ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು

VISL-Workers-Protest-in-Airport-Inauguration-Programme

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದ ವೇದಿಕೆ ಮುಂಭಾಗ ವಿಐಎಸ್ಎಲ್ ಕಾರ್ಮಿಕರು ಬಾಯಿ ಬಡಿದುಕೊಂಡು, ಘೋಷಣೆ (Slogans) ಕೂಗಿದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಪ್ರಯತ್ನಿಸಿದರು. ಸೋಗಾನೆಯಲ್ಲಿ ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಹಿನ್ನೆಲೆ ಪ್ರಧಾನಿ ಗಮನ ಸೆಳೆಯಲು ವಿಐಎಸ್ಎಲ್ ಕಾರ್ಮಿಕರು ಘೋಷಣೆ ಮೊಳಗಿಸಿದರು. … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರಿನ ವಿಚಾರ, ಕುತೂಹಲ ಉಳಿಸಿ ಹೋದ ಪ್ರಧಾನಿ ಮೋದಿ

Prime-Minister-Narendra-Modi-in-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದ ಹೆಸರು (Airport Name) ಘೋಷಣೆ ಮಾಡದಿರುವುದು ಕುತೂಹಲ ಮೂಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು (Airport Name) ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದರು. ಅದರಂತೆ ರಾಜ್ಯ ಸಚಿವ ಸಂಪುಟವು ಕುವೆಂಪು ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಘೋಷಣೆ ಮಾಡದ ಪ್ರಧಾನಿ ಪ್ರಧಾನಿ … Read more

ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ

Felicitation-For-PM-Narendra-Modi-in-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು. ಕನ್ನಡ … Read more

ಪ್ರಧಾನಿ ಮೋದಿ ಬಂದರೂ ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಪರದಾಡಿದ ಜನ

BJP-Workers-March-towards-Shimoga-Airport

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ (Airport Programme) ಸಮಾರಂಭಕ್ಕೆ ಆಗಮಿಸಿದ್ದ ಜನರು ಕಾರ್ಯಕ್ರಮಕ್ಕೂ ತೆರಳಲಾಗದೆ, ಹಿಂದಕ್ಕೆ ಮರಳಲಾಗದೆ ಪರದಾಡಿದರು. ಬಿರು ಬಿಸಿಲಿನಲ್ಲಿ ಪರದಾಡುತ್ತ, ನೀರು, ತಿಂಡಿಗಾಗಿ ಪರಿತಪಿಸಬೇಕಾಯಿತು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಸಂಚಾರ ದಟ್ಟಣೆಯಿಂದಾಗಿ ಕಾರ್ಯಕ್ರಮದ (Airport Programme) ಸ್ಥಳಕ್ಕೆ ತಲುಪಲಾಗದೆ ಸಂಕಷ್ಟಕ್ಕೀಡಾದರು. ಬಸ್ಸು, ಕಾರು, ಟಿಟಿ ವಾಹನಗಳು ಜನರನ್ನು ಕರೆತರಲು ದೊಡ್ಡ ಸಂಖ್ಯೆಯಲ್ಲಿ ವಾಹನದ ವ್ಯವಸ್ಥೆ … Read more

ಶಿವಮೊಗ್ಗದ ಕೆಲವು ಗ್ರಾಮ, ಬಡಾವಣೆಗಳಿಗೆ ದಿಗ್ಭಂದನದ ಅನುಭವ, ಹಿಡಿಶಾಪ ಹಾಕುತ್ತ ನಡೆದ ಜನ

School-Children-Employees-Walk-along-the-road

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ, ವಾಹನಗಳು ಬಂದಿವೆ. ಹಾಗಾಗಿ ನಗರದಲ್ಲಿ ಟ್ರಾಫಿಕ್ (Traffic) ಜಾಮ್ ಉಂಟಾಗಿದೆ. ಇದರಿಂದ ಶಾಲೆ, ಕಾಲೇಜು, ಕಚೇರಿಗೆ ತೆರಳುವವರು ಪರದಾಡಬೇಕಾಯಿತು. ಹಿಡಿಶಾಪ ಹಾಕುತ್ತಲೆ ನಡೆದು ಸಾಗಿದರು. ಕಾಲ್ನಡಿಗೆಯಲ್ಲಿ ಸ್ಕೂಲಿಗೆ ಮಕ್ಕಳು ಬೆಳಗ್ಗೆಯಿಂದಲೆ ವಿಮಾನ ನಿಲ್ದಾಣದ ಕಡೆಗೆ ವಾಹನಗಳು ತೆರಳುತ್ತಿವೆ. ಶಾಲೆ, ಕಾಲೇಜು ಸಮಯಕ್ಕೆ ನಗರದಲ್ಲಿ ಟ್ರಾಫಿಕ್ (Traffic) ಜಾಮ್ ಉಂಟಾಯಿತು. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲಾಗದೆ, … Read more

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ

Black-Flag-to-PM-Narenda-Modi-in-Shimoga-By-go-ramesh-gowda

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಬಿಟ್ಟುಕೊಟ್ಟ ರೈತರಿಗೆ ಭರವಸೆಯಂತೆ ಪರಿಹಾರ ನೀಡದಿರುವುದನ್ನು ಖಂಡಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಕಪ್ಪು ಬಾವುಟ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹುಣಸೋಡು ಸ್ಪೋಟ ಪ್ರಕರಣದ ಸಂತ್ರಸ್ತರು, ವಿಮಾನ ನಿಲ್ದಾಣಕ್ಕೆ ಜಮೀನು … Read more

ಪ್ರಧಾನಿಯಾದ ಮೇಲೆ ಶಿವಮೊಗ್ಗಕ್ಕೆ ಮೋದಿ ಎರಡನೇ ಭೇಟಿ

PM-Modi-to-inaugurate-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ನರೇಂದ್ರ ಮೋದಿ ಅವರು ಪ್ರಧಾನಿಯಾದ (PM Modi) ಬಳಿಕ ಶಿವಮೊಗ್ಗಕ್ಕೆ ಅವರು ಎರಡನೆ ಭಾರಿ ಭೇಟಿ ನೀಡುತ್ತಿದ್ದಾರೆ. ಕಳೆದ ಸರ್ತಿ ಚುನಾವಣೆ ಸಂದರ್ಭ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ್ದರು. ಈ ಸರ್ತಿ ಸರ್ಕಾರಿ ಕಾರ್ಯಕ್ರಮವಾದರೂ, ಚುನಾವಣೆ ಹೊತ್ತಿನಲ್ಲೇ ಆಗಮಿಸಿದ್ದಾರೆ. ಮೊದಲ ಭೇಟಿ 2018ರ ಮೇ 5ರಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಕುವೆಂಪು ರಂಗಮಂದಿರ ಹಿಂಭಾಗದ ಎನ್.ಇ.ಎಸ್. … Read more

ವಿಮಾನ ನಿಲ್ದಾಣದವರೆಗೆ ಪಾದಯಾತ್ರೆಗೆ ಪಟ್ಟು, ಭದ್ರಾವತಿಯಲ್ಲಿ ಪೊಲೀಸ್ ಸರ್ಪಗಾವಲು

VISL-Workers-Plans-for-Padayathre-to-Airport

SHIVAMOGGA LIVE NEWS | 27 FEBRURARY 2023 BHADRAVATHI : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಹಾಗಾಗಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕು, ಬಂಡವಾಳ ಹೂಡಿಕೆ ಮಾಡಬೇಕು, ಕಾರ್ಖಾನೆ ಪುನಶ್ಚೇತನ ಮಾಡಬೇಕು ಎಂದು ಕಾರ್ಮಿಕರು … Read more