೆಳವಣಿಗೆ ಯಾಕೆ ನಡೆಯುತ್ತಿವೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ನೋಡಬೇಕಿದೆ ಎಂದರು. ಒಂದು ಲಕ್ಷದ ಚೆಕ್ ವಿತರಣೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರು ಹರ್ಷ ಕುಟುಂಬಕ್ಕೆ … Read more

ಹರ್ಷ ಕುಟುಂಬದ ಜೊತೆ ಡಾ.ಸಂತೋಷ್ ಭಾರತಿ ಸ್ವಾಮೀಜಿ ಚರ್ಚೆ

Santosh-guruji-visit-harsha-home.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಹರ್ಷನನ್ನು ಕಳೆದುಕೊಂಡಿರುವುದು ಓರ್ವ ಯೋಧನನ್ನು ಕಳೆದುಕೊಂಡ ಹಾಗೆ ಆಗಿದೆ ಎಂದು ಡಾ.ಸಂತೋಷ್ ಭಾರತೀ ಶ್ರೀಪಾದ ಸ್ವಾಮೀಜಿ ಹೇಳಿದರು. ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಾರರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಹರ್ಷ ನನ್ನ ಆತ್ಮೀಯ ಶಿಷ್ಯ, ಇಲ್ಲಿ ಸಂಘಟನೆ ಮಾಡುತ್ತಿದ್ದ. ಹರ್ಷನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ | ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ

Chakravarthi sulibele visit harsha house

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದ್ದು,ಸರ್ಕಾರ ಮತ್ತು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು. ಸೀಗೆಹಟ್ಟಿಯಲ್ಲಿ ಮಂಗಳವಾರ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ ಎಂದೂ ಶಾಂತವಾಗಿಲ್ಲ. ಇದರ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಹಿತ ಕಿತ್ತುಹಾಕಬೇಕಿದೆ. ಹಿಂದೂಗಳ ರಕ್ಷಣೆ ನೀವು ಮಾಡುತ್ತಿರೋ, ಇಲ್ಲಾ ನಾವೇ … Read more

BREAKING NEWS | ಹರ್ಷ ಹತ್ಯೆ ಕೇಸ್, ಬಂಧಿತರ ಸಂಖ್ಯೆ ಆರಕ್ಕೆ, ಮತ್ತಷ್ಟು ಮಂದಿ ಅರೆಸ್ಟ್ ಸಾಧ್ಯತೆ

IPS office Lakshmi Prasad

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಈವರೆಗೂ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಇಬ್ಬರು ಆರೋಪಿಗಳನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಉಳಿದ ನಾಲ್ವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ ಪ್ರಕರಣದ ಪ್ರಮುಖ ಆರೋಪಿಗಳಾದ ಖಾಸಿಫ್ (30), ಸಯ್ಯದ್ ನದೀಂ ಎಂಬುವವರನ್ನು … Read more

BREAKING NEWS | ಶಿವಮೊಗ್ಗದಲ್ಲಿ ಕರ್ಫೂ ವಿಸ್ತರಣೆ, ಶಾಲೆ, ಕಾಲೇಜಿಗೆ ರಜೆ

Shimoga Dc Dr.selvamani

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ  ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ. ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ … Read more

ಶಿವಮೊಗ್ಗದಲ್ಲಿ ಸಿಟಿ ಬಸ್ ಸಂಚಾರ ಸ್ಥಗಿತ, ಹೇಗಿದೆ ಸರ್ಕಾರಿ ಸಾರಿಗೆ ವ್ಯವಸ್ಥೆ?

KSRTC bus at MRS Circle

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಜಾರಿ ಆಗಿರುವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಸಿಟಿ ಬಸ್ಸುಗಳು ರಸ್ತೆಗೆ ಇಳಿಯದೆ ತುರ್ತು ಕೆಲಸಗಳಿಗೆ ಓಡಾಡುವರು ಸಂಕಷ್ಟಕ್ಕೀಡಾದರು. ಶಿವಮೊಗ್ಗದ ಸಿಟಿ ಬಸ್ಸುಗಳು ಇವತ್ತು ಸಂಚಾರ ನಡೆಸಲಿಲ್ಲ. ಯಾವುದೆ ಬಸ್ಸುಗಳ ಸಂಚಾರ ನಡೆಸದೆ ಜನರು ಸಮಸ್ಯೆ ಅನುಭವಿಸಿದರು. ಅಗತ್ಯ ಮತ್ತು ತುರ್ತು ಕೆಲಸಕ್ಕೆ ತೆರಳುವವರು ಬಸ್ಸುಗಳಲ್ಲಿದೆ ಪರದಾಡಿದರು. ಶಿವಮೊಗ್ಗ – ಭದ್ರಾವತಿ ಬಸ್ ಸಂಚಾರ ಸರ್ಕಾರಿ ಬಸ್ಸುಗಳು ನಿರಂತರವಾಗಿ ಸಂಚರಿಸಿದವು. ಆದರೆ … Read more

ಇವತ್ತು ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧ, ಅಂಗಡಿಗಳು ಬಂದ್

Shimoga City barricade at BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಹಿನ್ನೆಲೆ ಇವತ್ತು ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ವ್ಯಾಪಾರ, ವಹಿವಾಟು ಇಲ್ಲದೆ ನಗರ ಬಣಗುಡುತ್ತಿದೆ. ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ವ್ಯಾಪಾರ, ವಹಿವಾಟು ಬಂದ್ ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಗಾಂಧಿ ಬಜಾರ್, ನೆಹರೂ ರಸ್ತೆ, … Read more

ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ

Burnt Auto in Shimoga Tunga Nagara Station

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಜಾರಿಯಾದರೂ ಶಿವಮೊಗ್ಗದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ನಿಂತಿಲ್ಲ. ಮೂರು ಆಟೋ ರಿಕ್ಷಾ ಮತ್ತು ಎರಡು ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಇವತ್ತು ಬೆಳಗಿನ ಜಾವ ಟಿಪ್ಪುನಗರ ಮತ್ತು ಕೊರಮ ಕೇರಿಯಲ್ಲಿ ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ … Read more

ಬಸವನಗುಡಿಯ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದವನು ಅರೆಸ್ಟ್

Arrest News Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ತಾಯಿ ತಿಥಿ ಕಾರ್ಯಕ್ಕೆ ಗೋಕರ್ಣಕ್ಕೆ ತೆರಳಿದ್ದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದ ಬಸವನಗುಡಿ ನಿವಾಸಿ ಅನಿಲ್ (23) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 9.50 ಲಕ್ಷ ರೂ. ಮೌಲ್ಯದ 316 ಗ್ರಾಂ ಚಿನ್ನಾಭರಣ, 16 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಫೆ.15ರಂದು ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಜಯನಗರ … Read more