ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

Shivamogga Live Today News

SHIVAMOGGA LIVE NEWS | 27 AUGUST 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ Shimoga top 10 news ಅಪ್‌ಡೇಟ್‌. ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. ⬇ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಶಿವಮೊಗ್ಗದ ತುಂಗಾ ನಗರ ಪೊಲೀಸ್‌ ಠಾಣೆ (Police Station) ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೂರ್ತಿ ಸುದ್ದಿ ಓದಲು … Read more

ಶಿವಮೊಗ್ಗದಿಂದ ಹೊಳೆಹೊನ್ನೂರು ತನಕ ಸದ್ಭಾವನಾ ಪಾದಯಾತ್ರೆ

Sadhbavana-Yathre-from-Shimoga-to-Holehonnuru-by-BJP-Yuva-Morcha-BY-Raghavendra.

SHIVAMOGGA LIVE NEWS | 27 AUGUST 2023 SHIMOGA : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ (Vandalized) ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದ್ಭಾವನಾ ಯಾತ್ರೆ (Padayathre) ನಡೆಯಿತು. ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ಅವರು ಸದ್ಭಾವನಾ ಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಮಹಾತ್ಮ ಗಾಂಧೀಜಿ ಪತ್ರಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಿಂದ ಹೊಳೆಹೊನ್ನೂರಿನವರೆಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಾದಯಾತ್ರೆ ನಡೆಸಲಾಯಿತು. ಇದೆ ವೇಳೆ ಮಾತನಾಡಿದ ಸಂಸದ … Read more

ಮುಪ್ಪಾನೆ ಲಾಂಚ್‌ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್‌ ನಿಲ್ಲಲು ಕಾರಣವೇನು?

Muppane-Launch-in-Sagara-Sharavathi-River.

SHIVAMOGGA LIVE NEWS | 27 AUGUST 2023 SAGARA : ಕರೂರು ಹೋಬಳಿಯಿಂದ ಜೋಗ, ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸೇವೆ ಸ್ಥಗಿತಗೊಂಡಿದೆ. ತಾಂತ್ರಿಕ ದೋಷದಿಂದಾಗಿ ಆ.25ರಿಂದ ಕಾರ್ಯಾಚರಣೆ ನಿಲ್ಲಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸಮಸ್ಯೆಯಾಗಿದೆ. ಲಾಂಚ್‌ನ ಗೇರ್‌ ಬಾಕ್ಸ್‌ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಯಾಗಿದೆ. ಕೆಲವು ಬಿಡಿ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಇನ್ನು ನಾಲ್ಕೈದು ದಿನದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದು ಕಡವು ನಿರೀಕ್ಷಕ ಧನೇಂದ್ರ ಕುಮಾರ್‌ … Read more

ಶಿವಮೊಗ್ಗದಲ್ಲಿ ಮೂರು ದಿನ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ – 3 ಸುದ್ದಿಗಳ ಫಟಾಫಟ್‌ ನ್ಯೂಸ್‌

270823 Chakravarti Sulibele to visit Shivamogga

SHIVAMOGGA LIVE NEWS | 27 AUGUST 2023 ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ SHIMOGA : ನಮೋ ಬ್ರಿಗೇಡ್‌, ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ (Lecture) ಕಾರ್ಯಕ್ರಮ ಆಯೋಜಿಸಲಾಗಿದೆ. ಆ.28ರಿಂದ 30ರವರೆಗೆ ಪ್ರತಿದಿನ ಸಂಜೆ 6.30 ರಿಂದ 8 ಗಂಟೆವರೆಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನದಲ್ಲಿ ಉಪನ್ಯಾಸ ನಡೆಯಲಿದೆ ಎಂದು ಅಜೇಯ ಸಂಸ್ಕೃತಿ ಬಳಗದ ಅಧ್ಯಕ್ಷ ರಾಮಾಚಾರ್‌ ತಿಳಿಸಿದರು. ‘ಇನ್ನು ಮಲಗಿದರೆ ಏಳುವಾಗ ಭಾರತ … Read more

ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Crime-News-General-Image

SHIVAMOGGA LIVE NEWS | 27 AUGUST 2023 SHIMOGA : ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಶಿವಮೊಗ್ಗದ ತುಂಗಾ ನಗರ ಪೊಲೀಸ್‌ ಠಾಣೆ (Police Station) ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಟಿಪ್ಪು ನಗರ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸುಮಾರು 50 ವರ್ಷದ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ … Read more

ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ

Shimoga-Jobs-General-Image

SHIVAMOGGA LIVE NEWS | 27 AUGUST 2023 ಶಿವಮೊಗ್ಗ ಈ ಕಾರ್ಟ್‌ನಲ್ಲಿ ಕೆಲಸ ಖಾಲಿ ಇದೆ SHIMOGA : ನಗರದ ಈ ಕಾರ್ಟ್‌ ಸಂಸ್ಥೆಗೆ ಕೊರಿಯರ್‌ ಡೆಲಿವರಿ ಎಕ್ಸಿಕ್ಯೂಟಿವ್‌ಗಳು ಬೇಕಾಗಿದ್ದಾರೆ (Jobs). ಪ್ರತಿ ಪಾರ್ಸಲ್‌ ಲೆಕ್ಕದಂತೆ ವಾರದ ಪಾವತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಳಗಿರುವ ಈ ಕಾರ್ಟ್‌ ಜಾಹೀರಾತು ಗಮನಿಸಿ. ಶಕ್ತಿ ಟೊಯೋಟದಲ್ಲಿ ಕೆಲಸ ಇದೆ SHIMOGA : ಬೈಪಾಸ್‌ ರಸ್ತೆಯಲ್ಲಿರುವ ಶಕ್ತಿ ಟೊಯೋಟ ಶೋ ರೂಂನಲ್ಲಿ ಹಲವು ಹುದ್ದೆಗಳು (Jobs) … Read more

‘ಕಾಂಗ್ರೆಸ್‌ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’

HS-Sundaresh-Press-Meet-in-Shimoga-Congress-Office.

SHIVAMOGGA LIVE NEWS | 26 AUGUST 2023 SHIMOGA : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಸಿದ್ಧತೆ ಆರಂಭಿಸಿದೆ. ಈ ಹಿನ್ನೆಲೆ ಆಯನೂರು ಮಂಜುನಾಥ್‌ ಮತ್ತು ಶಿಕಾರಿಪುರದ ನಾಗರಾಜ ಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇಬ್ಬರು ನಾಯಕರು ತಮ್ಮ ಸಂಗಡಿಗರೊಂದಿಗೆ ಶಿವಮೊಗ್ಗದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಸ್.ಸುಂದರೇಶ್‌, ಆಯನೂರು ಮಂಜುನಾಥ್‌ ತಮ್ಮ ಸಂಗಡಿಗರೊಂದಿಗೆ ಸೋಮವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. … Read more

ಕಮಿಟಿ ಅಧ್ಯಕ್ಷ ಪಟ್ಟಕ್ಕಾಗಿ ಒಬ್ಬನ ಕೊಲೆ ಕೇಸ್, ಏಳು ಆರೋಪಿಗಳು ಅರೆಸ್ಟ್‌

Shikaripura-Police-Station.

SHIVAMOGGA LIVE NEWS | 26 AUGUST 2023 SHIKARIPURA : ಈದ್‌ ಮಿಲಾದ್‌ ಹಬ್ಬ ಆಚರಣೆ ಕಮಿಟಿ ಅಧ್ಯಕ್ಷ ಸ್ಥಾನದ (President Post) ವಿಚಾರವಾಗಿ ಜಗಳ ನಡೆದು ಸಭೆಯಲ್ಲೇ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಭೆಯಲ್ಲಿ ಗಲಾಟೆ, ಚಾಕು ಚುಚ್ಚಿ ಕೊಲೆ ಆ.21ರಂದು ಶಿಕಾರಿಪುರದ ಕೆ.ಹೆಚ್‌.ಬಿ ಕಾಲೋನಿಯಲ್ಲಿ ನಡೆಯುತ್ತಿದ್ದ ಸಭೆ ಮಧ್ಯೆ (President Post) ಗಲಾಟೆಯಾಗಿದೆ. ಈ … Read more

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

Woman-resuced-by-Rescue-Team-in-Hosanagara

SHIVAMOGGA LIVE NEWS | 26 AUGUST 2023 HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ. ಏನಿದು ಪ್ರಕರಣ? ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್‌ ಹಿಡಿದು 30 ಅಡಿ ಕೆಳಗೆ … Read more