ಅಡಕೆ ಧಾರಣೆ | 24 ಫೆಬ್ರವರಿ 2023 | ರಾಜ್ಯದ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಇವತ್ತಿನ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 24 FEBRURARY 2023 SHIMOGA : ಶಿವಮೊಗ್ಗ, ಹೊಸನಗರ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 33650 ಬೆಟ್ಟೆ 46499 52559 ರಾಶಿ 37799 45909 ಸರಕು 53900 82906 ಹೊಸನಗರ ಮಾರುಕಟ್ಟೆ ಕೆಂಪುಗೋಟು 31899 34569 ಚಾಲಿ 30699 34389 ಬಿಳೆ ಗೋಟು 22699 24199 ರಾಶಿ 41309 46879 ಸಿಪ್ಪೆಗೋಟು 16099 16099 ಹೊನ್ನಾಳಿ ಮಾರುಕಟ್ಟೆ … Read more

SHIMOGA AIRPORT JOBS ಹೆಸರಲ್ಲಿ ಆನ್‌ಲೈನ್‌ನಲ್ಲೆ ಸಂದರ್ಶನ, ಅಲ್ಲೇ ಹಣಕ್ಕೆ ಬೇಡಿಕೆ, ಅಕಾಂಕ್ಷಿಗಳೆ ಹುಷಾರ್

Airport-Jobs-Fake-offer-letter

SHIVAMOGGA LIVE NEWS | 24 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇದೆ ಸಮಯವನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ ಮುಂದುವರೆದಿದೆ. ಹಲವು ಆಕಾಂಕ್ಷಿಗಳಿಗೆ ಕರೆ ಮಾಡಿ, ಆನ್ ಲೈನ್ ಇಂಟರ್ ವ್ಯೂ (Interview) ನಡೆಸಲಾಗುತ್ತಿದೆ. ಶಿವಮೊಗ್ಗದ ವಿದ್ಯಾರ್ಥಿನಿಗೆ ಇಂಟರ್ ವ್ಯೂ ವಿಮಾನ ನಿಲ್ದಾಣದಲ್ಲಿ ಉದ್ಯೋಗವಿದೆ ಎಂದು ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬರಿಗೆ ಆನ್ ಲೈನ್ ಮೂಲಕ ಸಂದರ್ಶನ (Interview) ನಡೆಸಲಾಗಿದೆ. ‘ಗ್ರೌಂಡ್ ಸ್ಟಾಫ್ ಆಗಿ ನೀವು ಆಯ್ಕೆಯಾಗಿದ್ದೀರ. ತರಬೇತಿ … Read more

ವಿಮಾನ ನಿಲ್ದಾಣ ಉದ್ಘಾಟನೆ, ಶಿವಮೊಗ್ಗದಲ್ಲಿ ಮಾರ್ಗ ಬದಲಾವಣೆ, ಯಾವ್ಯಾವ ಊರಿನವರಿಗೆ ಎಲ್ಲೆಲ್ಲಿದೆ ಪಾರ್ಕಿಂಗ್?

240223 Shimoga Airport Enterance

SHIVAMOGGA LIVE NEWS | 24 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಕೆಲವು ರಾಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಕೆಲವು ರಸ್ತೆಯಲ್ಲಿ ಮಾರ್ಗ ಬದಲಾವಣೆ (Route Diversion) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಗಣ್ಯರು ಆಗಮಿಸುತ್ತಿದ್ದಾರೆ. … Read more

ಭದ್ರಾವತಿ ಬಂದ್, ಸೇತುವೆ ಮೇಲೆ ಟ್ರಾಫಿಕ್ ಜಾಮ್, ಜನರಿಗೆ ತಟ್ಟಿತು ಹೋರಾಟದ ಬಿಸಿ

Bhadravathi-VISL-Protest-Traffic-Jam-in-City.

SHIVAMOGGA LIVE NEWS | 24 FEBRURARY 2023 BHADRAVATHI : ಭದ್ರಾವತಿ ಬಂದ್ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಪ್ರಮುಖ ವೃತ್ತಗಳನ್ನು ಬಂದ್ ಮಾಡಿರುವುದರಿಂದ ಸಂಚಾರ ದಟ್ಟಣೆ (Traffic Jam) ಉಂಟಾಗಿದೆ. ಶಾಲೆ, ಕಾಲೇಜು, ಕಚೇರಿಗೆ ತೆರಳುವವರಿಗೆ ಬಂದ್ ಬಿಸಿ ತಟ್ಟಿದೆ. ನಗರದ ಬಸ್ ನಿಲ್ದಾಣ, ಡಾ. ಅಂಬೇಡ್ಕರ್ ವೃತ್ತ, ರಂಗಪ್ಪ ಸರ್ಕಲ್ ಗಳಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸರ್ಕಲ್ ಗಳಲ್ಲಿ ಕಾರ್ಮಿಕರು ಗುಂಪುಗೂಡಿದ್ದರಿಂದ ವಾಹನ ಸಂಚಾರ ಕಷ್ಟವಾಗಿತ್ತು. ಇದರಿಂದ ನಗರದ … Read more

ಭದ್ರಾವತಿ ಬಂದ್, ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ, ಹೇಗಿದೆ ಸದ್ಯದ ಪರಿಸ್ಥಿತಿ?

Bhadravathi-Bandh-by-VISL-Workers.

SHIVAMOGGA LIVE NEWS | 24 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾವತಿ ಬಂದ್ ಗೆ (Bandh) ಕರೆ ನೀಡಲಾಗಿದೆ. ವಿಐಎಸ್ಎಲ್ ಕಾರ್ಮಿಕರು ರಸ್ತೆಗಿಳಿದಿದ್ದು, ಅಂಗಡಿಗಳನ್ನು ಬಂದ್ ಮಾಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು, ಬಸ್ ನಿಲ್ದಾಣದ ಮುಂಭಾಗ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೇಗಿದೆ ಬಂದ್ ವಾತಾವರಣ? ಭದ್ರಾವತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 … Read more

ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭಕ್ಕೆ ಹೋಗುವವರು ಕಡ್ಡಾಯವಾಗಿ ಈ ರೂಲ್ಸ್ ಪಾಲಿಸಬೇಕು

Shimoga-Airport-Terminal-Building-Sogane

SHIVAMOGGA LIVE NEWS | 24 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಕಡ್ಡಾಯ ಸೂಚನೆ (Guideline) ಹೊರಡಿಸಿದೆ. ಏನೇನು ಸೂಚನೆ ಪಾಲಿಸಬೇಕು? ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಮೊಬೈಲ್ ಫೋನ್, ಪರ್ಸ್ ಗಳನ್ನು ತರಲು ಅವಕಾಶವಿದೆ. ನೀರಿನ ಬಾಟಲಿ, ಬ್ಯಾಗ್, ಪೇಪರ್ (ಚೀಟಿ), ಪೆನ್, ಕಪ್ಪು ಬಣ್ಣದ … Read more