ಶಿವಮೊಗ್ಗ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಪೈಪೋಟಿ, ಯಾರಾಗ್ತಾರೆ ನಗರದ ಪ್ರಥಮ ಪ್ರಜೆ?

Mahanagara-Palike-Shivamogga

ಶಿವಮೊಗ್ಗ | ಮೇಯರ್ (MAYOR), ಉಪ ಮೇಯರ್ (DEPUTY MAYOR) ಸ್ಥಾನದ ಚುನಾವಣೆಗೆ (ELECTION) ಕೊನೆಗೂ ಮೀಸಲಾತಿ  (RESERVATION) ಪ್ರಕಟವಾಗಿದೆ. ನಾಲ್ಕನೆ ಅವಧಿಗೆ ನಗರದ ಪ್ರಥಮ ಪ್ರಜೆ ಯಾರಾಗುತ್ತಾರೆ ಎಂಬ ಕುತೂಹಲ ಮತ್ತು ರಾಜಕೀಯ ಚರ್ಚೆಗಳು ಆರಂಭವಾಗಿದೆ. ಶಿವಮೊಗ್ಗ ಮೇಯರ್ ಸ್ಥಾನ ಹಿಂದುಳಿದ ಎ ವರ್ಗಕ್ಕೆ ಮೀಸಲಾಗಿದೆ. ಇದಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಇನ್ನ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇಲ್ಲಿಯು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಐದು ತಿಂಗಳು ಹಿಂದೆಯೇ ಆಗಬೇಕಿತ್ತು ಮೇಯರ್, ಉಪ ಮೇಯರ್ … Read more

ಬೆಳಗಿನ ಜಾವ ಪೊಲೀಸರನ್ನು ಕಂಡು ಎಸ್ಕೇಪ್ ಆಗಲು ಯತ್ನ, ಮೂವರ ವಿರುದ್ಧ ಕೇಸ್

Arrest News Graphics

ಶಿವಮೊಗ್ಗ | ಗಸ್ತು ತಿರುಗುತ್ತಿದ್ದ ಪೊಲೀಸರನ್ನು (POLICE) ಕಂಡು ಓಡಲು ಯತ್ನಿಸಿದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ (INVESTIGATION) ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ. ಓಂಕಾರ್ (43), ಜಗದೀಶ್ (32) ಮತ್ತು ಶಂಕರ ನಾಯ್ಕ್ (31) ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಬಸವನಗಂಗೂರು (BASAVANAGANGUR) ಗ್ರಾಮದ ಬಳಿ ವಿನೋಬನಗರ ಠಾಣೆ (VINOBANAGARA POLICE STATION) ಪಿಎಸ್ಐ ಮಂಜುನಾಥ್ ಮತ್ತು ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಬೆಳಗಿನ ಜಾವ ಗಸ್ತು ಮಾಡುತ್ತಿದ್ದ ಸಂದರ್ಭ ಪೆಟ್ಟಿಗೆ ಅಂಗಡಿಯೊಂದರ … Read more

ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ YELLOW ALERT

Rain-in-Shimog-City

ಶಿವಮೊಗ್ಗ | ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ (RAIN) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (ALERT) ನೀಡಿದೆ. ಅಲ್ಲದೆ YELLOW ALERT ಘೋಷಿಸಲಾಗಿದೆ. ಇನ್ನು ನಾಲ್ಕು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ YELLOW ALERT ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ … Read more

ಅಡಕೆ ಧಾರಣೆ | 24 ಆಗಸ್ಟ್ 2022 | ಎಲ್ಲೆಲ್ಲಿ ಎಷ್ಟಿದೆ ಧಾರಣೆ?

Areca Price in Shimoga APMC

ಶಿವಮೊಗ್ಗ | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 24ರ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 40599 ಬೆಟ್ಟೆ 50009 56139 ರಾಶಿ 48869 55055 ಸರಕು 60199 79600 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 30689 33289 ಕೋಕ 27786 34909 ಚಾಲಿ 38899 43599 ತಟ್ಟಿಬೆಟ್ಟೆ 39889 49889 ಬಿಳೆ ಗೋಟು 29399 35112 ರಾಶಿ 49599 51539 ಶಿರಸಿ ಮಾರುಕಟ್ಟೆ ಚಾಲಿ 36089 44721 ಬೆಟ್ಟೆ 16899 47699 ಬಿಳೆ … Read more

ಹಾಸ್ಟೆಲ್’ನಲ್ಲಿ ಇಲಿ ಪಾಷಾಣ ಸೇವಿಸಿದ ಮೂವರು ವಿದ್ಯಾರ್ಥಿನಿಯರು

Thirrthahalli Taluk Graphics

ತೀರ್ಥಹಳ್ಳಿ | ಸರ್ಕಾರಿ ಹಾಸ್ಟೆಲ್ ಒಂದರಲ್ಲಿ ಮೂವರು ವಿದ್ಯಾರ್ಥಿನಿಯರು (STUDENTS) ಇಲಿ ಪಾಷಾಣ (RAT POISON) ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc GANN HOSPITAL) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಸಂಜೆ ಹಾಸ್ಟೆಲ್ ನಲ್ಲಿ (HOSTEL) ತಿಂಡಿ ತಿಂದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ತೀರ್ಥಹಳ್ಳಿಯ (THIRTHAHALLI) ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನಡೆಯುತ್ತಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಇಲಿ … Read more

ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Threat-Letter-To-Eshwarappa-in-Shimoga

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more