ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಸಜ್ಜು, ಸರ್ಕಾರಕ್ಕೆ ಎಚ್ಚರಿಕೆ, ಶಿವಮೊಗ್ಗದಲ್ಲಿ ಮೆರವಣಿಗೆ
ಶಿವಮೊಗ್ಗ | ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್, ಪಂಚಮಸಾಲಿ ಮಹಾಸಭಾ (PANCHAMASALI MAHASABHA) ಧರ್ಮಕ್ಷೇತ್ರ ಕೂಡಲಸಂಗಮ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಲಿಂಗಾಯತ ಪಂಚಮಸಾಲಿ, ಲಿಂಗಾಯತ (LINGAYATH) ಮಲೆಗೌಡ ಸಮುದಾಯವನ್ನು ಪ್ರವರ್ಗ 2ಎ ಮೀಸಲಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಗೌರವಾಧ್ಯಕ್ಷ ಶ್ರೀ ಬಸವಮೃತ್ಯುಂಜನ ಸ್ವಾಮೀಜಿ ಅವರು ಸಂಸದ ಬಿ.ವೈ. ರಾಘವೇಂದ್ರ ಅವರ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜ್ಞಾಪನಾ ಪತ್ರ … Read more