‘ಚೊಂಬು ಜಾಹೀರಾತು ಮೂಲಕ ದೇಶಕ್ಕೆ ಕಾಂಗ್ರೆಸ್ನ ಕೊಡುಗೆಯನ್ನು ತೋರಿಸಿದ್ದಾರೆʼ
SHIVAMOGGA LIVE NEWS | 24 APRIL 2024 ELECTION NEWS : 65 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್ನ ಕೊಡುಗೆ ಏನು ಎಂಬುದನ್ನು ಚೊಂಬಿನ ಮೂಲಕ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಸೊಪ್ಪು ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ಕೇವಲ ಜಾಹೀರಾತಿಗೆ ಸೀಮಿತವಾಗಿದೆ. ಅವರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಎಣಿಕೆ ದಿನ ಮತದಾರರ ಭಾವನೆ ಏನು ಅನ್ನುವುದು ಗೊತ್ತಾಗಲಿದೆ. 28 ಕ್ಷೇತ್ರಗಳಲ್ಲಿ ಮೈತ್ರಿ … Read more