ಶಿವಮೊಗ್ಗದಲ್ಲಿ ಅದ್ಧೂರಿ ಈದ್‌ ಮೆರವಣಿಗೆ, ಹೇಗಿತ್ತು? ಏನೇನಿತ್ತು?

Eid-Milad-procession-in-Shimoga-city

SHIMOGA NEWS, 22 SEPTEMBER 2024 : ಈದ್‌ ಮಿಲಾದ್‌ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಮೆರವಣಿಗೆ (Procession) ನಡೆಯಿತು. ಶಿವಮೊಗ್ಗ ಸೇರಿದಂತೆ ವಿವಿಧೆಡೆಯ ಮುಸ್ಲಿಮರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಗಾಂಧಿ ಬಜಾರ್‌ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ನಗರದ ವಿವಿಧೆಡೆ ಸಾಗಿತು. ಮುಸ್ಲಿಂ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಗೀತೆಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆನೆ, ಕುದುರೆ ಏರಿ ಬಂದರು ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ವಿವಿಧ ಡಿಜೆ ಹಾಡುಗಳಿಗೆ ಡಾನ್ಸ್‌ ಮಾಡಿ ಸಂಭ್ರಮಿಸಿದರು. ಕೆಲವರು ವಿವಿಧ ಧಾರ್ಮಿಕ ಗೀತೆಗಳನ್ನು … Read more

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ವಿಮಾನ, ಟೈಮಿಂಗ್‌ ಏನು? ಟಿಕೆಟ್‌ ಬುಕಿಂಗ್‌ ಹೇಗೆ?

SPICE-JET-FLIGHT-GENERAL-IMAGE.

SHIMOGA NEWS, 22 SEPTEMBER 2024 : ಸ್ಪೈಸ್‌ ಜೆಟ್‌ (SPICE JET) ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ ಮತ್ತು ಶಿವಮೊಗ್ಗ – ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ. ಈಗಾಗಲೆ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಟೈಮಿಂಗ್‌ ಏನು? » ಚೆನ್ನೈನಿಂದ ಬೆಳಗ್ಗೆ 10.40ಕ್ಕೆ ಹೊರಟು ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದ ತಲುಪಲಿದೆ. » ಶಿವಮೊಗ್ಗದಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 2.05ಕ್ಕೆ ಹೈದರಾಬಾದ್‌ … Read more

ಶಿವಮೊಗ್ಗದ ಕ್ರಾಂತಿದೀಪ ಪತ್ರಿಕೆ ಸಂಪಾದಕರಿಗೆ ಪ್ರತಿಷ್ಠಿತ ಪ್ರಶಸ್ತಿ

Krantideepa-newspaper-editor-N-Manjunatha

SHIMOGA NEWS, 22 SEPTEMBER 2024 : ಪತ್ರಕರ್ತರಿಗೆ ನೀಡುವ ‘ಟಿ.ಎಸ್. ರಾಮಚಂದ್ರರಾವ್‌’ (ಟಿಯೆಸ್ಸಾರ್) ಪ್ರಶಸ್ತಿ (Award) ಹಾಗೂ ‘ಮೊಹರೆ ಹಣಮಂತರಾಯ’ ಪ್ರಶಸ್ತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿದೆ. 2019ರಿಂದ 2023ನೇ ಸಾಲಿನ ಐದು ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ಪ್ರಕಟಿಸಲಾಗಿದೆ. ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ? ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಎರಡೂ ಪ್ರಶಸ್ತಿಗಳು ತಲಾ 2 ಲಕ್ಷ ರೂ. ನಗದು ಪುರಸ್ಕಾರ ಒಳಗೊಂಡಿವೆ.  ಇದನ್ನೂ ಓದಿ » ಶಿವಮೊಗ್ಗಕ್ಕೆ … Read more

ಕೈದಿ ಭೇಟಿಗೆ ಜೈಲಿಗೆ ಬಂದವರೇ ಅರೆಸ್ಟ್‌, ಕಾರಣವೇನು?

Shimoga-Central-Jail-Building

SHIMOGA NEWS, 22 SEPTEMBER 2024 : ಕೈದಿ ಭೇಟಿಗೆ ಜೈಲಿಗೆ (Jail) ಬಂದಿದ್ದ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ವಸ್ತುವನ್ನು ಕಾರಿಡಾರ್‌ನಲ್ಲಿ ಎಸೆದಿದ್ದಾರೆ. ಇದನ್ನು ಗಮನಿಸಿದ ಜೈಲು ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಸೋಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿ ಶೋಯಬ್‌ ಅಲಿಯಾಸ್‌ ಚೂಡಿ ಎಂಬಾತನ ಭೇಟಿಗೆ ಸೈಯದ್‌ ಸಾದತ್‌ ಮತ್ತು ತಾಹೀರ್‌ ಖಾನ್‌ ಎಂಬುವವರು ಬಂದಿದ್ದರು. ಹಳದಿ ಟೇಪ್‌ ಸುತ್ತಿದ್ದ ವಸ್ತು ಪತ್ತೆ ಸಂದರ್ಶಕರ ಕೊಠಡಿ ಪಕ್ಕದ ಕಾರಿಡಾರ್‌ನಲ್ಲಿ ಅನುಮಾನಾಸ್ಪದ ವಸ್ತು ಸಿಕ್ಕಿತ್ತು. ಹಳದಿ ಬಣ್ಣದ … Read more

ಕೇಂದ್ರ ಸರ್ಕಾರದಿಂದಲೇ ಬೀದಿ ಬೀದಿಯಲ್ಲಿ ಈರುಳ್ಳಿ ಮಾರಾಟ, ಯಾಕೆ?

Kannada-News-Update

JUST MAHITI, 22 SEPTEMBER 2024 : ಕಾಳಸಂತೆಯಲ್ಲಿ ಈರುಳ್ಳಿ (Onion) ಅಕ್ರಮ ದಾಸ್ತಾನು ಮತ್ತು ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಅದಕ್ಕಾಗಿ ಮೊಬೈಲ್‌ ವ್ಯಾನ್‌ಗೆ ಚಾಲನೆ ನೀಡುತ್ತಿದೆ. ಸೋಮವಾರದಿಂದ ಈರುಳ್ಳಿ ಮಾರಾಟ ಗಾಡಿಗಳು ರಸ್ತೆಗಿಳಿಯಲಿವೆ. ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧೀನದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಲಿಮಿಟೆಡ್ (ಎನ್‌ಸಿಸಿಎಫ್) ಮೂಲಕ ಈ ವ್ಯಾನುಗಳು ಸಂಚರಿಸಲಿವೆ. ಬೆಂಬಲ ಬೆಲೆಯಲ್ಲಿ ಅಂದರೆ ಈರುಳ್ಳಿ ಕೆಜಿಗೆ 35 … Read more

ದಿಢೀರ್‌ ಕುಸಿದ ಮನೆ, ಅವಶೇಷದಡಿ ಸಿಲುಕಿ ಗಾಯಗೊಂಡ ವೃದ್ಧ

house-falls-at-arahatolalu

HOLEHONNURU NEWS, 22 SEPTEMBER 2024 : ಮನೆ (House) ಕುಸಿದು ವೃದ್ಧ ಗಂಭೀರ ಗಾಯಗೊಂಡಿದ್ದಾರೆ. ಅರಹತೊಳಲು ವಡ್ಡರಹಟ್ಟಿಯಲ್ಲಿ ಘಟನೆ ಸಂಭವಿಸಿದೆ. ವೃದ್ಧ ಮಂಜಪ್ಪ ಗಾಯಗೊಂಡಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜಪ್ಪ ಅವರ ಪತ್ನಿ, ಮಕ್ಕಳು ಕೂಲಿ ಕೆಲಸಕ್ಕೆ ತೆರಳಿದ್ದರು. ಹಂಚಿನ ಮನೆಯಲ್ಲಿ  ಮಂಜಪ್ಪ ಮಲಗಿದ್ದಾಗ ದಿಢೀರ್‌ ಮನೆ ಕುಸಿದಿದೆ. ಕೂಡಲೆ ಸ್ಥಳಿಯರು ಅವಶೇಷಗಳ ಅಡಿ ಸಿಲುಕಿದ್ದ ಮಂಜಪ್ಪನನ್ನು ರಕ್ಷಣೆ ಮಾಡಿ ಆಂಬುಲೆನ್ಸ್‌ನಲ್ಲಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದರು. ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್‌, … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್‌, ನಡೆಯಲಿದೆ ಮಹತ್ವದ ಸಭೆ

Shimoga-Railway-Station-Board

SHIMOGA NEWS, 22 SEPTEMBER 2024 : ಜಿಲ್ಲೆಯ ರೈಲ್ವೆ ಯೋಜನೆಗಳ ಪರಿಶೀಲನೆ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ (Minister) ವಿ.ಸೋಮಣ್ಣ ಶಿವಮೊಗ್ಗ ಭೇಟಿ ನಿಗದಿಯಾಗಿದೆ. ಸೆ.26ರಂದು ಸಚಿವ ಸೋಮಣ್ಣ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸೆ.26ರಂದು ಹುಬ್ಬಳ್ಳಿಯಿಂದ ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್‌ ಡಿಪೋ ಕಾಮಗಾರಿ ಪರಿಶೀಲನೆ … Read more

ನಡುರಾತ್ರಿ ಮನೆಗೆ ಬಂದ ಕುಟುಂಬ, ಕೊಠಡಿಯಲ್ಲಿ ಅಡ್ಡಡ್ಡ ಬಿದ್ದಿತ್ತು ಬೀರು

crime name image

SORABA NEWS, 22 SEPTEMBER 2024 : ಕುಟುಂಬದವರೆಲ್ಲ ಈದ್‌ ಮಿಲಾದ್‌ ಮೆರವಣಿಗೆ ನೋಡಲು ತೆರಳಿದ್ದಾಗ ಮನೆಯ ಬಾಗಿಲಿನ ಚಿಲಕ ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ (ROOM) ಬೀರುವನ್ನು ಅಡ್ಡಲಾಗಿ ಬೀಳಿಸಿ, ಬಾಗಿಲನ್ನು ಮೀಟಿ ತೆಗೆದು ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ತಲಗಡ್ಡೆ ಗ್ರಾಮದ ಮೊಹಮದ್‌ ಸಾದಿಕ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು, ಚಿನ್ನದ ಸರ, ಉಂಗುರುಗಳು ಸೇರಿ 75 ಸಾವಿರ ರೂ. ಮೌಲ್ಯದ … Read more