ಸೂರ್ಯ ಗ್ರಹಣ, ಸಿಗಂದೂರು ಭಕ್ತರಿಗೆ ಮಹತ್ವದ ಸೂಚನೆ, ಉಳಿದ ದೇವಸ್ಥಾನಗಳಲ್ಲಿ ಹೇಗಿರುತ್ತೆ ಪರಿಸ್ಥಿತಿ?

Sigandur-Temple-Sagara

SHIMOGA | ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಜಿಲ್ಲೆಯ ಬಹುತೇಕ ದೇವಸ್ಥಾನಗಳನ್ನು ಬಂದ್ ಮಾಡಲಾಗುತ್ತಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಗ್ರಹಣ ಕಾಲದ ನಂತರ ವಿಶೇಷ ಪೂಜೆ ನಡೆಸಲಾಗುತ್ತದೆ. (solar eclipse) ಅ.25ರಂದು ಸೂರ್ಯಗ್ರಹಣ ಸಂಭವಿಸಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗಲಿದ್ದಾನೆ. ಈ ವೇಳೆ ಸೂರ್ಯನ ಬೆಳಕು ಭೂಮಿ ಮೇಲೆ ಬೀಳುವುದನ್ನು ಚಂದ್ರ ತಡೆಯಲಿದ್ದಾನೆ. (solar eclipse) (solar eclipse) ಸಿಗಂದೂರಿಗೆ ಭಕ್ತರ ಪ್ರವೇಶವಿಲ್ಲ ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಸಿಗಂದೂರಿನ (SIGANDUR) ಶ್ರೀ ಚೌಡೇಶ್ವರಿ … Read more

ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು, ಶಿವಮೊಗ್ಗದಲ್ಲಿ ಸಂಭ್ರಮಾಚರಣೆ

Virat-Kohli-Cricket-Celebration-in-Shimoga

SHIMOGA | ಮೆಲ್ಬರ್ನ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ವಿಜಯ ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. (VIRAT KOHLI) ಮಲವಗೊಪ್ಪದಲ್ಲಿ ನಾಗರಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಪರವಾಗಿ ಘೋಷಣೆ ಕೂಗಿದರು. (VIRAT KOHLI) ನಗರದ ವಿವಿಧೆಡೆ ಜನರು ಭಾರತ ತಂಡದ ಗೆಲುವಿನ ಹಿನ್ನೆಲೆ ಸಂಭ್ರಮಾಚರಣೆ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿ ಖುಷಿಪಟ್ಟರು. ಕ್ಲಿಕ್ ಮಾಡಿ ಇದನ್ನೂ … Read more

ಶಿವಮೊಗ್ಗದಲ್ಲಿ ಗ್ರಾಹಕರಿಂದ ವಸೂಲಿಯಾದ ಸಾಲದ ಹಣ ಫೈನಾನ್ಸ್ ಸಂಸ್ಥೆಗೆ ಕಟ್ಟದ ಸಿಬ್ಬಂದಿ

Doddapete-Police-Station.

SHIMOGA | ಗ್ರಾಹಕರಿಂದ ಸಾಲದ ಕಂತು ಹಣ ಪಡೆದು ಫೈನಾನ್ಸ್ ಸಂಸ್ಥೆಗೆ ಪಾವತಿಸದ ಆರೋಪದ ಹಿನ್ನೆಲೆ ಕಲೆಕ್ಷನ್ ಮ್ಯಾನೇಜರ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. (FINANCE LOAN) ಸಾವರ್ ಲೈನ್ ರಸ್ತೆಯಲ್ಲಿರುವ ಫೈನಾನ್ಸ್ ಸಂಸ್ಥೆಯೊಂದರಲ್ಲಿ ಘಟನೆ ಸಂಭವಿಸಿದೆ. ಸಂಸ್ಥೆಯ ಕಲೆಕ್ಷನ್ ಮ್ಯಾನೇಜರ್ ಒಬ್ಬರ  ವಿರುದ್ಧ ಪ್ರಕರಣ ದಾಖಲಾಗಿದೆ. (FINANCE LOAN) ಏನಿದು ಪ್ರಕರಣ? ಫೈನಾನ್ಸ್ ಸಂಸ್ಥೆಯು ಸಣ್ಣ ವ್ಯಾಪಾರಕ್ಕೆ ಸಾಲ ನೀಡುತ್ತದೆ. ಕಲೆಕ್ಷನ್ ಮ್ಯಾನೇಜರ್ ಗಳ ಮೂಲಕ ಕಂತು ಹಿಂಪಡೆಯುತ್ತದೆ. ಫೈನಾನ್ಸ್ ಮ್ಯಾನೇಜರ್  ಗ್ರಾಹಕರಿಂದ ಕಂತು ಹಣವನ್ನು … Read more

ದುಬಾರಿ ದೀಪಾವಳಿ, ಮಾರುಕಟ್ಟೆಯಲ್ಲಿ ಬಿರುಸಾಯ್ತು ಹಬ್ಬದ ಖರೀದಿ, ಹೇಗಿದೆ ಹೂವು, ಹಣ್ಣಿನ ಬೆಲೆ?

Deepavali-Flowers-Purchase-in-Market

SHIMOGA | ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಬಿರುಸಾಗಿದೆ. ಹೂವು, ಹಣ್ಣು, ತರಕಾರಿ, ಪೂಜಾ ಸಾಮಗ್ರಿಗಳ ಖರೀದಿಗೆ ಜನರು ದೊಡ್ಡ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸಿದ್ದಾರೆ. (DEEPAVALI PURCHASE) ಗಾಂಧಿ ಬಜಾರ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ವಿನೋಬನಗರ ಎಪಿಎಂಸಿ ಮತ್ತು ನಗರದ ವಿವಿಧೆಡೆ ಹೂವು, ಹಣ್ಣು ಮಾರಾಟ ಮಾಡಲಾಗುತ್ತಿದೆ. (DEEPAVALI PURCHASE) ಬೆಳಗ್ಗೆಯಿಂದಲೆ ಖರೀದಿಗೆ ಜನ ಮಂಗಳವಾರ ಗ್ರಹಣ ಇದೆ. ಹಾಗಾಗಿ ಸೋಮವಾರವೆ ಲಕ್ಷ್ಮಿ ಪೂಜೆಗೆ ಶ್ರೇಷ್ಠ ಸಮಯ ಎಂದು ಇವತ್ತೆ ಪೂಜಾ ಸಾಮಗ್ರಿ ಖರೀದಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ 15 ದಿನ ವಿಶೇಷ ಕಾರ್ಯಾಚರಣೆ, 41 ಮಂದಿ ವಿರುದ್ಧ ಕೇಸ್, ಕಾರಣವೇನು?

Shimoga-Police-Jeep

ಶಿವಮೊಗ್ಗ | ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ (GANJA ADDICTS) ಅಮಲಿನಲ್ಲಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅಮಲಿನಲ್ಲಿ ತೂರಾಡುತ್ತ ರಸ್ತೆಯಲ್ಲಿ ಓಡಾಡುತ್ತ, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 15 ದಿನ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 31 ಪ್ರಕರಣಗಳನ್ನು ದಾಖಲಿಸಿಕೊಂಡು 41 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. (GANJA ADDICTS) ಹೇಗಿತ್ತು ಕಾರ್ಯಾಚರಣೆ? ಸಾರ್ವಜನಿಕ … Read more

ಶಿವಮೊಗ್ಗದಲ್ಲಿ ಪಟಾಕಿ ಖರೀದಿ ಜೋರು, ಈ ಸರ್ತಿ ಹೇಗಿದೆ ರೇಟು? ವ್ಯಾಪಾರಿಗಳು, ಗ್ರಾಹಕರು ಹೇಳೋದೇನು?

Crackers-Sale-in-Shimoga-Nehru-Stadium

SHIMOGA | ದೀಪಾವಳಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಪಟಾಕಿ (CRACKERS) ಖರೀದಿ ಬಿರುಸುಗೊಂಡಿದೆ. ವಿವಿಧ ಮಳಿಗೆಗಳಲ್ಲಿ ಬೆಳಗ್ಗೆಯಿಂದ ಪಟಾಕಿ ಮಾರಾಟವಾಗುತ್ತಿದೆ. ನೆಹರೂ ಕ್ರೀಡಾಂಗಣದಲ್ಲಿ ಸುಮಾರು ಸುಮಾರು 15 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ವಿವಿಧ ಬಗೆಯ ಪಟಾಕಿಗಳು ಇಲ್ಲಿ ಮಾರಾಟಕ್ಕಿವೆ. ನೂರಾರು ರುಪಾಯಿಯಿಂದ ಸಾವಿರಾರು ರುಪಾಯಿವರೆಗೆ ವಿವಿಧ ಬಗೆಯ ಪಟಾಕಿಗಳು ಖರೀದಿಸಲಾಗುತ್ತಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ವೈಭವ ಸಾರುವ ಹಾಡು ರಿಲೀಸ್ ಇವತ್ತು ಬೆಳಗ್ಗೆಯಿಂದ ಜನರು ಪಟಾಕಿ ಕೊಳ್ಳುವಲ್ಲಿ … Read more

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ವೈಭವ ಸಾರುವ ಹಾಡು ರಿಲೀಸ್

Hindu-Mahasabha-Ganapathi-Song

SHIMOGA | ಈ ಭಾರಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಮತ್ತು ಅಲಂಕಾರವನ್ನು ಕೇಂದ್ರವಾಗಿ ಇರಿಸಿಕೊಂಡು ಹಿಂದುತ್ವದ ಹಾಡು ಸಿದ್ಧಪಡಿಸಲಾಗಿದೆ. ಯು ಟ್ಯೂಬ್ ನಲ್ಲಿ ಹಾಡು ರಿಲೀಸ್ ಆಗಿದ್ದು ಆರಂಭದಲ್ಲೇ ಉತ್ತಮ ರೆಸ್ಪಾನ್ಸ್ ಪಡೆದಿದೆ. (hindutva song) ಸಂಭವಾಮಿ ಯುಗೇ ಯುಗೇ ಹಾಡನ್ನು ವಿ.ಡಿ.ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಅಶೋಕ್ ಸಾವರ್ಕರ್ ಅವರು ಶನಿವಾರ ಬಿಡುಗಡೆ ಮಾಡಿದರು. (hindutva song) ಹಾಡಿನಲ್ಲಿ ಏನೆಲ್ಲ ಇದೆ? ಸಂಭವಾಮಿ ಯುಗೇ ಯುಗೇ ಹಾಡಿನಲ್ಲಿ ಈ ಭಾರಿಯ ಶಿವಮೊಗ್ಗದ ಹಿಂದೂ ಮಹಾಸಭಾ … Read more

ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಾಜಿ ಅಧ್ಯಕ್ಷೆ ಸೇರಿ ಮೂವರಿಂದ ಹಲ್ಲೆ

crime name image

SORABA | ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಅದೇ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸೇರಿದಂತೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಗಾಯಾಳು ಗ್ರಾಮ ಪಂಚಾಯಿತಿ ಸದಸ್ಯ ದೂರು ನೀಡಿದ್ದಾರೆ. (ATTACK ON MEMBER) ಗ್ರಾಮ ಪಂಚಾಯಿತಿ ಸದಸ್ಯ, ಸುತ್ತುಕೋಟೆ ಗ್ರಾಮದ ನಿವಾಸಿ ಉದಯ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ |  ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು ಗ್ರಾಮ ಪಂಚಾಯಿತಿಗೆ ಸವಿತಾ ಎಂಬುವರು ಅಧ್ಯಕ್ಷೆಯಾಗಿದ್ದರು. … Read more

ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Kodachadri-Road-Problem

HOSANAGARA | ಕೊಡಚಾದ್ರಿ (kodachadri) ಬೆಟ್ಟದ ತುತ್ತ ತುದಿಗೆ ಏರಿದ್ದ ವ್ಯಕ್ತಿ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ಗೋವಿಂದ ಕುನ್ನಪ್ಪ (72) ಮೃತರು. ಕೊಡಚಾದ್ರಿ ಬೆಟ್ಟದ ಸರ್ವಜ್ಞಪೀಠದಲ್ಲಿ ಗೋವಿಂದ ಕುನ್ನಪ್ಪ ಅವರಿಗೆ ಹೃದಯಾಘಾತ ಸಂಭವಿಸಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ ಗೋವಿಂದ ಕುನ್ನಪ್ಪ … Read more