ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂದೆ ಕ್ಯಾಂಡಲ್ ಹಿಡಿದು ಪ್ರತಿಭಟನೆ, ಗೋ ಬ್ಯಾಕ್ ಮೋದಿ ಘೋಷಣೆ
SHIVAMOGGA LIVE NEWS | 25 FEBRURARY 2023 SHIMOGA : ವಿಐಎಸ್ಎಲ್ ಬಂದ್ ಮಾಡುವ ನಿರ್ಧಾರ ಕೈ ಬಿಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂಭಾಗ ಕ್ಯಾಂಡಲ್ (Candle) ಹಿಡಿದು ಪ್ರತಿಭಟನೆ ನಡೆಸಿದರು. ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ವಿಫಲವಾಗಿರುವ ಹಿನ್ನೆಲೆ ಪ್ರಧಾನಿ ಮೋದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗೋ ಬ್ಯಾಕ್ ಮೋದಿ ಘೋಷಣೆ ಮೊಳಗಿಸಿದರು. ಯಾರೆಲ್ಲ ಏನೇನು ಹೇಳಿದರು? ಸ್ವರಾಜ್ … Read more