ಇವತ್ತಿನ ಅಡಕೆ ಧಾರಣೆ | 25 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 25 ಮಾರ್ಚ್ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 17119 33599 ಬೆಟ್ಟೆ 47649 49600 ರಾಶಿ 43669 47389 ಸರಕು 51109 72909 ಹೊಸನಗರ ಮಾರುಕಟ್ಟೆ ಕೆಂಪುಗೋಟು 25699 33899 ಚಾಲಿ 36899 37769 ಬಿಳೆ ಗೋಟು 23419 26729 ರಾಶಿ 44299 47729 ಸಿಪ್ಪೆಗೋಟು 13569 20129 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 26089 32399 ಕೋಕ 20689 31699 … Read more

ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಬೈಕುಗಳಿಗೆ ಬಸ್ ಡಿಕ್ಕಿ, ಬೈಕ್ ಸವಾರನ ಕೈ ಮೇಲೆ ಹತ್ತಿದ ಬಸ್ ಚಕ್ರ

crime name image

SHIVAMOGGA LIVE NEWS | 25 ಮಾರ್ಚ್ 2022 ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಬ್ಬನ ಕೈ ಮೇಲೆ ಬಸ್ಸಿನ ಚಕ್ರ ಹತ್ತಿದ್ದರಿಂದ ಗಂಭೀರ ಪೆಟ್ಟು ಬಿದ್ದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಎರಡು ಬೈಕುಗಳಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರೊಬೆನವಳ್ಳಿಯ ರಾಘವೇಂದ್ರ ಎಂಬುವವರ ಕೈ ಮೇಲೆ ಬಸ್ … Read more

ಶಿವಮೊಗ್ಗ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾದ ಕಳ್ಳರು

crime name image

SHIVAMOGGA LIVE NEWS | 25 ಮಾರ್ಚ್ 2022 ರೈಲ್ವೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಳ್ಳತನವಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಚೇತನ್ ನಾಯ್ಕ ಎಂಬುವವರಿಗೆ ಸೇರಿದ ಮೊಬೈಲ್ ಕಳ್ಳತನವಾಗಿದೆ. ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಚೇತನ್ ನಾಯ್ಕ ಅವರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಮೊಬೈಲ್ ಫೋನ್’ನಲ್ಲಿ ಮಾತನಾಡಿಕೊಂಡು ರೈಲ್ವೆ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದರು. ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಚೇತನ್ ನಾಯ್ಕ … Read more

ನಕಲಿ ಪ್ರೆಸ್ ಗುರುತಿನ ಚೀಟಿ, ಮೂವರ ವಿರುದ್ದ ಕೇಸ್

jayanagara police station in shimoga

SHIVAMOGGA LIVE NEWS | 25 ಮಾರ್ಚ್ 2022 ಮಾಧ್ಯಮದವರು ಎಂದು ನಕಲಿ ಗುರುತಿನ ಚೀಟಿ ಪ್ರದರ್ಶಿಸಿದ ಇಬ್ಬರು ಯುವಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ರುಮಾನ್ (21), ಸಯ್ಯದ್ ಹುಸೇನ್ (22), ಜಮೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರುಮಾನ್ ಮತ್ತು ಸಯ್ಯದ್ ಹುಸೇನ್ ಎಂಬುವವರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದರು. ತಾವು ಪತ್ರಕರ್ತರು ಎಂದು … Read more

ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಇಲ್ಲ

Kote Police station building

SHIVAMOGGA LIVE NEWS | 25 ಮಾರ್ಚ್ 2022 ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಕೆಲಸ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು ಎಂದು ಮಾಲೀಕ ದೂರು ನೀಡಿದ್ದಾರೆ. ಚಂದ್ರಶೇಖರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. ಶಂಕರಮಠ ರಸ್ತೆಯ ನಿಮಿಷಾಂಬ ದೇವಿ ದೇವಸ್ಥಾನದ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಚಂದ್ರಶೇಖರ್ ಅವರು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.   … Read more

ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 25 ಮಾರ್ಚ್ 2022 ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ. ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು. ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ … Read more

ಐಪಿಎಲ್ ಹವಾ | ಸಾಗರದಲ್ಲಿ RCB ಕಾರ್, ವಿಡಿಯೋ ವೈರಲ್, ಹೇಗಿದೆ ಕಾರು?

RCB-Car-in-Sagara-Sadguru-Santhosh

SHIVAMOGGA LIVE NEWS | 25 ಮಾರ್ಚ್ 2022 ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ (RCB) ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು RCBಗಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ. ಸಾಗರದ ಸದ್ಗುರು ಸಂತೋಷ್ ಅವರು RCB ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಸೆಲ್ಫಿ, ಫೋಟೊಗಾಗಿ ಜನರು ಮುಗಿಬಿದ್ದಿದ್ದಾರೆ. 1980ರ … Read more

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ಅಡುಗೆ ಮನೆಯಲ್ಲಿ ಕಾಲಿಗೆ ಕುಟುಕಿದ ವಿಷ ಜಂತು, ಗೃಹಿಣಿ ಸಾವು

Woman-dies-of-Snake-Bite-in-Hosanagara-Ramachandra-pura

SHIVAMOGGA LIVE NEWS | 25 ಮಾರ್ಚ್ 2022 ಅಡುಗೆ ಮಾಡುವಾಗ ವಿಷ ಜಂತು ಕಡಿದು ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಾಮಚಂದ್ರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮುಂಡೇಶ್ವರಿ ಬೆಟ್ಟದ ಬಳಿ ಘಟನೆ ಸಂಭವಿಸಿದೆ. ಸೌಮ್ಯ (24) ಮೃತ ಮಹಿಳೆ. ಮಧ್ಯಾಹ್ನ ಅಡುಗೆ ಮಾಡುವಾಗ ವಿಷ ಜಂತುವೊಂದು ಕಾಲಿಗೆ ಕುಟುಕಿದೆ. ಕೆಲ ಹೊತ್ತಿನ ಬಳಿಕ ನೋವು ಕಾಣಿಸಿಕೊಂಡು, ಕಾಲು ಊದಿಕೊಂಡಿದೆ. ಕೂಡಲೆ ಸೌಮ್ಯ  ಅವರನ್ನು ಹೊಸನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತೆ ಏರಿಕೆ, ಇವತ್ತು ಎಷ್ಟು ಹೆಚ್ಚಾಗಿದೆ?

petrol pump

SHIVAMOGGA LIVE NEWS | 25 ಮಾರ್ಚ್ 2022 ತೈಲೋತ್ಪನ್ನಗಳ ದರ ಪುನಃ ಏರಿಕೆಯ ಹಾದಿ ಹಿಡಿದಿದೆ. ವಾಹನ ಸವಾರರಲ್ಲಿ ಭೀತಿ ಆವರಿಸಿದೆ. ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿ ಆಗುವ ಸಾದ್ಯತೆ ಇದೆ. ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 85 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಪೆಟ್ರೋಲ್ ದರ ಪ್ರತಿ ಲಿಟರ್ ಪೆಟ್ರೋಲ್ 104.61 ರೂ.ಗೆ ತಲುಪಿದೆ. ಇನ್ನು, ಡಿಸೇಲ್ ದರ ಪ್ರತಿ ಲೀಟರ್’ಗೆ 78 ಪೈಸೆ ಏರಿಕೆಯಾಗಿದೆ. ಆದ್ದರಿಂದ ಡಿಸೇಲ್ ಪ್ರತಿ ಲೀಟರ್’ಗೆ 88.64 ರೂ.ಗೆ … Read more