ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

KL-Shivani-daughter-of-Konanduru-Lingappa-in-ISRO-Chandrayana-3

SHIVAMOGGA LIVE NEWS | 24 AUGUST 2023 SHIMOGA : ಇಸ್ರೋದ ಚಂದ್ರಯಾನ 3 (Chandrayaan 3) ಯೋಜನೆಯ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಜ್ಞಾನಿಗಳ ಕಾರ್ಯವನ್ನು ಭಾರತೀಯರು ಕೊಂಡಾಡುತ್ತಿದ್ದಾರೆ. ಈ ಯೋಜನೆಯಲ್ಲಿ (Chandrayaan 3) ಶಿವಮೊಗ್ಗದ ವಿಜ್ಞಾನಿಯೊಬ್ಬರು ಕಾರ್ಯ ನಿರ್ವಹಿಸಿದ್ದು, ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಕೆ.ಎಲ್‌.ಶಿವಾನಿ ಅವರು ಇಸ್ರೋದ ಚಂದ್ರಯಾನ 3 ಯೋಜನೆಯಲ್ಲಿ ಕಾರ್ಯನರ್ವಹಿಸುತ್ತಿದ್ದಾರೆ. ಇಸ್ರೋದ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ವಿಭಾಗದ ಡೆಪ್ಯೂಟಿ ಡೈರೆಕ್ಟರ್‌ … Read more

ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್‌, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?

KSRTC-Bus-Shakthi-Yojane-News-Update-today.

SHIVAMOGGA LIVE NEWS | 24 AUGUST 2023 SHIMOGA : ಮಹಿಳೆಯರಿಗೆ ಉಚಿತ ಬಸ್‌ (Free Bus) ಪ್ರಯಾಣದ ಶಕ್ತಿ ಯೋಜನೆಗೆ (Shakti) ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದಾಗಿನಿಂದ ಈವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ಜೂ.11ರಂದು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತು. ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತು. ಯೋಜನೆ ಜಾರಿ ಬೆನ್ನಿಗೆ ಶಿವಮೊಗ್ಗ ವಿಭಾಗದ (KSRTC) ವ್ಯಾಪ್ತಿಯಲ್ಲಿ ಮಹಿಳಾ … Read more

ಅಡಿಕೆ ಧಾರಣೆ | 24 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 24 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಅಡಿಕೆ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48500 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಚನ್ನಗಿರಿ ಮಾರುಕಟ್ಟೆ ರಾಶಿ 46059 52099 ಪುತ್ತೂರು ಮಾರುಕಟ್ಟೆ ಕೋಕ 11000 25000 ನ್ಯೂ ವೆರೈಟಿ 34000 45000 ಬಂಟ್ವಾಳ … Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್‌ ನ್ಯೂಸ್‌

240823 Sougandhika Raghunath registers complaint against Chakravarthi sulibele

SHIVAMOGGA LIVE NEWS | 24 AUGUST 2023 ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಹಿಳೆ ದೂರು SHIMOGA : ಫೇಸ್‌ಬುಕ್‌ನಲ್ಲಿ (Facebook) ಅವಹೇಳನ ಮಾಡಿದ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ (Chakravathi Sulibele) ವಿರುದ್ಧ ಮಹಿಳೆಯೊಬ್ಬರು (Woman) ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಲಾತಾಣ ವಿಭಾಗದ ಸೌಗಂಧಿಕಾ.ಎಸ್‌.ಆರ್‌ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯರೊಂದಿಗೆ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಇದನ್ನೂ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್‌, ಚಿತ್ರದುರ್ಗದ ಇಬ್ಬರು ಅರೆಸ್ಟ್‌, ಆರೋಪಿಗಳ ಹಿನ್ನೆಲೆ ಏನು?

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 24 AUGUST 2023 HOLEHONNURU : ಗಾಂಧಿ ಪ್ರತಿಮೆ (Gandiji Statue) ಧ್ವಂಸ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿತ್ರದುರ್ಗ ಜಿಲ್ಲೆಯವರು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಸುದಿಗೋಷ್ಠಿ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್‌ (24) ಮತ್ತು ವಿನಯ್‌ (25) ಬಂಧಿತರು. ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ … Read more

ಆಯನೂರು ಮಂಜುನಾಥ್‌, ಶಿಕಾರಿಪುರದ ನಾಗರಾಜ ಗೌಡ ಕಾಂಗ್ರೆಸ್‌ಗೆ, ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?

Ayanuru-Manjunath-and-Nagaraja-Gowda-joins-Congerss.

SHIVAMOGGA LIVE NEWS | 24 AUGUST 2023 BENGALURU : ಮಾಜಿ ಸಂಸದ ಆಯನೂರು ಮಂಜುನಾಥ್‌ ಮತ್ತು ಶಿಕಾರಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ನಾಗರಾಜ ಗೌಡ ಅವರು ಇವತ್ತು ಕಾಂಗ್ರೆಸ್‌‌ (Congress) ಸೇರ್ಪಡೆಯಾದರು. ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರು ನಾಯಕರನ್ನು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಸೇರಿಸಿಕೊಂಡರು. ಆಯನೂರು ಮಂಜುನಾಥ್‌ ಹೇಳಿದ್ದೇನು? ರಾಜ್ಯಾಧ್ಯಕ್ಷರು ಹೇಳಿದ ಸಲಹೆ, ಸೂಚನೆಗಳನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಬಡವರ ಪರವಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಕಾರ್ಮಿಕರ … Read more

ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?

crime name image

SHIVAMOGGA LIVE NEWS | 24 AUGUST 2023 SHIMOGA : ಮನೆ ಬುನಾದಿ ಅಗೆಯುವಾಗ ಚಿನ್ನದ ನಾಣ್ಯಗಳ (Gold Coins) ನಿಧಿ ಪತ್ತೆಯಾಗಿದೆ. ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಐದು ಲಕ್ಷ ರೂ. ವಂಚನೆ ಮಾಡಲಾಗಿದೆ. ಬೆಂಗಳೂರಿನ ಮಂಜುನಾಥ ಸ್ವಾಮಿ ಎಂಬುವವರಿಗೆ ಶಿವಪ್ಪ ಗೊಲ್ಲರ್‌ ಎಂಬಾತ ವಂಚನೆ ಮಾಡಿದ್ದಾನೆ. ಅಜ್ಜನಿಗೆ ಸಿಕ್ತು ರಾಶಿ ರಾಶಿ ಚಿನ್ನದ ನಾಣ್ಯ ಹುಬ್ಬಳ್ಳಿಯ ಬಸಾಪುರ ಗ್ರಾಮದಲ್ಲಿ ಮನೆಯ ಬುನಾದಿ ಅಗೆಯುವಾಗ ಅಜ್ಜನಿಗೆ ಚಿನ್ನದ ನಾಣ್ಯಗಳ (Gold Coins) … Read more

ಚಿಕಿತ್ಸೆ ವೇಳೆ ಹೃದಯಾಘಾತದಿಂದ ಎರಡು ವರ್ಷದ ಜಿಂಕೆ ಸಾವು

DEER-at-Sagara-taluk

SHIVAMOGGA LIVE NEWS | 24 AUGUST 2023 SAGARA : ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ಜಿಂಕೆ (DEER) ಚಿಕಿತ್ಸೆ ವೇಳೆ ಮೃತಪಟ್ಟಿದೆ. ಸಾಗರ ತಾಲೂಕು ಮಾನ್ವೆ ಕಾನುಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸಿಕೊಂಡು ಎರಡು ವರ್ಷದ ಜಿಂಕೆಯೊಂದು (DEER) ಊರಿಗೆ ಬಂದಾಗ ನಾಯಿಗಳು ದಾಳಿ ಮಾಡಿದ್ದವು. ಗ್ರಾಮಸ್ಥರನ್ನು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿದ್ದರು. ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಸಾಗರದ ಪಶು ವೈದ್ಯಕೀಯ ಆಸ್ಪತ್ರೆಗೆ ಕೊಂಡೊಯ್ದು … Read more

ಶಿವಮೊಗ್ಗದಲ್ಲಿ ಟ್ಯೂಷನ್‌ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಅಟ್ಯಾಕ್‌, ಕಾರಣವೇನು?

Doddapete-Police-Station.

SHIVAMOGGA LIVE NEWS | 24 AUGUST 2023 SHIMOGA : ಟ್ಯೂಷನ್‌ (Tuition) ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಯುವಕರ (Youths) ಗುಂಪೊಂದು ಕಾರಣವೇ ಇಲ್ಲದೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಬಾಲಕನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ವಾದಿ ಯೇ ಹುದಾ ಬಡಾವಣೆಯ ಬಾಲಕನೊಬ್ಬ ಟ್ಯೂಷನ್‌ಗೆ (Tuition) ಹೋಗಿ ಸ್ನೇಹಿತನ ಜೊತೆಗೆ ಮನೆಗೆ ಮರಳುತ್ತಿದ್ದ. ಈ ವೇಳೆ ಟೆಂಪೋ ಸ್ಟಾಂಡ್‌ ಬಳಿ ಯುವಕರ ಗುಂಪಿನಲ್ಲಿದ್ದ ಒಬ್ಬಾತ ಬಾಲಕನನ್ನು ದಿಟ್ಟಿಸಿ … Read more

ಅಡ್ಡ ನಿಲ್ಲಿಸಿದ್ದ ಬೈಕ್‌ ತಗಿ ಅಂದಿದ್ದಕ್ಕೆ ಕೀಯಿಂದಲೇ ಮೂವರಿಗೆ ಹೊಡೆದು ರಕ್ತ ಬರಿಸಿದ ಯುವಕ – 3 ಫಟಾಫಟ್‌ ನ್ಯೂಸ್‌

Crime-News-General-Image

SHIVAMOGGA LIVE NEWS | 24 AUGUST 2023 ಬೈಕ್‌ ಕೀಯಿಂದ ಮೂವರ ಮೇಲೆ ಹಲ್ಲೆ SHIMOGA : ಅಡ್ಡ ನಿಲ್ಲಿಸಿದ್ದ ಬೈಕ್‌ (Bike) ತಗಿ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬೈಕ್‌ ಕೀಯಿಂದ (Bike Key) ಮೂವರ ಮೇಲೆ ಹಲ್ಲೆ ಮಾಡಿದ್ದಾನೆ. ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ. ಮಂಜ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಡ್ಡ ನಿಲ್ಲಿಸಿದ್ದ ಬೈಕ್‌ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿ ಮತ್ತು ಮನೋಜ್‌ ಎಂಬುವವರು ಮಂಜ ಎಂಬಾತನಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಮಂಜ … Read more