ವಿಐಎಸ್‌ಎಲ್‌ ಕಾರ್ಖಾನೆಗೆ ರೈಲಿನಲ್ಲಿ ಬಂತು ಬ್ಲೂಮ್‌, ಆಡಳಿತ ಮಂಡಳಿ, ಕಾರ್ಮಿಕರಿಂದ ಪೂಜೆ

230823 VISL Gets 19 wagon of Bloom

SHIVAMOGGA LIVE NEWS | 23 AUGUST 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು. ಕಾರ್ಖಾನೆಗೆ ಬಂತು ಬ್ಲೂಮ್‌ ಉಕ್ಕು ಪ್ರಾಧಿಕಾರದ ಬಿಲಾಯ್‌ ಘಟಕದಿಂದ ವಿಐಎಸ್‌ಎಲ್‌ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್‌ ರೈಲಿನ 19 ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ … Read more

ಶಿವಮೊಗ್ಗದಲ್ಲಿ ಆಟೋಗಳ ದಿಢೀರ್‌ ತಪಾಸಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

230823 Auto Meter Checking by Shimoga Police Mithun Kumar IPS

SHIVAMOGGA LIVE NEWS | 23 AUGUST 2023 SHIMOGA : ಆಟೋ ಮೀಟರ್‌ ಕಡ್ಡಾಯಗೊಳಿಸಿದ್ದರೂ ನಗರದಲ್ಲಿ ಮೀಟರ್‌ ಹಾಕದೆ ಆಟೋ ಚಲಾಯಿಸುತ್ತಿದ್ದ ಚಾಲಕರಿಗೆ ಪೊಲೀಸ್‌ ಇಲಾಖೆ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿದರು. ಪ್ರಯಾಣಿಕರು ಇರುವ ಆಟೋಗಳನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದರು. ಆಟೋದಲ್ಲಿ ಮೀಟರ್‌ ಹಾಕಲಾಗಿದೆಯೇ ಇಲ್ಲವೆ ಎಂದು ಪರೀಕ್ಷಿಸಿದರು. ಅಲ್ಲದೆ ಪ್ರಯಾಣಿಕರನ್ನು ಕೂಡ … Read more

ಸಿಗಂದೂರಿನಲ್ಲಿ ಹೋಮ, ಪೂಜೆ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ, ಚಂದ್ರಯಾನ 3 ಯಶಸ್ಸಿಗೆ ಎಲ್ಲೆಲ್ಲಿ ಹೇಗಿದೆ ಹಾರೈಕೆ?

230823 Chandrayana 3 pooje at Sigandure Temple and Dargha

SHIVAMOGGA LIVE NEWS | 23 AUGUST 2023 SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ. ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ? ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ … Read more

ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್‌, ಯೋಜನೆ ಜಾರಿಗೆ ದಿನಾಂಕ ಫಿಕ್ಸ್‌

Tafffic-CCTV-Camera-in-Shimoga-city

SHIVAMOGGA LIVE NEWS | 23 AUGUST 2023 SHIMOGA : ಸಂಚಾರ ನಿಯಮ (Traffic Rules) ಉಲ್ಲಂಘಿಸಿದರೆ ಇನ್ಮುಂದೆ ವಾಹನದ ಮಾಲೀಕರಿಗೆ ಎಸ್‌ಎಂಎಸ್‌ ಮೂಲಕ ನೊಟೀಸ್‌ (SMS Notice) ತಲುಪಲಿದೆ. ದಂಡ ಪಾವತಿಸುವಂತೆ ಮನೆ ಬಾಗಿಲಿಗು ನೊಟೀಸ್‌ ಬರಲಿದೆ. ಆ.28ರಿಂದ ಶಿವಮೊಗ್ಗ ನಗರದಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದರು. ಸುದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಸ್ಮಾರ್ಟ್‌ ಸಿಟಿ (Smart City Project) ಯೋಜನೆ ಅಡಿ ಸಿದ್ಧಪಡಿಸಿರುವ … Read more