ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

Lokayukta-raid-gold-found-at-Professors-house.

ಶಿವಮೊಗ್ಗ: ಆದಾಯಕ್ಕು ಮೀರಿದ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ 8 ಅಧಿಕಾರಿಗಳಿಗೆ ಸಂಬಂಧಿಸಿದ 45 ಕಡೆಗಳಲ್ಲಿ ದಾಳಿ ನಡೆಸಿದರು. ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಕೋಟ್ಯಂತರ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ (Asset) ಪತ್ತೆ ಹಚ್ಚಿದ್ದಾರೆ. ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಡಿಆರ್‌ ಕೋಆರ್ಡಿನೇಟರ್‌, ಪ್ರಾಧ್ಯಾಪಕ ಡಾ. ಪ್ರದೀಪ್‌ ಅವರಿಗೆ ಸೇರಿದ 6 ಕಡೆಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯ ನಡೆಸಲಾಗಿದೆ. ಒಟ್ಟು ₹6.34 ಕೋಟಿ ಮೊತ್ತದ … Read more

ಅಡಿಕೆ ಧಾರಣೆ | 24 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18010 30089 ಬೆಟ್ಟೆ 53509 59299 ರಾಶಿ 45069 56599 ಸರಕು 52000 97400 ಇದನ್ನೂ ಓದಿ » ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Lokayukta-raid-at-Shimoga-hosanagara-and-shikaripura.

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್‌.ಪ್ರದೀಪ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ … Read more

ದಿನ ಭವಿಷ್ಯ | 24 ಜೂನ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ?

DINA-BHAVISHYA

DINA BHAVISHYA ಮೇಷ ರಾಶಿ: ಇಂದು ಅನಿರೀಕ್ಷಿತ ಲಾಭಗಳು ನಿಮ್ಮನ್ನು ಅಚ್ಚರಿಗೊಳಿಸಬಹುದು. ಕೆಲಸದಲ್ಲಿ ನಿಮ್ಮ ಪ್ರಯತ್ನಗಳಿಗೆ ಉತ್ತಮ ಪ್ರತಿಫಲ ಸಿಗುತ್ತದೆ. ಆರ್ಥಿಕವಾಗಿ ಬಲಪಡುವಿರಿ. ಕುಟುಂಬದೊಂದಿಗೆ ಸಂತೋಷದಿಂದ ಇರುವಿರಿ. ಶುಭ ಬಣ್ಣ: ಕಿತ್ತಳೆ, ಶುಭ ಸಂಖ್ಯೆ: 9 ವೃಷಭ ರಾಶಿ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆಯಿಂದ ಮುಂದುವರಿಯಿರಿ. ಕೆಲಸದಲ್ಲಿ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು, ಆದರೆ ಯಶಸ್ಸು ನಿಮ್ಮದಾಗುತ್ತದೆ. ಶುಭ ಬಣ್ಣ: ಬಿಳಿ, ಶುಭ ಸಂಖ್ಯೆ: 6 ಮಿಥುನ ರಾಶಿ: ಇಂದು ನಿಮ್ಮ ಸಂವಹನ ಕೌಶಲ್ಯಗಳು ಪ್ರಮುಖ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 24 ಜೂನ್‌ 2025

SHUBODAYA-SHIVAMOGGA2

SUBHASHITA ಇಂದಿನ ಸುಭಾಷಿತ: ಬೆಳಕನ್ನು ನೋಡಲು ಬಯಸಿದರೆ, ನೀವೇ ಬೆಳಕಾಗಿ. ಮಹಾಭಾರತದ ಯುದ್ಧದ ಕೊನೆಯಲ್ಲಿ, ಪಾಂಡವರು ಅನೇಕ ಕಷ್ಟಗಳನ್ನು ಎದುರಿಸಿದ್ದರೂ, ಧರ್ಮದ ವಿಜಯದ ಬಗ್ಗೆ ಎಂದಿಗೂ ತಮ್ಮ ನಂಬಿಕೆಯನ್ನು ಕಳೆದುಕೊಳ್ಳಲಿಲ್ಲ. ಅವರು ಸದಾ ಧನಾತ್ಮಕ ಚಿಂತನೆ ಮತ್ತು ಆಶಾವಾದವನ್ನು ಇಟ್ಟುಕೊಂಡಿದ್ದರು. ಯಾವುದೇ ಪರಿಸ್ಥಿತಿಯಲ್ಲಿಯೂ ಸಕಾರಾತ್ಮಕವಾಗಿ ಯೋಚಿಸುವುದು ಮತ್ತು ಭರವಸೆ ಇಟ್ಟುಕೊಳ್ಳುವುದು ಕಷ್ಟಗಳನ್ನು ಜಯಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ