‘ಚೊಂಬು ಜಾಹೀರಾತು ಮೂಲಕ ದೇಶಕ್ಕೆ ಕಾಂಗ್ರೆಸ್‌ನ ಕೊಡುಗೆಯನ್ನು ತೋರಿಸಿದ್ದಾರೆʼ

BY-Vijayendra-in-Shimoga-BJP-Office

SHIVAMOGGA LIVE NEWS | 24 APRIL 2024 ELECTION NEWS : 65 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್‍ನ ಕೊಡುಗೆ ಏನು ಎಂಬುದನ್ನು ಚೊಂಬಿನ ಮೂಲಕ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಸೊಪ್ಪು ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ಕೇವಲ ಜಾಹೀರಾತಿಗೆ ಸೀಮಿತವಾಗಿದೆ. ಅವರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಎಣಿಕೆ ದಿನ ಮತದಾರರ ಭಾವನೆ ಏನು ಅನ್ನುವುದು ಗೊತ್ತಾಗಲಿದೆ. 28 ಕ್ಷೇತ್ರಗಳಲ್ಲಿ ಮೈತ್ರಿ … Read more

ಅಡಿಕೆ ಧಾರಣೆ | 24 ಏಪ್ರಿಲ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 24 APRIL 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13569 35099 ಚಿಪ್ಪು 26809 27899 ಫ್ಯಾಕ್ಟರಿ 12019 21700 ಬೆಟ್ಟೆ 31599 38509 ಹಳೆ ಚಾಲಿ 36899 39339 ಹೊಸ ಚಾಲಿ 31369 34699 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 36500 ವೋಲ್ಡ್ ವೆರೈಟಿ 36500 44500 ಶಿವಮೊಗ್ಗ ಮಾರುಕಟ್ಟೆ … Read more

ಶಿವಮೊಗ್ಗದಲ್ಲಿ ಆದಿಚುಂಚನಗಿರಿ ಸ್ವಾಮೀಜಿ, ಕಾಲಭೈರವೇಶ್ವರ ದೇಗುಲದ ವರ್ಷಿಕೋತ್ಸವ, ಉಚಿತ ಸಾಮೂಹಿಕ ವಿವಾಹ

Adichunchangiri-Swamiji-in-shimoga-BY-Raghavendra.

SHIVAMOGGA LIVE NEWS | 24 APRIL 2024 SHIMOGA : ನಗರದ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದ 26ನೇ ವಾರ್ಷಿಕೋತ್ಸವ ನಡೆಯಿತು. ಇದೇ ಸಂದರ್ಭ ಉಚಿತ ಸಾಮೂಹಿಕ ವಿವಾಹ, ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಹಿರಿಯರಿಗೆ ಗೌರವ ಸಲ್ಲಿಸುವ ಸಮಾರಂಭ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸತಿಪತಿ ಹೇಗಿರಬೇಕು? ಶ್ರೀಗಳ ತಿಳಿಸಿದ 2 ಪಾಯಿಂಟ್ ವರನಟ ಡಾ. ರಾಜ್‍ಕುಮಾರ್ ಅಂಧ ಮಕ್ಕಳ ಶಾಲೆಗೆ ಬಂದಾಗ … Read more

ಶಿವಮೊಗ್ಗಕ್ಕೆ ಅಣ್ಣಾಮಲೈ ಆಗಮನ, ಚುನಾವಣ ಅಧಿಕಾರಿಗಳಿಂದ ಹೆಲಿಕಾಪ್ಟರ್‌, ಲಗೇಜ್ ಶೋಧ

Tamilnadu-State-BJP-president-Annamali-visit-Shimoga

SHIVAMOGGA LIVE NEWS | 24 APRIL 2024 SHIMOGA : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಅಣ್ಣಾಮಲೈ ಆಗಮಿಸಿದ್ದ ಹೆಲಿಕಾಪ್ಟರ್‌ ಅನ್ನು ಚುನಾವಣ ಅಧಿಕಾರಿಗಳು ತಪಾಸಣೆ ಮಾಡಿದರು. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಪರವಾಗಿ ಪ್ರಚಾರಕ್ಕೆ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಆಗಮಿಸಿದರು. ಹೆಲಿಪ್ಯಾಡ್‌ನಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸೇರಿದಂತೆ ಹಲವು ಪ್ರಮುಖರು ಹೂಗುಚ್ಛ ನೀಡಿ ಸ್ವಾಗತಿಸಿದರು. ಅಣ್ಣಾಮಲೈ ಅವರು ಹೆಲಿಪ್ಯಾಡ್‌ನಿಂದ ಭದ್ರಾವತಿಗೆ ತೆರಳಿದರು. ಇಂದು ಸಂಜೆ ಶಿವಮೊಗ್ಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. … Read more

ಹೊಳೆಹೊನ್ನೂರು ಬಳಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್‌, ಸವಾರ ಸಾವು

Holehonnuru-Police-Station-Bhadravathi-jpg

SHIVAMOGGA LIVE NEWS | 24 APRIL 2024 HOLEHONNURU : ಬೈಕ್ ಸವಾರರೊಬ್ಬರು ಆಯತಪ್ಪಿ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ. ದಾಸರಕಲ್ಲಹಳ್ಳಿಯ ನೀಲಪ್ಪ (32) ಮೃತ ಬೈಕ್‌ ಸವಾರ. ಬೆಳಿಗ್ಗೆ 10 ಗಂಟೆಗೆ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರಿಗೆ ಹೋಗುತ್ತಿದ್ದಾಗ ಹೊಳೆಹೊನ್ನೂರು ಪಟ್ಟಣ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದಾರೆ. ತಕ್ಷಣವೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಅಸುನೀಗಿದ್ದಾರೆ.  ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್‌ ರೂಂ ಲಾಕ್‌ ತೆಗೆಯಲು … Read more

ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್‌ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Lokayuktha-Raid-General-Image

SHIVAMOGGA LIVE NEWS | 24 APRIL 2024 SHIMOGA : ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್‌ 2 ಕಾರ್ಯದರ್ಶಿ ಯೋಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು ಯೋಗೇಶ್‌ನನ್ನು ಬಂಧಿಸಲಾಗಿದೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ನವುಲೆಯ ಯಶವಂತ ಎಂಬುವವರು ಚನ್ನಮುಂಭಾಪುರದಲ್ಲಿರುವ ಜಮೀನಿಗೆ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 15 ಸಾವಿರ ರೂ. ಲಂಚದ ಹಣಕ್ಕೆ ಯೋಗೇಶ್‌ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. … Read more

ಈಶ್ವರಪ್ಪ ಪರ ಪ್ರಚಾರಕ್ಕೆ ಜನ ಕರೆಯಲು ಹೋದ ಸಂಯೋಜಿಕಿ ಮೇಲೆ ಹಲ್ಲೆ

Crime-News-General-Image

SHIVAMOGGA LIVE NEWS | 24 APRIL 2024 SHIMOGA : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರ ಪ್ರಚಾರಕ್ಕೆ ಜನರ ಸಂಯೋಜನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿದೆ. ಸವರ್‌ಲೈನ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮಾರಿಕಾಂಬ ಟ್ರಸ್ಟ್‌ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಹಲ್ಲೆಯಾಗಿದೆ. ಏ.20ರಂದು ಸವರ್‌ಲೈನ್‌ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪೂರ್ಣಿಮಾ ಜನರನ್ನು ಸಂಯೋಜಿಸುತ್ತಿದ್ದರು. ಈ ಸಂದರ್ಭ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಪರ … Read more

ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ

Marata-Samaja-Protest-in-Kallihal-against-vijayendra

SHIVAMOGGA LIVE NEWS | 24 APRIL 2024 HOLEHONNURU : ಸಚಿವ ಸಂತೋಷ್‌ ಲಾಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲಿಹಾಳ್‌ ಸರ್ಕಲ್‌ನಲ್ಲಿ ಮರಾಠ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂತೋಷ್‌ ಲಾಡ್‌ ಅವರ ಕುರಿತು ವಿಜಯೇಂದ್ರ ಹೇಳಿಕೆ ಸಮಾಜಕ್ಕೆ ಮಾಡಿರುವ ಅಪಮಾನ. ಅದ್ದರಿಂದ ಕೂಡಲೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮರಾಠ ಸಮಾಜದ ಕಾರ್ಯದರ್ಶಿ ದೇವೇಂದ್ರ ರಾವ್‌ ಅವತಾಡೆ, ಯಶ್ವಂತ ರಾವ್‌ ಘೋರ್ಪಡೆ, ರುದ್ರೋಜಿರಾವ್‌ ಜಾಧವ್‌, … Read more

ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್‌ ರೂಂ ಲಾಕ್‌ ತೆಗೆಯಲು ಯತ್ನ

Police-General-Image

SHIVAMOGGA LIVE NEWS | 24 APRIL 2024 SHIMOGA : ಸಾಗರ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್‌ ಎಪಿಎಂಸಿ ಯಾರ್ಡ್‌ ಶಾಖೆಯ ಕಿಟಕಿ ಮರಿದು ಹಣ ಕಳ್ಳತನಕ್ಕೆ ಯತ್ನಿಸಲಾಗಿದೆ. ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಕಳ್ಳರು ಸ್ಟ್ರಾಂಗ್‌ ರೂಂ ತೆಗೆಯಲು ಪ್ರಯತ್ನಿಸಿ ವಿಫಲವಾಗಿದ್ದಾರೆ. ಏ.21ರಂದು ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಬ್ಯಾಂಕ್‌ನ ಕಿಟಿಕಿ ಮುರಿದು ಕಳ್ಳರು ಒಳ ನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಟ್ರಾಂಗ್‌ ರೂಂನ ಲಾಕರ್‌ ತೆರೆಯಲು ಪ್ರಯತ್ನಿಸಿದ್ದಾರೆ. ಏ.22ರಂದು ಬೆಳಗ್ಗೆ ಸಹಾಯಕ ವ್ಯವಸ್ಥಾಪಕ ಬ್ಯಾಂಕ್‌ನ ಬಾಗಿಲು ತೆಗೆದು … Read more

ಶಿವಮೊಗ್ಗ ಲೋಕಸಭೆ, ಯಾವ್ಯಾವ ಅಭ್ಯರ್ಥಿಯ ಕ್ರಮ ಸಂಖ್ಯೆ ಏನು? ಚಿಹ್ನೆಗಳೇನು? ಇಲ್ಲಿದೆ ಲಿಸ್ಟ್‌

Shimoga-Election-News-General-Image

SHIVAMOGGA LIVE NEWS | 24 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಲ್ಲಿ ಈ ಬಾರಿ 23 ಅಭ್ಯರ್ಥಿಗಳಿದ್ದಾರೆ. ಈ ಪೈಕಿ ಪಕ್ಷೇತರ ಅಭ್ಯರ್ಥಿಗಳ ಸಂಖ್ಯೆಯೆ ಅಧಿಕ. ಚುನಾವಣ ಆಯೋಗವು ಅಭ್ಯರ್ಥಿಗಳ ಕ್ರಮ ಸಂಖ್ಯೆ ಮತ್ತು ಚಿಹ್ನೆಯನ್ನು ಫೈನಲ್‌ ಮಾಡಿ ಪ್ರಕಟಿಸಿದೆ. ಇದರ ವಿವರ ಇಲ್ಲಿದೆ. ಕ್ರಮ ಸಂಖ್ಯೆ 1 : ಗೀತಾ ಶಿವರಾಜ್‌ ಕುಮಾರ್‌ | ಕಾಂಗ್ರೆಸ್‌ | ಚಿಹ್ನೆ ಕೈ ಕ್ರಮ ಸಂಖ್ಯೆ 2 : ಬಿ.ವೈ.ರಾಘವೇಂದ್ರ | … Read more