ಶಿವಮೊಗ್ಗದಲ್ಲಿ 2 ಪೊಲೀಸ್ ಉಪ ವಿಭಾಗ ರಚನೆ, ಯಾವ್ಯಾವ ಠಾಣೆ ಯಾವ ಉಪ ವಿಭಾಗಕ್ಕೆ ಒಳಪಡಲಿದೆ?

Police-General-Image

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಉಪ ವಿಭಾಗಗಳನ್ನು (sub division) ಪುನರ್ ವಿಂಗಡಿಸಲಾಗಿದೆ. ಅದರಂತೆ ಶಿವಮೊಗ್ಗ ಉಪ ವಿಭಾಗದಲ್ಲಿಯು ಮಹತ್ವದ ಬದಲಾವಣೆ ಮಾಡಲಾಗಿದೆ. ಈವರೆಗೂ ಶಿವಮೊಗ್ಗ ತಾಲೂಕಿನಲ್ಲಿ ಒಂದೇ ಉಪ ವಿಭಾಗವಿತ್ತು. ಅದನ್ನು ಈಗ ಎರಡು ಉಪ ವಿಭಾಗವಾಗಿ ವಿಂಗಡಿಸಲಾಗಿದೆ. ಈಗ ಹೀಗಿದೆ ಉಪ ವಿಭಾಗ? ಸದ್ಯ ಶಿವಮೊಗ್ಗ ಉಪ ವಿಭಾಗದಲ್ಲಿ (sub division) 8 ಪೊಲೀಸ್ ಠಾಣೆ, 2 ಟ್ರಾಫಿಕ್ ಠಾಣೆಗಳಿವೆ. ದೊಡ್ಡಪೇಟೆ, ಕೋಟೆ, … Read more

30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ, ಆರೋಗ್ಯ ಕೇಂದ್ರಕ್ಕೆ ದೌಡು

anandapura-in-sagara-30-people-admitted-due-to-food-poison.

SHIVAMOGGA LIVE NEWS | 26 DECEMBER 2022 ಆನಂದಪುರ : 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ದೌಡಾಯಿಸಿ ಚಿಕಿತ್ಸೆ ಪಡೆದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. food poison ಆನಂದಪುರ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. food poison ಇದನ್ನೂ ಓದಿ – ಮಹಿಳೆಯರೆ … Read more

ಕೆಲಸ ಹುಡುತ್ತಿರುವವರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಯಾರೆಲ್ಲ ಪಾಲ್ಗೊಳ್ಳಬಹುದು?

jobs news shivamogga live

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಡಿ. 28 ರಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ (udyoga mela) ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಮೇಳದಲ್ಲಿ (udyoga mela) ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದು. 18  ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ … Read more

ಶಿವಮೊಗ್ಗ ಗಾರ್ಡನ್ ಏರಿಯಾದಲ್ಲಿ ಪೊಲೀಸ್ ದಾಳಿ, ಇಬ್ಬರು ಅರೆಸ್ಟ್

Police-General-Image

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿದ್ದಾರೆ. ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. … Read more

ಅಡಕೆ ರೇಟ್ | 26 ಡಿಸೆಂಬರ್ 2022 |ಶಿವಮೊಗ್ಗ, ತುಮಕೂರು ಸೇರಿ ವಿವಿಧ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ಧಾರಣೆ?

Areca Price in Shimoga APMC

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಶಿವಮೊಗ್ಗ, ಸಾಗರ, ತುಮಕೂರು, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧೆಡೆ ಇವತ್ತು ಮಾರುಕಟ್ಟೆಗಳಲ್ಲಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 33516 ಬೆಟ್ಟೆ 45700 51500 ರಾಶಿ 40839 45309 ಸರಕು 50619 73996 ಸಾಗರ ಮಾರುಕಟ್ಟೆ ಕೆಂಪುಗೋಟು 22000 36899 ಕೋಕ 15069 31099 ಚಾಲಿ 32199 37899 ಬಿಳೆ ಗೋಟು 20199 29939 ರಾಶಿ 39899 44610 ಸಿಪ್ಪೆಗೋಟು … Read more

ಶಿವಮೊಗ್ಗದಲ್ಲಿ ಶೋಭಾ ಯಾತ್ರೆ, ದೊಡ್ಡ ಸಂಖ್ಯೆಯ ಕಾರ್ಯಕರ್ತರು ಭಾಗಿ, ಹೇಗಿತ್ತು ಯಾತ್ರೆ?

Shobhayathre in Shimoga Hindu Jagarana Vedike

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಹಿಂದೂ ಜಾಗರಣ ವೇದಿಕೆಯ 3ನೆ ತ್ರೈಮಾಸಿಕ ಪ್ರಾಂತೀಯ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಶೋಭಾ ಯಾತ್ರೆ (shobhayatre) ನಡೆಸಲಾಯಿತು. ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತರು ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ನಗರದ ಎನ್.ಇ.ಎಸ್. ಮೈದಾನದಲ್ಲಿ ಸಮ್ಮೇಳನ ಆಯೋಜಿಸಲಾಗಿತ್ತು. ಇಲ್ಲಿಂದ ಶೋಭಾ ಯಾತ್ರೆ (shobhayatre) ಆರಂಭಿಸಲಾಯಿತು. ಡಿವಿಎಸ್ ಕಾಲೇಜು ಸರ್ಕಲ್ ಮೂಲಕ ಮೆರವಣಿಗೆ ಸಾಗಿತು. ಕೃಷ್ಣ ಕೆಫೆ, ಸಾವರ್ಕರ್ ನಗರ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, … Read more

ಶಿವಮೊಗ್ಗದ ಹಿಂದೂ ಹರ್ಷ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್, ಫೇಸ್ ಬುಕ್ ಮೂಲಕ ಲೈವ್

Sadhvi-Pragna-Singh-Visit-Hindu-Harsha-House

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಮನಗೆ (hindu harsha house) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಳೆದ ರಾತ್ರಿ ಸೀಗೆಹಟ್ಟಿಯಲ್ಲಿರುವ ಹರ್ಷ ಮನೆಗೆ ತೆರಳಿ, ಬಹು ಹೊತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಫೇಸ್ ಬುಕ್ ಲೈವ್ ಮೂಲಕ ಹರ್ಷ ಕುಟುಂಬವನ್ನು ತಮ್ಮ ಬೆಂಬಲಿಗರಿಗೆ ಪರಿಚಿಯಿಸಿದರು. ಹಿಂದೂ ಜಾಗರಣಾ ವೇದಿಕೆ ಪ್ರಾಂತೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಾಧ್ವಿ … Read more

ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

Vidyanagara-Smart-city-board

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಪೊಲೀಸ್ ಅಧಿಕಾರಿಗಳಂತೆ ನಟಿಸಿ (fake police), ನಕಲಿ ಐಡಿ ಕಾರ್ಡ್ ತೋರಿಸಿ ಮಹಿಳೆಯೊಬ್ಬರನ್ನು ವಂಚಿಸಿ ನಡು ರಸ್ತೆಯಲ್ಲಿಯೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ವಿದ್ಯಾನಗರದ ಜಗದಾಂಬ ಬೀದಿಯ ಮೇರಿ ಜೋಸ್ಫಿನ್ ಎಂಬುವವರಿಂದ ಚಿನ್ನದ ಬಳೆ, ಚೈನ್ ಕದ್ದು ವಂಚಕರು ಪರಾರಿಯಾಗಿದ್ದಾರೆ. ಸರ್ವೆ ಡ್ಯೂಟಿಗೆ ಬಂದ ಪೊಲಿಸರು..! ಮೇರಿ ಜೋಸ್ಫಿನ್ ಅವರು ವಿದ್ಯಾನಗರದಲ್ಲಿರುವ ಬ್ಯಾಂಕಿಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು … Read more