‘ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಅಂದಿದ್ದರು, ಕಲ್ಲು ತೂರಾಟದಿಂದ ಜಿಲ್ಲೆಗೆ ಕೆಟ್ಟ ಹೆಸರು’

b y raghavendra about press meet

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು. ಹರ್ಷನ … Read more

‘ಹತ್ಯೆಗೂ ಮೊದಲು ಹರ್ಷಾಗೆ ವಿಡಿಯೋ ಕಾಲ್’, ಕೊನೆ ಕ್ಷಣವನ್ನು ವಿವರಿಸಿದ ಸ್ನೇಹಿತ

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೂ ಮುನ್ನ ನಡೆದ ಕೆಲವು ಬೆಳವಣಿಗೆ ಕುರಿತು ಆತನ ಸ್ನೇಹಿತ ನವೀನ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ಮಹತ್ವದ ವಿಚಾರಗಳನ್ನು ತಿಳಿಸಿದ್ದಾರೆ. ನವೀನ ಹೇಳಿದ ಸಂಗತಿಗಳೇನು? “ಭಾನುವಾರ ಸಂಜೆ ಹರ್ಷನಿಗೆ ವಿಡಿಯೋ ಕಾಲ್ ಬಂದಿತ್ತು. ಇಬ್ಬರು ಯುವತಿಯವರು ವಿಡಿಯೋ ಕಾಲ್ ಮಾಡಿದ್ದರು. ಆ ಯುವತಿಯರು ‘ನಾವು ನಿಮ್ಮ ಸ್ನೇಹಿತೆಯರು’ ಎಂದು ಹೇಳಿದ್ದಾರೆ. ‘ನನಗೆ ನಿಮ್ಮ ಪರಿಚಯವಿಲ್ಲ’ ಎಂದು ಹರ್ಷ … Read more

BREAKING NEWS | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಮತ್ತಿಬ್ಬರು ಅರೆಸ್ಟ್

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ. ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ. ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಬಂಧಿತರ … Read more

ಪೊಲೀಸರ ಎದುರಲ್ಲೇ ಮಾರಕಾಸ್ತ್ರ ಪ್ರದರ್ಶನ, ವಿಡಿಯೋಗಳು ವೈರಲ್

Lethal-Weapons-during-Clash-in-Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ನಂತರದ ಗಲಭೆ ಸಂದರ್ಭ ಕೆಲವು ಯುವಕರು ಪೊಲೀಸರ ಎದುರಲ್ಲೆ ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೋಮವಾರ ಬೆಳಗ್ಗೆ ಹರ್ಷ ಅಂತಿಮ ಯಾತ್ರೆ ನಡೆಯಿತು. ಈ ಸಂದರ್ಭ ಹಲವು ಕಡೆ ಕಲ್ಲು ತೂರಟವಾಗಿತ್ತು. ಇದೆ ವೇಳೆ ವಿವಿಧೆಡೆ ದುಷ್ಕರ್ಮಿಗಳು ಲಾಂಗು, ಮಚ್ಚು, ದೊಣ್ಣೆಗಳನ್ನು … Read more

ಶಿವಮೊಗ್ಗದ ಸೀಗೆಹಟ್ಟಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳು

Media-in-Sigehatti-in-Shimoga.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಶಿವಮೊಗ್ಗದ ಸೀಗೆಹಟ್ಟಿ ಈಗ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳ ಕಾರ್ಯಕ್ಷೇತ್ರವಾಗಿ ಬದಲಾಗಿದೆ. ಹರ್ಷ ಹತ್ಯೆ ಪ್ರಕರಣ ಮತ್ತು ನಂತರ ನಡೆದ ಗಲಭೆ ಈಗ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿದೆ. ಬಿಜೆಪಿ, ಸಂಘ ಪರಿವಾರದ ಪ್ರಮುಖರು ಹರ್ಷ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನು ಸೆರೆ ಹಿಡಿಯಲು ಮತ್ತು ವರದಿ ಮಾಡಲು ರಾಜ್ಯದ ವಾಹಿನಿಗಳು ಮಾತ್ರವಲ್ಲದೆ ರಾಷ್ಟ್ರೀಯ, … Read more

ಗಲಭೆಕೋರರ ಮೇಲೆ ಕಣ್ಣಿಡಲು ಶಿವಮೊಗ್ಗಕ್ಕೆ ಬಂತು ಡ್ರೋಣ್, ಹೇಗಿದೆ? ಏನಿದರ ವಿಶೇಷತೆ?

Drone-Camera-for-Survielence-in-Shimoga-city.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳುತ್ತಿದೆ. ಈ ನಡುವೆ ನಗರ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲು ಡ್ರೋಣ್’ಗಳು ಆಗಮಿಸಿವೆ. ಉಡುಪಿ ಜಿಲ್ಲೆಯ ಕಾರ್ಕಳದಿಂದ ಈ ಡ್ರೋಣ್’ಗಳು ಶಿವಮೊಗ್ಗ ನಗರಕ್ಕೆ ತರಿಸಲಾಗಿದೆ. ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಪಡೆ ಈ ಡ್ರೋಣ್’ಗಳ ಬಳಕೆ ಮಾಡುತ್ತಿದೆ. ಎರಡು ಡ್ರೋಣ್’ಗಳು ಈಗ ಶಿವಮೊಗ್ಗ ನಗರದ ಮೇಲೆ ಹಾರಾಡುತ್ತಿವೆ. ಈ ಡ್ರೋಣ್’ಗಳ ವಿಶೇಷತೆ … Read more

BREAKING NEWS | ಶಿವಮೊಗ್ಗದಲ್ಲಿ ಕರ್ಫ್ಯೂ ಅವಧಿ ಮತ್ತೊಂದು ದಿನಕ್ಕೆ ವಿಸ್ತರಣೆ

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ಕರ್ಫ್ಯೂ ಅವಧಿಯನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕರ್ಫ್ಯೂ ಅವಧಿಯನ್ನು ಫೆ.26ರ ಬೆಳಗ್ಗೆ 9 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೊದಲು ಫೆ.25ರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿತ್ತು. ಇದನ್ನೂ … Read more

ಇವತ್ತೂ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧ, ಪ್ರಮುಖ ರಸ್ತೆಗಳೆಲ್ಲ ಬಂದ್

Shimoga-City-During-Curfew-Harsha-Murder-case

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಶಿವಮೊಗ್ಗ ನಗರ ಇವತ್ತು ಕೂಡ ಸ್ಥಬ್ಧವಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಇದೆ. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ಬಳಿಕ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ, ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಬುಧವಾರ ಬೆಳಗ್ಗೆ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಅಗತ್ಯ … Read more

ವಿನೋಬನಗರದ ವಿವಿಧೆಡೆ ಫೆ.24ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

power cut graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆ.24ರಂದು ಬೆಳಗ್ಗೆ 10 ಗಂಟೆ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಚೇತನ ಪಾರ್ಕ್, ವಿನೋಬನಗರ ಚಾಚಾ ನೆಹರು ಪಾರ್ಕ್, ಮೋರ್ ಸೂಪರ್ ಮಾರ್ಕೆಟ್, ವಿನೋಬನಗರ ವಿಕಾಸ ಶಾಲೆ, ಡಿವಿಎಸ್ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. … Read more