ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು
SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದ ವೇದಿಕೆ ಮುಂಭಾಗ ವಿಐಎಸ್ಎಲ್ ಕಾರ್ಮಿಕರು ಬಾಯಿ ಬಡಿದುಕೊಂಡು, ಘೋಷಣೆ (Slogans) ಕೂಗಿದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಪ್ರಯತ್ನಿಸಿದರು. ಸೋಗಾನೆಯಲ್ಲಿ ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಹಿನ್ನೆಲೆ ಪ್ರಧಾನಿ ಗಮನ ಸೆಳೆಯಲು ವಿಐಎಸ್ಎಲ್ ಕಾರ್ಮಿಕರು ಘೋಷಣೆ ಮೊಳಗಿಸಿದರು. … Read more