ಶಿವಮೊಗ್ಗದಲ್ಲಿ ತಂದೆ ವಿರುದ್ಧ 14 ವರ್ಷದ ಬಾಲಕಿಯಿಂದ ದೂರು, ಏನಿದು ಪ್ರಕರಣ?

301123-Shimoga-Rural-Police-Station.webp

SHIVAMOGGA LIVE NEWS | 27 JANUARY 2024 SHIMOGA : ಕೆನ್ನೆಗೆ ಹೊಡೆದು, ಕತ್ತು ಹಿಸುಕಲು ಯತ್ನಿಸಿದ ತಂದೆ ವಿರುದ್ಧ ಬಾಲಕಿ ದೂರು ನೀಡಿದ್ದಾಳೆ. ಬಾಲಕಿ, ಸಹೋದರ ಮತ್ತು ತಾಯಿಗೆ ಆಕೆಯ ತಂದೆ ಹಿಂಸೆ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಏನಿದು ಪ್ರಕರಣ? ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ, ಆಕೆಯ ಸಹೋದರನ ಶಾಲೆ ಬಳಿ ಬಂದು ತಂದೆ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ಮನೆಯಲ್ಲಿ ನಿತ್ಯ ತಾಯಿ, ಬಾಲಕಿ ಮತ್ತು ಸಹೋದರನಿಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ … Read more

ಸಾಗರದಲ್ಲಿ ಸಾಹಿತಿ ನಾ.ಡಿಸೋಜಾಗೆ ನಾಗರಿಕರ ಪರವಾಗಿ ಸನ್ಮಾನ

MLA-Beluru-Gopalakrishna-felicitation-to-Na-Disoza-in-sagara

SHIVAMOGGA LIVE NEWS | 27 JANUARY 2024 SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು … Read more

ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು

Savalanga-Road-Bridge-near-usha-nursing-home-in-Shimoga

SHIVAMOGGA LIVE NEWS | 27 JANUARY 2024 SHIMOGA : ಸವಳಂಗ ರಸ್ತೆಯ ಉಷಾ ನರ್ಸಿಂಗ್‌ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪಿದೆ. ಅಷ್ಟರಲ್ಲೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದರಿಂದ ಸುತ್ತಮುತ್ತಲ ಬಡಾವಣೆ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ರೈಲುಗಳು ಬಂದಾಗಲೆಲ್ಲೆ ಸವಳಂಗ ರಸ್ತೆಯಲ್ಲಿ ರೈಲ್ವೆ ಗೇಟ್‌ ಬಂದ್‌ ಮಾಡಲಾಗುತ್ತಿತ್ತು. ಇದರಿಂದ ನವುಲೆ ಕಡೆಯ ರಸ್ತೆ ಮತ್ತು ಉಷಾ ನರ್ಸಿಂಗ್‌ ಹೋಂ ಕಡೆಗೆ ವಾಹನ ದಟ್ಟಣೆ ಹೆಚ್ಚಳವಾಗುತ್ತಿತ್ತು. ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ … Read more

‘ಬಿಜೆಪಿಯಿಂದ ರಾಘವೇಂದ್ರಗೆ ಟಿಕೆಟ್‌, ಮತ್ತೆ ಆಯ್ಕೆ ಮಾಡಿ’, ಕಾಂಗ್ರೆಸ್‌ ಹಿರಿಯ ಶಾಸಕ ಬಹಿರಂಗ ಹೇಳಿಕೆ

hamanuru-Shivashankarappa-and-BY-Raghavendra-with-Dr-Mallikarjuna-Murugarajendra-swamji

SHIVAMOGGA LIVE NEWS | 27 JANUARY 2024 SHIMOGA : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್​ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮತ್ತು ಸಂಚಲನ ಮೂಡಿಸಿದೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ಶಾಮನೂರು ಹೇಳಿದ್ದೇನು? ‘ಬಿ.ವೈ.ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದಿರುವ ನೀವೆ ಧನ್ಯರು. ತಮ್ಮ … Read more

ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

150121 Rudregowda MLC BJP Shimoga

SHIVAMOGGA LIVE NEWS | 27 JANUARY 2024 SHIMOGA : ಕೈಗಾರಿಕೋದ್ಯಮಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡರಿಗೆ ಇಂದು ಅಮೃತಮಯಿ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಾಗೂ ಅವರ ಬದುಕು-ಸಾಧನೆ ಕುರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ. ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್‌ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ. ಪಕ್ಕದ ಮೈದಾನದಲ್ಲಿ ಸಂಜೆ 5.30ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ.   ಯಾವೆಲ್ಲ ವಿಷಯದ ಸಂವಾದ ನಡೆಯಲಿದೆ? ಬೆಳಗ್ಗೆ 10.30 … Read more

ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

bk-sangameshwara-and-beluru-gopalakrishna

SHIVAMOGGA LIVE NEWS | 27 JANUARY 2024 SHIMOGA : ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್‌ ಆರ್ಮಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಿಂದೆ ತಿರಸ್ಕರಿಸಿದ್ದ ಅಧ್ಯಕ್ಷ ಸ್ಥಾನ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಈ ಬಾರಿಯು ಸಚಿವ … Read more

ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರು

Savalanga-Road-flyover-inaugurated-by-BY-Raghavendra

SHIVAMOGGA LIVE NEWS | 27 JANUARY 2024 SHIMOGA : ಸವಳಂಗ ರಸ್ತೆಯಲ್ಲಿ ಉಷಾ ನರ್ಸಿಂಗ್‌ ಹೋಂ ಸಮೀಪ ರೈಲ್ವೆ ಮೇಲ್ಸೇತುವೆ ಮೇಲೆ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮವಾಗಿ ಪೂರ್ಣಗೊಂಡಿದೆ. ಸದ್ಯಕ್ಕೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಾರದಿಂದ ಭಾರೀ … Read more