ಗೋಪಿ ಸರ್ಕಲ್‌ನಲ್ಲಿ ಪಂಜು ಹಿಡಿದು ವಿಜಯೇಂದ್ರ ವಿರುದ್ಧ ಆಕ್ರೋಶ, ಕ್ಷಮೆಗೆ ಒತ್ತಾಯ

marata-samaja-held-protest-in-Shimoga-agains-by-vijayendra

SHIVAMOGGA LIVE NEWS | 26 APRIL 2024 SHIMOGA : ಸಚಿವ ಸಂತೋಷ್‌ ಲಾಡ್‌ ಅವರಿಗೆ ಅವಹೇಳನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಮರಾಠ ಸಮುದಾಯ ಮತ್ತು ಅಹಿಂದ ಸಮಾಜದ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಂದೆಯ ಹೆಸರಿಟ್ಟುಕೊಂಡು ವಿಜಯೇಂದ್ರ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಂತೋಷ್‌ ಲಾಡ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ … Read more

ಎಮ್ಮೆಹಟ್ಟಿ ಬಳಿ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಸವಾರ, ಶಿವಮೊಗ್ಗದಲ್ಲಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 26 APRIL 2024 HOLEHONNURU : ಬೈಕಿನಿಂದ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದು ಸವಾರ ಮೃತಪಟ್ಟಿದ್ದಾನೆ. ದಾಸರಕಲ್ಲಹಳ್ಳಿ ಗ್ರಾಮದ ಬಿ.ನೀಲೇಶ್ (25) ಮೃತರು. ಎಮ್ಮೆಹಟ್ಟಿ – ಹೊಳೆಹೊನ್ನೂರು ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾಂಕ್ರಿಟ್ ಕೆಲಸಕ್ಕೆ ದಾಸರಕಲ್ಲಹಳ್ಳಿಯ ಮನೆಯಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಎದುರು ಬಂದ ವಾಹನಕ್ಕೆ ದಾರಿ ಬಿಡಲು ರಸ್ತೆ ಅಂಚಿಗೆ ಬೈಕ್ ಚಲಾಯಿಸಿದ್ದಾರೆ. ಆಗ ಆಯತಪ್ಪಿ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾಲುವೆಗೆ … Read more

ಕೆಲಸ ಹುಡುಕ್ತಿರೋರೆ ಹುಷಾರ್‌, ಯಾಮಾರಿದ್ರೆ ಶಿವಮೊಗ್ಗದ ಮಹಿಳೆಗಾದ ಸ್ಥಿತಿ ನಿಮಗೂ ಫಿಕ್ಸ್‌

SMS-Fraud-Shimoga-CEN-Police-Station.

SHIVAMOGGA LIVE NEWS | 26 APRIL 2024 SHIMOGA : ಪಾರ್ಟ್‌ ಟೈಮ್‌ ಉದ್ಯೋಗ ಕೊಡುವ ನೆಪದಲ್ಲಿ ಆನ್‌ಲೈನ್‌ ಮೂಲಕ ವಂಚನೆ ಮುಂದುವರೆದಿದೆ. ಉದ್ಯೋಗ ಆಕಾಂಕ್ಷಿಗಳು ಲಕ್ಷಾಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ಇಂತಹ ಮತ್ತೊಂದು ಪ್ರಕರಣ ವರದಿಯಾಗಿದೆ. ವಿದ್ಯಾಭ್ಯಾಸಕ್ಕೆ ತಕ್ಕ ಉದ್ಯೋಗ ಕೊಡುವುದಾಗಿ ಟೆಲಿಗ್ರಾಂನಲ್ಲಿ ಬಂದ ಮೆಸೇಜ್‌ ನಂಬಿ ಶಿವಮೊಗ್ಗದ ಮಹಿಳೆಯೊಬ್ಬರು (ಹೆಸರು ಗೌಪ್ಯ) ಲಕ್ಷಾಂತರ ರೂ. ಹಣ ಕಳೆದುಕೊಂಡಿದ್ದಾರೆ. ಏ.3ರಂದು ಶಿವಮೊಗ್ಗದ ಮಹಿಳೆಗೆ ಟೆಲಿಗ್ರಾಂನಲ್ಲಿ ಮೆಸೇಜ್‌ ಬಂದಿತ್ತು. ಹೊಟೇಲ್‌ ಒಂದರ ವೆಬ್‌ಸೈಟ್‌ ಲಿಂಕ್‌ ಕಳುಹಿಸಿ ಪ್ರಮೋಟ್‌ … Read more