ತಂತಿ ಬೇಲಿ ಕರೆಂಟ್ ಶಾಕ್, ಕಾಡಾನೆಗಳ ಸಾವು, ಗ್ರಾಮಸ್ಥರು ಏನಂತಾರೆ? ಅರಣ್ಯಾಧಿಕಾರಿಗಳ ವಾದವೇನು?
SHIMOGA | ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಎರಡು ಕಾಡಾನೆಗಳು (WILD ELEPHANTS) ಸಾವನ್ನಪ್ಪಿವೆ. ಘಟನೆ ಮಾಹಿತಿ ಲಭಿಸುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜಮೀನು ಮಾಲೀಕನನ್ನು ವಶಕ್ಕೆ ಪಡೆಯದು, ವಿಚಾರಣೆ ನಡೆಸಲಾಗುತ್ತಿದೆ. ಆಯನೂರು ಸಮೀಪದ ಚನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಎರಡು ಗಂಡು ಕಾಡಾನೆಗಳು ಈ ಭಾಗದಲ್ಲಿ ಜೋಳದ ಹೊಲಕ್ಕೆ ನುಗ್ಗಲು ಯತ್ನಿಸಿವೆ. ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿವೆ. ಬೆಳೆ ರಕ್ಷಣೆಗೆ ಹಾಕಿದ್ದು ಜೀವ ತೆಗೆಯಿತು wild … Read more