ಅಡಕೆ ಧಾರಣೆ | 22 ಆಗಸ್ಟ್ 2022 | ಎಲ್ಲೆಲ್ಲಿ ಎಷ್ಟಿದೆ ಧಾರಣೆ?

Areca Price in Shimoga APMC

ಶಿವಮೊಗ್ಗ ಸೇರದಂತೆ ಪ್ರಮುಖ ಮಾರುಕಟ್ಟೆಯಲ್ಲಿ (ADIKE RATE) ಆಗಸ್ಟ್ 22ರ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 39299 ಬೆಟ್ಟೆ 53999 55639 ರಾಶಿ 47869 53121 ಸರಕು 63159 76999 ಸಾಗರ ಮಾರುಕಟ್ಟೆ ಕೆಂಪುಗೋಟು 30899 42469 ಕೋಕ 20699 38500 ಚಾಲಿ 37099 41133 ಬಿಳೆ ಗೋಟು 19811 33700 ರಾಶಿ 37989 53099 ಸಿಪ್ಪೆಗೋಟು 13786 23889 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 32889 35119 ಕೋಕ 27699 35299 ಚಾಲಿ 38319 … Read more

BREAKING NEWS | ಶಿವಮೊಗ್ಗದ ಮೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಮಾತ್ರ ಸೆಕ್ಷನ್ 144 ವಿಸ್ತರಣೆ

Shimoga-144-section

ಶಿವಮೊಗ್ಗ| ತಾಲೂಕಿನಾದ್ಯಂತ ವಿಧಿಸಲಾಗಿದ್ದ ನಿಷೆಧಾಜ್ಞೆಯನ್ನು (144 section) ನಗರದ ಮೂರು ಪೊಲೀಸ್ ಠಾಣೆಗಳಿಗೆ ಸೀಮಿತಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಆದೇಶಿಸಿದ್ದಾರೆ. ನಗರದ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೆಧಾಜ್ಞೆ (144 section) ಜಾರಿಯಲ್ಲಿ ಇರಲಿದೆ. ಆಗಸ್ಟ್ 26ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದು, ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮ ನಡೆಸುವುದು ನಿಷೇಧಿಸಲಾಗಿದೆ. ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಶೇಖರಿಸಿರುವುದು … Read more

ಗೋಪಿ ಸರ್ಕಲ್’ನಲ್ಲಿ ಪಾಲಿಕೆ ಹೆಸರಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಪಾಲಿಕೆಗೇ ಗೊತ್ತಿಲ್ಲ, ತನಿಖೆ ಶುರು

Shimoga-Flex-Controversy-Gopi-Circle

ಶಿವಮೊಗ್ಗ| ಒಂದೆಡೆ ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗ ನಗರದಲ್ಲಿ (SHIMOGA CITY) ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ  (144 SECTION) ಜಾರಿಗೊಳಿಸಲಾಗಿದೆ. ಈ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವೇಳೆ ಮಹಾನಗರ ಪಾಲಿಕೆಗೇ ಗೊತ್ತಿಲ್ಲದೆ ಪಾಲಿಕೆ ಹೆಸರಿನಲ್ಲಿ ಫ್ಲೆಕ್ಸ್  (FLEX CONTROVERSY) ಕಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆ ಹೆಸರಿನಲ್ಲಿ ಶಿವಮೊಗ್ಗ ನಗರದ ಗೋಪಿ ಸರ್ಕಲ್ ನಲ್ಲಿ ಬೃಹತ್ ಫ್ಲೆಕ್ಸ್ ಅಳವಡಿಸಲಾಗಿತ್ತು. ಆದರೆ ಈ ಫ್ಲೆಕ್ಸ್ ಅಳವಡಿಸಿದ್ದು ಯಾರು ಅನ್ನವುದು ಪಾಲಿಕೆಗೆ ಗೊತ್ತಿಲ್ಲ. ಹಾಗಾಗಿ ಪರಿಶೀಲನೆ ಕಾರ್ಯ … Read more

BREAKING NEWS | ಕ್ರೀಡಾಕೂಟದಲ್ಲಿ ಜಗಳ, ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ, ಅಂಗಡಿಗಳು ಬಂದ್

Shiralakoppa-Clash-over-sports-shops-closed.

ಶಿಕಾರಿಪುರ | ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ (SHIRALAKOPPA) ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ (SHOPS CLOSED) ಮಾಡಿಸಲಾಗಿದೆ. ಶಿರಾಳಕೊಪ್ಪದ ಇಂದಿರಾ ಗಾಂಧಿ (INDIRA GANDHI STADIUM) ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯುವಕನ ಮೇಲೆ … Read more

ಸರ್ಕಾರಕ್ಕೆ ಇವತ್ತು ರಾತ್ರಿ 12 ಗಂಟೆವರೆಗೂ ಗಡುವು ನೀಡಿದ ಸ್ವಾಮೀಜಿ

Sri-Jayamruthyunjaya-Swamiji-Pressmeet-in-Shimoga

ಶಿವಮೊಗ್ಗ | ಪಂಚಮಸಾಲಿ (PANCHAMASALI) ಲಿಂಗಾಯತರಿಗೆ (LINGAYATH) ಸರ್ಕಾರ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸಬೇಕು. ಇವತ್ತು ಮಧ್ಯರಾತ್ರಿವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವ ಜಯಮೃತ್ಯುಂಜಯ (BASAVA JAYAMRUTYUNJAYA SWAMIJI) ಸ್ವಾಮೀಜಿ ಅವರು, ಪಂಚಮಸಾಲಿ ಲಿಂಗಾಯಿತರಿಗೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಯಡಿಯೂರಪ್ಪ (YEDYURAPPA) ಅವರು ಭರವಸೆ ನೀಡಿದ್ದರು. ಆದರೆ ಅಷ್ಟರಲ್ಲಿ ಅವರು ಅಧಿಕಾರ ಕಳದುಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ಶಿವಮೊಗ್ಗದಲ್ಲಿ ಆ್ಯಂಟಿಕ್ ಚಿನ್ನದ ಉತ್ಸವ, ಮಹಿಳೆಯರ ಗಮನ ಸೆಳೆಯುತ್ತಿವೆ ವೆರೈಟಿ ಆಭರಣ

Mythri-Jewels-Exhibition

ಶಿವಮೊಗ್ಗ | ಎಲ್ಲಾ ಸಂಸ್ಕೃತಿಯ ಆಭರಣಗಳು ಒಂದೇ ವೇದಿಕೆಯಲ್ಲಿ ಪ್ರದರ್ಶನ ಮಾಡಲಾಗುತ್ತಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ ಎಂದು ಅರ್ಬನ್ ಇಂಡಿಯಾ ಸಂಸ್ಥೆ ಸಂಸ್ಥಾಪಕಿ ನಿರಂಜನಿ ಹೇಳಿದರು. ನಗರದ ಎಲ್.ಎಲ್.ಆರ್. ರಸ್ತೆಯಲ್ಲಿರುವ ಮೈತ್ರಿ ಮೈ ಜುವೆಲ್ಸ್ ಚಿನ್ನದ ಮಳಿಗೆಯಲ್ಲಿ ಆಯೋಜಿಸಲಾಗಿರುವ ಆ್ಯಂಟಿಕ್ ಚಿನ್ನದ (ANTIQUE JEWELS) ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರಿಗಾಗಿ ಆ್ಯಂಟಿಕ್ ಚಿನ್ನದ ಉತ್ಸವ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಮದುವೆ, ಹಬ್ಬ, ಶುಭ ಕಾರ್ಯಗಳಿಗೆ ಮೆರಗು ನೀಡಲು, ಮೈತ್ರಿ ಮೈ ಜುವೆಲ್ಸ್ ಆಭರಣ ಮಳಿಗೆಯಲ್ಲಿ … Read more

ತೀವ್ರ ಕುತೂಹಲ ಕೆರಳಿಸಿದ್ದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಚುನಾವಣೆ ಫಲಿತಾಂಶ ಪ್ರಕಟ

HIVAMOGGA-NEWS- map

ಶಿವಮೊಗ್ಗ | ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ (VEERASHAIVA) ಸಮಾಜ ಸೇವಾ ಸಂಘದ ಚುನಾವಣೆ (ELECTION) ಫಲಿತಾಂಶ ಪ್ರಕಟವಾಗಿದೆ. ಹತ್ತು ವರ್ಷಗಳ ನಂತರ ಸಂಘದ ನಿರ್ದೇಶಕರ (DIRECTOR) ಸ್ಥಾನಕ್ಕೆ ಚುನಾವಣೆ ನಡೆದಿದ್ದು, 3800 ಮಂದಿ ಹಕ್ಕು ಚಲಾಯಿಸಿದ್ದರು. 15 ನಿರ್ದೇಶಕರ ಸ್ಥಾನಕ್ಕೆ 50 ಮಂದಿ ಸ್ಪರ್ಧೆ ಮಾಡಿದ್ದರು. ಘಟಾನುಘಟಿಗಳು ಅಖಾಡದಲ್ಲಿ ಇದ್ದಿದ್ದರಿಂದ ಚುನಾವಣೆ ಕಣ ರಂಗೇರಿತ್ತು. ಯಾರೆಲ್ಲ ಗೆದ್ದಿದ್ದಾರೆ, ಎಷ್ಟು ಮತ ಪಡೆದಿದ್ದಾರೆ? ಎಸ್.ಎಸ್.ಜ್ಯೋತಿಪ್ರಕಾಶ್ (2201), ಎನ್.ಜೆ.ರಾಜಶೇಖರ್ (1984), ಎಸ್.ಪಿ.ದಿನೇಶ್ (1832), ಅನಿತಾ … Read more

ಕೈದಿ ನೋಡಲು ಶಿವಮೊಗ್ಗ ಜೈಲಿಗೆ ಬಂದಿದ್ದ ಸ್ನೇಹಿತರು ಜೈಲುಪಾಲು, ಜೀನ್ಸ್ ಪ್ಯಾಂಟು, ಶರ್ಟ್ ಕಾರಣ

shimoga central jail building

ಶಿವಮೊಗ್ಗ | ಕೈದಿಗೆ ನೀಡಲು ತಂದಿದ್ದ ಬಟ್ಟೆ ಬ್ಯಾಗಿನಲ್ಲಿ ಗಾಂಜಾ (GANJA SUPPLY) ಪತ್ತೆಯಾಗಿದೆ. ಪೊಲೀಸರ (POLICE) ಕಣ್ತಪ್ಪಿಸಿ ಕೇಂದ್ರ ಕಾರಾಗೃಹದ (CENTRAL JAIL) ಒಳಗೆ ಗಾಂಜಾ ಸಾಗಣೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ (SHIMOGA) ಜೆ.ಪಿ.ನಗರದ ಮೊಹಮ್ಮದ್ ಮುಸಿಮಿನ್ (26), ರಾಜೀವ್ ಗಾಂಧಿ ಬಡಾವಣೆಯ ಅಬ್ದುಲ್ ಹಫೀಜ್ (24) ಮತ್ತು ಮೊಹಮ್ಮದ್ ಹುಸೇನ್ (22) ಎಂಬುವವರನ್ನು ಬಂಧಿಸಲಾಗಿದೆ. ಜೀನ್ಸ್ ಪ್ಯಾಂಟು, ಶರ್ಟು, ಬ್ಯಾಗ್ ವಿಚಾರಣಾಧೀನ ಕೈದಿಯೊಬ್ಬನನ್ನು ಭೇಟಿಯಾಗಿ, ಆತನಿಗೆ ಬಟ್ಟೆ ನೀಡಲು ಈ ಮೂವರು … Read more